ಶ್ರೀಮಠದ ಪ್ರಸಾದ ಸ್ವಿಕರಿಸಿ ಶೀಘ್ರ ಗುಣಮುಖರಾಗಿ


Team Udayavani, Jun 2, 2021, 9:25 PM IST

1mdr2

ಮುಂಡರಗಿ: ಕೊರೊನಾ ವೈರಸ್‌ಗೆ ಜನತೆ ಭಯಪಡುವಂತಾಗಿದೆ. ಆರ್ಥಿಕವಾಗಿ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿರುವ ಸೋಂಕಿತರಿಗೆ ಆಹಾರ ಪಾಕೆಟ್‌ ವಿತರಣೆ ಮಾಡಲಾಗುತ್ತಿದೆ. ಶ್ರೀಮಠದ ಪ್ರಸಾದ ಸ್ವೀಕರಿಸಿ ಸೋಂಕಿತರು ಶೀಘ್ರ ಗುಣಮುಖರಾಗಲಿ ಎಂದು ಜಗದ್ಗುರು ಡಾ|ಅನ್ನದಾನೀಶ್ವರ ಮಹಾಸ್ವಾಮೀಜಿ ಹಾರೈಸಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿರುವ ಕೊರೊನಾ ಸೊಂಕೀತರಿಗೆ ಆಹಾರ ಪಾಕೆಟ್‌ ವಿತರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅನ್ನ-ಜ್ಞಾನದ ದಾಸೋಹ ಕೇಂದ್ರವಾಗಿರುವ ಶ್ರೀಮಠ ಕೊರೊನಾದಂತಹ ಮಾರಕ ಕಾಯಿಲೆಯ ಸಂಕಷ್ಟದ ಪರಿಸ್ಥಿತಿಯಲ್ಲಿ ಶ್ರೀಮಠದ ಭಕ್ತರು ಕೊರೊನಾ ರೋಗಿಗಳಿಗೆ ಆಹಾರ ಪ್ಯಾಕೆಟ್‌ ನೀಡಲು ಮುಂದಾಗಿದ್ದಾರೆ. ಶ್ರೀಮಠದಿಂದ ಸಂಕಷ್ಟದ ಸಂದರ್ಭದಲ್ಲಿ ಸಹಾಯ ನೀಡುತ್ತ ಬಂದಿರುವುದು ವಿಶೇಷವಾಗಿದೆ ಎಂದರು. ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ಶ್ರೀಮಠದಿಂದ ಬಟ್ಟೆ, ದವಸ ಧಾನ್ಯ ಕೊಡುವುದರ ಮೂಲಕ ಶ್ರೀಮಠ ಸದಾ ಭಕ್ತರ ಮಠವಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿ ಕೊರೊನಾ ವಾರಿಯರ್ಸ್‌ಗಳಿಗೆ ಆಹಾರ ಪ್ಯಾಕೆಟ್‌ ಗಳನ್ನು ಕೊಡಲಾಗುವು‌ದು. ಗುಡಿಸಲು ವಾಸಿಗಳು, ನಿರ್ಗತಿಕರಿಗೆ 8ರಿಂದ 10 ದಿನಗಳ ಕಾಲ ಶ್ರೀಮಠದ ಭಕ್ತರು, ಯುವಕರ ಕಾರ್ಯ ಅತ್ಯುತ್ತಮವಾಗಿದೆ. ಸೋಂಕಿತರು ಶ್ರೀಮಠದ ಪ್ರಸಾದ ಸ್ವೀಕರಿಸಿ ಶೀಘ್ರ ಗುಣಮುಖರಾಗಲೆಂದು ಶ್ರೀಗಳು ಆರ್ಶೀವದಿಸಿದರು.

ತಹಶೀಲ್ದಾರ್‌ ಆಶಪ್ಪ ಪೂಜಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಬಿ.ಜಿ.ಜವಳಿ, ಕರಬಸಪ್ಪ ಹಂಚಿನಾಳ, ಡಾ.ರಾಜೇಶ, ಆರ್‌.ಬಿ.ಡಂಬಳಮಠ, ಡಾ.ಕುಮರಸ್ವಾಮಿ ಹಿರೇಮಠ, ಮಂಜುಳಾ ಸಜ್ಜನರ, ಬಾಬಣ್ಣ ಶಿವಶೆಟ್ಟಿ, ವೀರೇಶ ಸಜ್ಜನರ, ಅಜ್ಜಪ್ಪ ಲಿಂಬಿಕಾಯಿ, ಯು.ಸಿ. ಹಂಪಿಮಠ, ಕೈಲಾಸ ಹಿರೇಮಠ, ಡಾ.ಡಿ.ಸಿ.ಮಠ, ನಿಂಗಪ್ಪ ಕುಂಬಾರ, ಬಸವರಾಜ ಬಿಸನಹಳ್ಳಿ, ಡಾ.ಎ.ಬಿ.ಶಿವಶೆಟ್ಟಿ, ಹುಸೇನಬಾಷುಸಾಬ ಮುಲ್ಲಾ, ಮಂಜುನಾಥ ಇಟಗಿ, ಮಂಜು ಮುಧೋಳ, ಪ್ರಶಾಂತ ಗುಡದಪ್ಪನವರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.