ಸುರಕೋಡ ಗ್ರಾಪಂಗೆ ಪುರಸ್ಕಾರ
Team Udayavani, Oct 5, 2019, 3:18 PM IST
ನರಗುಂದ: ಸ್ವಚ್ಛತಾ ಕಾರ್ಯದಲ್ಲಿ ಸಾಕಷ್ಟು ಪರಿಣಾಮಕಾರಿ ಕಾರ್ಯ ಕೈಗೊಂಡ ತಾಲೂಕಿನ ಸುರಕೋಡ ಗ್ರಾಮ ಪಂಚಾಯತ್ಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.
ಗಾಂಧಿ ಗ್ರಾಮ ಪುರಸ್ಕಾರವನ್ನು ಸುರಕೋಡ ಗ್ರಾಪಂ ಅಧ್ಯಕ್ಷೆ ದೇವಕ್ಕ ನಾಗಪ್ಪ ದಿಬ್ಬದಮನಿ ಹಾಗೂ ಪಿಡಿಒ ಸೋಮಲಿಂಗಪ್ಪ ಹಿರೇಮನಿ ಅವರುಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಕೆ.ಎಸ್. ಈಶ್ವರಪ್ಪ, ಗ್ರಾಪಂ ಸದಸ್ಯರಾದ ಬಿ.ವಿ. ಸುಗ್ಗಿ, ಪಿ.ಸಿ. ಅರಹುಣಸಿ, ವಿ.ವಿ. ಚಿಕ್ಕಮಠ, ಬಿ.ಜಿ. ಬಾರಕೇರ, ಎಸ್.ಎನ್. ಮಜ್ಜಗಿ, ಎಂ.ಜೆ. ನಂದಿ, ಸಿ.ಎಚ್. ಮಾದರ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ