ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ


Team Udayavani, Dec 23, 2020, 6:45 PM IST

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ

ನರಗುಂದ: ಬೆಳಗಾವಿ ಸೂರ್ಯ-ಚಂದ್ರರು ಇರುವರೆಗೂ ಕರ್ನಾಟಕದ ಅವಿಭಾಜ್ಯ ಅಂಗವೇಆಗಿದೆ ಎಂದು ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ಹೇಳಿದರು.

ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿಏಕೀಕರಣ ಹೋರಾಟಗಾರರಾದ ನಾಗನೂರು ಶಿವಬಸವ ಸ್ವಾಮಿಗಳಹಾಗೂ ಬಾಲ್ಕಿ ಚೆನ್ನಬಸವ ಪಟ್ಟಾಧ್ಯಕ್ಷರ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿಆಶೀರ್ವಚನ ನೀಡಿದರು.

ಕರ್ನಾಟಕ ಏಕೀಕರಣಗೊಂಡು 65 ವರ್ಷ ಗತಿಸಿ, ಮಹಾಜನ್‌ವರದಿ ಅಂತಿಮವೆಂದು ಹೇಳಿದರೂಮಹಾರಾಷ್ಟ್ರ ಸರ್ಕಾರದ ಕೆಲವು ನಾಯಕರು ಗಡಿ ತಂಟೆಯ ತಕರಾರುಮಾಡುತ್ತಲೆ ಬೆಳಗಾವಿ ನಮಗೆ ಸೇರುತ್ತದೆಂದು ಗಡಿಯಲ್ಲಿ ಕನ್ನಡಿಗರು,ಮರಾಠಿಗರಬಾಂದವ್ಯದ ಬದುಕಿಗೆಬಾಷಾ ವೈಷಮ್ಯದ ಬೀಜ ಬಿತ್ತಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅಖಂಡ ಕರ್ನಾಟಕದ ಕನಸನ್ನು ನನಸಾಗಿಸಿದವರು ಪೂಜ್ಯದ್ವಯರು. ಏಕೀಕರಣದಲ್ಲಿ ತಮ್ಮನ್ನೇ ತಾವು ಅರ್ಪಿಸಿಕೊಂಡವರು. ಇವರಂತೆಸಾವಿರಾರು ಹೋರಾಟಗಾರರು ತನು-ಮನ ಅರ್ಪಿಸಿಏಕೀಕರಣಗೊಳಿಸಿದ್ದು ನಮಗೆಆದರ್ಶಪ್ರಾಯ ಎಂದು ಹೇಳಿದರು. ಉಪನ್ಯಾಸ ನೀಡಿದ ಪ್ರೊ| ಆರ್‌ .ಬಿ.ಚಿನಿವಾಲರ, ಗುರುದ್ವಯರು ಗಡಿಯಲ್ಲಿ ಕನ್ನಡದ ಗುಡಿ ಕಟ್ಟಿದ್ದಾರೆಮರಾಠಿ ಭಾಷೆ, ಉರ್ದು ಭಾಷೆಗಳ ಹೊಡೆತಕ್ಕೆ ಕನ್ನಡದ ಸ್ಥಿತಿದಯನೀಯವಾಗಿದ್ದ ಸಂದಿಗ್ಧ ಸ್ಥಿತಿಯಲ್ಲಿಕನ್ನಡ ಭಾಷೆಗೆ ಕುಸುಮ ಕೊಟ್ಟುಖಂಡ ಕರ್ನಾಟಕವನ್ನು ಅಖಂಡ ಕರ್ನಾಟಕದ ಕನಸು ಕಟ್ಟಿ ಅದರಲ್ಲಿ ಯಶಸ್ವಿಯಾದವರು ಪೂಜ್ಯದ್ವಯರು ಎಂದು ಸ್ಮರಿಸಿದರು.

ಅಂದು ಸೌಲಭ್ಯವಿಲ್ಲದ ಸಮಯ ದಲ್ಲಿಯೂ ಸಾವಿರಾರು ವಿದ್ಯಾರ್ಥಿ ಗಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬಸವಾದಿ ಶರಣರ ಕಾರ್ಯವನ್ನು ಮುನ್ನಡೆಸಿದರು. ಸ್ವಾತಂತ್ರ್ಯ ಹಾಗೂಕರ್ನಾಟಕದ ಏಕೀಕರಣಕ್ಕೆ ನಮ್ಮನಾಡಿನ ಮಠಗಳಲ್ಲಿ ಬೆಳಗಾವಿಯನಾಗನೂರು ರುದ್ರಾಕ್ಷಿಮಠ, ಬಾಲ್ಕಿಮಠಗಳ ಕೊಡುಗೆ ಅಪಾರ ಎಂದರು.

ಬೆಂಗಳೂರಿನ ಆರ್‌ಸಿ ಕಾಲೇಜು ಪ್ರಾಚಾರ್ಯ ಎಲ್‌.ಎ.ಕುಲಗೋಡ,ಜಿಲ್ಲಾ ಕನ್ನಡ ಜಾಗೃತಿ ಸಮಿತಿಸದಸ್ಯರಾದ ಮಹಾಂತೇಶ ವಾಲಿ,ಅನೀಲ ಕುಟಗನಕೇರಿ, ಮಹಾಂತೇಶಸಾಲಿಮಠ, ಬಿ.ಎಂ.ಗೊಜನೂರ,ಸಿದ್ದರೆಡ್ಡಿ ಹಂಚಿನಾಳ, ಶಿವಾನಂದಹೀರೆಮಠ ವೇದಿಕೆಯಲ್ಲಿದ್ದರು. ಪ್ರೊ|ಆರ್‌.ಕೆ.ಐನಾಪೂರ ನಿರೂಪಿಸಿ, ಪ್ರಭಯ್ಯ ಸಾಂಬಯ್ಯನಮಠ ವಂದಿಸಿದರು.

ಟಾಪ್ ನ್ಯೂಸ್

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

police crime

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.