ಕಲೆಗೆ ಬೆಲೆ ಕಟ್ಟಲಾಗದು

•ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಪ್ರದರ್ಶನದಲ್ಲಿ ಕೋಟ್ಯಂತರ ರೂ. ವ್ಯವಹಾರ

Team Udayavani, May 10, 2019, 2:25 PM IST

gadaga-tdy-4..

ಗದಗ: ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಚಿತ್ರಕಲಾ ಪ್ರದರ್ಶನವನ್ನು ಪುಣ್ಯಾಶ್ರಮದ ಪೀಠಾಪತಿ ಕಲ್ಲಯ್ಯಜ್ಜನವರು ಉದ್ಘಾಟಿಸಿದರು.

ಗದಗ: ಚಿತ್ರ ರಚನೆ-ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಗಳಿದ್ದಂತೆ. ಕಲಾವಿದನ ಕಲೆಗೆ ಬೆಲೆ ಕಟ್ಟಲಾಗದು ಎಂದು ನಿವೃತ್ತ ಶಿಕ್ಷಕ ಶಿವಾನಂದ ಶಿಶುವಿನಹಳ್ಳಿ ಹೇಳಿದರು.

ನಗರದ ಪಂಚಾಕ್ಷರ ಗವಾಯಿಗಳ ಮಠದಲ್ಲಿ ನಜೀರ್‌ ಅಹ್ಮದ್‌ ಡಂಬಳ ಹಮ್ಮಿಕಕೊಂಡಿದ್ದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲೆಗೆ ನಿರ್ಧಿಷ್ಟ ಬೆಲೆ ಕಟ್ಟಲಾಗದು. ರವಿವರ್ಮರ ಒಂದು

ಕೃತಿಗೆ 16 ಕೋಟಿ ರೂ.ಗೆ ಮಾರಾಟವಾಗಿತ್ತು. ಏರ್‌ ಇಂಡಿಯಾ ಸಂಸ್ಥೆ ಪ್ರಮುಖ ಕಲಾವಿದರ ಕೃತಿಗಳನ್ನು ಖರೀದಿಸಿದ್ದು, ಅವುಗಳ ಮೌಲ್ಯ ನೂರಾರು ಕೋಟಿ ರೂ. ಮೀರುತ್ತದೆ ಎಂದು ಹೇಳಿದರು.

ಚಿತ್ರಕಾರರಲ್ಲಿ ಎರಡು ವಿಧ. ಆತ್ಮತೃಪ್ತಿಗಾಗಿ ಕೃತಿ ರಚಿಸುವವರು, ಮತ್ತೂಬ್ಬರು ಸಮಾಜದ ಆಶಯಕ್ಕೆ ತಕ್ಕಂತೆ ಕಲಾಕೃತಿಗಳಿಗೆ ಜೀವ ತುಂಬುತ್ತಾರೆ. ಕೆಲವರು ಕಲಾಕೃತಿಗಳ ಮಾರಾಟ ಬಯಸುತ್ತಾರೆ. ಚಿತ್ರಕಲಾ ಕೃತಿಗಳಿಗೆ ದೇಶ- ವಿದೇಶಗಳಲ್ಲಿ ಸಾಕಷ್ಟು ಬೇಡಿಕೆಯಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಚಿತ್ರಕಲಾವಿದರ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟದಲ್ಲಿ ಕೋಟ್ಯಂತ ರೂ. ವ್ಯವಹಾರವಾಗುತ್ತದೆ ಎಂದು ಹೇಳಿದರು.

ಆರಂಭಿಕ ವರ್ಷಗಳಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಕಲಾವಿದರು ಕೈತುಂಬ ಸಂಪಾದಿಸುತ್ತಿದ್ದರು. ಆನಂತರ ಕೃತಕ ಬೆಲೆ ಏರಿಕೆ ಯಾಗಿ ದಿಢೀರ್‌ ಕುಸಿತವಾಯಿತು. ಹೀಗಾಗಿ ಕಲಾವಿದರ ಹಣ ಸಂಪಾದಿಸುವ ಕನಸು ನುಚ್ಚು ನೂರಾಯಿತು. ಈಗ ಮತ್ತೆ ಚಿತ್ರಕಲೆಗಳ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ. ಕಲಾವಿದರ ಸಂಕಷ್ಟವನ್ನರಿತ ಕರ್ನಾಟಕ ಚಿತ್ರಕಲಾ ಪರಿಷತ್‌ ಬೆಂಗಳೂರಿನಲ್ಲಿ ವರ್ಷಕ್ಕೊಂದು ದಿನ ಚಿತ್ರ ಸಂತೆ ಆಯೋಜಿಸಿ ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು.

ಪ್ರಾಥಮಿಕ ಶಾಲೆ ಶಿಕ್ಷಕರೂ ಆಗಿರುವ ಕಲಾವಿದ ಎಂ.ಬಿ. ಪರ್ವತಗೌಡರ ಮಾತನಾಡಿ, ‘ವಿಶ್ವ ಕಲಾದಿನ’ ಅಂಗವಾಗಿ ಈ ಚಿತ್ರಕಲಾ ಪ್ರದರ್ಶನವನ್ನು ಇದೇ ಮೊದಲ ಬಾರಿಗೆ ಗವಾಯಿಗಳ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು

ವೀರೇಶ್ವರ ಪುಣ್ಯಾಶ್ರಮದ ಬಸವರಾಜ ಹಿಡ್ಕಿಮಠ, ವಸಂತ ಅಕ್ಕಿ, ಅಶೋಕ ಅಕ್ಕಿ, ಕಡ್ಲಿಕೊಪ್ಪ, ಮಹೇಶ ಸಂದಿಗವಾಡ, ವಿಜಯ ಕಿರೇಸೂರ, ಬೇವಿನಮರದ, ಸಂತೋಷ ವೀರಾಪುರ, ಯುಸೂಫ್‌ ಡಂಬಳ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.