ತಂಬಾಕು ನಿಯಂತ್ರಣಕ್ಕೆ ವಿದ್ಯಾರ್ಥಿಗಳಿಂದ ಜಾಗೃತಿ
Team Udayavani, Mar 3, 2020, 3:39 PM IST
ನರಗುಂದ: ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತಂಬಾಕು ನಿಯಂತ್ರಣ ಕುರಿತು ಗುಲಾಬಿ ಆಂದೋಲನ ಎಂಬ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಹಶೀಲ್ದಾರ್ ಎ.ಎಚ್. ಮಹೇಂದ್ರ ಅವರು ಜಾಥಾಗೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ಸಿ. ಕೊರವನವರ, ಕ್ಷೇತ್ರ ಶಿಕ್ಷಣಾ ಧಿಕಾರಿ ಎನ್. ಜೆ. ಗುರುಪ್ರಸಾದ, ಮುಖ್ಯ ಶಿಕ್ಷಕ ಪಿ.ಎಫ್. ಸೋಲಾಪುರಿ, ಗೋಪಾಲ ಸುರಪುರ, ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಆರ್. ಕುಲಕರ್ಣಿ, ಜಿ.ವಿ. ಕೊಣ್ಣೂರ, ಎನ್.ಬಿ. ಜೋಶಿ, ಭರತ ಇಟ್ಟಿಗಟ್ಟಿ, ಬಿ.ಎಂ. ಕೌಜಗೇರಿ, ಶಿವಾನಂದ ಕುರಹಟ್ಟಿ, ಎಂ.ಎಂ. ಮಸೂತಿಮನಿ, ಎಸ್.ಬಿ. ಹನ್ನೂರ, ಅಕ್ಕಮಹಾದೇವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ