ಬೆಳೆಗಳ ಮೇಲೆ ವಿದೇಶಿ ಪಕ್ಷಿ ಗಳ ದಾಳಿ


Team Udayavani, Dec 12, 2019, 2:31 PM IST

gadaga-tdy-1

ಲಕ್ಷ್ಮೇಶ್ವರ: ತಾಲೂಕಿನ ಮಾಗಡಿ ಕೆರೆಗೆ ಆಗಮಿಸುವ ವಿದೇಶಿ ಪಕ್ಷಿಗಳು ರೈತರು ಬೆಳೆದ ಕಡಲೆ, ಶೇಂಗಾ, ಸೂರ್ಯಕಾಂತಿ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವುದು ರೈತರ ಕಳವಳಕ್ಕೆ ಕಾರಣವಾಗಿದೆ. ಮಾಗಡಿ ಸುತ್ತಮುತ್ತಲಿನ ಗ್ರಾಮಗಳಾದ ಬಸಾಪುರ, ರಾಮಗೇರಿ, ಯಳವತ್ತಿ, ಯತ್ನಳ್ಳಿ, ಮಾಡಳ್ಳಿ, ಗೊಜನೂರ, ಲಕ್ಷ್ಮೇಶ್ವರದ ಯಳವತ್ತಿ, ಗುಂಜಳ ರಸ್ತೆಯ ಜಮೀನುಗಳಲ್ಲಿ ಬೆಳೆದಿರುವ ಕಡಲೆ ಬೆಳೆಯ ಎಸೆಳನ್ನು ತಿಂದು ಬೆಳೆ ಹಾನಿ ಮಾಡುತ್ತಿವೆ. ಇದರಿಂದ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿ ನಷ್ಟದಲ್ಲಿರುವ ರೈತ ಸಮುದಾಯ ಈಗ ವಿದೇಶಿ ಪಕ್ಷಿಗಳ ಹಾವಳಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ.

ಬೆಳೆ ಉಳಿಸಿಕೊಳ್ಳಲು ರೈತರು ಚಳಿಯ ನಡುವೆಯೂ ನಸುಕಿನ ಜಾವ ಮತ್ತು ಸಂಜೆ ಗತ್ತಲ ಅವ ಧಿಯಲ್ಲಿ ಜಮೀನಿನಲ್ಲಿ ಹಕ್ಕಿ ಕಾಯುವುದು ಅನಿವಾರ್ಯವಾಗಿದೆ. ಅಲ್ಲದೇ ಜಮೀನಿನಲ್ಲಿ ಪ್ಲಾಸ್ಟಿಕ್‌ ಹಾಳೇ ಕಟ್ಟುವುದು, ಖಾಲಿ ಬೀರ್‌ ಬಾಟಲ್‌ ಕಟ್ಟಿ ಸಪ್ಪಳ ಮಾಡುವ ತಂತ್ರಗಳಿಗೆ ಮೊರೆ ಹೋಗಿದ್ದಾರೆ. ಚಳಿಗಾಲಕ್ಕೆ ಆಗಮಿಸುವ ಈ ಪಕ್ಷಿಗಳು ನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಆಹಾರ ಅರಸುತ್ತಾ ನೂರಾರು ಕಿ.ಮೀ ಸುತ್ತಾಡಿ ಕೊನೆಗೆ ಲಭ್ಯವಾಗುವ ಎಳೆಯ ಬೆಳೆ, ಶೇಂಗಾ, ಸೂರ್ಯಕಾಂತಿ ಬೆಳೆ ತಿನ್ನುತ್ತಿವೆ. ಈ ಬಾರಿ ಕೆರೆಯ ಆಸುಪಾಸಿನ ಗ್ರಾಮಗಳ ರೈತರು ಹಿಂಗಾರಿಗೆ ಬಹಳಷ್ಟು ಕಡಲೆ ಬೆಳೆ ಬೆಳೆದಿರುವುದರಿಂದ ಎಳೆಯ ಎಸಳನ್ನು ತಿಂದು ಹಾಕುತ್ತಿವೆ. ಈ ವರ್ಷ ಮೊದಲೇ ಬಿತ್ತನೆಗೆ ತಡವಾಗಿದ್ದು, ಇದೀಗ ನೆಲಬಿಟ್ಟು ಮೇಲೇಳುತ್ತಿರುವ ಕಡಲೆ ಬೆಳೆಯನ್ನೇ ಗುರಿಯಾಗಿಸಿ ಯಾರೂ ಇಲ್ಲದ ಸಮಯದಲ್ಲಿ ಜಮೀನಿಗಿಳಿದು ಸಾಲುಗಟ್ಟಿ ಮೇಯುತ್ತಿವೆ. ಇದರಿಂದಾಗಿ ರೈತರು ಯಾರನ್ನು ಕೇಳಬೇಕು ಎಂದು ರೈತರು ದಿಕ್ಕು ತೋಚದಂತಾಗಿದ್ದಾರೆ.

ಪಕ್ಷಿಗಳಿಂದ ಬೆಳೆಹಾನಿಗೀಡಾದ ಲಕ್ಷ್ಮೇಶ್ವರದ ರೈತ ರವಿ ಎಸ್‌ ಕುಡವಕ್ಕಲಿಗೇರ, ದುಂಡೇಶ ಕೊಟಗಿ ಅವರು ಮಾತನಾಡಿ, “ಮುಂಗಾರಿನಲ್ಲಿ ಯಾವುದೇ ಬೆಳೆಯನ್ನು ಬೆಳೆಯದೇ ಹಿಂಗಾರಿಗಾಗಿ ಸಿದ್ಧಪಡಿಸಿದ್ದ 16 ಎಕರೆ ಜಮೀನಿನಲ್ಲಿ ಕಡಲೆ ಬಿತ್ತನೆ ಮಾಡಲಾಗಿತ್ತು. 20 ದಿನಗಳ ಅವಧಿಯ ಕಡಲೆ ಬೆಳೆ ಮಾಗಡಿ ಕೆರೆಯಲ್ಲಿರುವ ಪಕ್ಷಿಗಳು ತಿಂದು ಹಾಕಿದ್ದರಿಂದ ಬೆಳೆ ಹಾನಿಗೀಡಾಗಿದೆ. ಅದಕ್ಕಾಗಿ ಪ್ರತಿ ಎಕರೆಗೆ ಕನಿಷ್ಠ 6-8 ಸಾವಿರ ಖರ್ಚು ಮಾಡಿದ್ದು, ಹಿಂಗಾರಿಯ ಈ ಬೆಳೆಯ ಮೇಲೆ ನಂಬಿಕೊಂಡಿದ್ದ ಕನಸು ನುಚ್ಚು ನೂರಾಗಿದೆ ಎಂದು ನೋವು ತೋಡಿಕೊಂಡರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.