ಲಕ್ಷ್ಮೇಶ್ವರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್‌ ರ್ಯಾಲಿ


Team Udayavani, May 24, 2019, 2:25 PM IST

gad-2

ಲಕ್ಷ್ಮೇಶ್ವರ: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬಹುಮತ ಗಳಿಸುತ್ತಿದ್ದಂತೆ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿ, ಪಟಾಕಿ ಸಿಡಿಸಿ, ಬೈಕ್‌ ರ್ಯಾಲಿ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಬಾವುಟ, ಕೇಸರಿ ಧ್ವಜ ಹಿಡಿದ ಕಾರ್ಯಕರ್ತರು ಹರ್‌ ಹರ್‌ ಮೋದಿ.. ಘರ್‌ ಘರ್‌ ಮೋದಿ.. ಎಂಬ ಘೋಷಣೆ ಕೂಗಿದರು. ಕಾರ್ಯಕರ್ತರ ಸಂಭ್ರಮಕ್ಕೆ ತುಂತುರು ಮಳೆ ಶುಭ ಹಾರೈಸಿತು.

ಮೋದಿ ಮುಖವಾಡ ಹಾಗೂ ಕಮಲದ ಚಿಹ್ನೆ ಬರೆಯಿಸಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು. ನಗರ ಬಿಜೆಪಿ ಘಟಕದ ಕಾರ್ಯದರ್ಶಿ ದುಂಡೇಶ ಕೊಟಗಿ ತಲೆ ಹಿಂಬದಿ ಕೂದಲದಲ್ಲಿಯೇ ಬಿಜೆಪಿ ಎಂದು ಚಿತ್ರಿಸಿಕೊಂಡಿದ್ದರು. ಬಿಜೆಪಿ ಕಾರ್ಯಕರ್ತರು ಫಲಿತಾಂಶ ತಿಳಿಯಲು ಅಲ್ಲಲ್ಲಿ ಬಯಲಿನಲ್ಲಿಯೇ ಟಿ.ವಿ ವ್ಯವಸ್ಥೆ ಮಾಡಿದ್ದರು. ಪಟ್ಟಣವಲ್ಲದೇ ಶಿಗ್ಲಿ, ಸೂರಣಗಿ, ಬಾಲೇಹೊಸೂರ, ಬಟ್ಟೂರ, ಬಡ್ನಿ, ಅಡರಕಟ್ಟಿ, ಗೊಜನೂರ, ಯಳವತ್ತಿ, ಯತ್ನಳ್ಳಿ, ಕುಂದ್ರಳ್ಳಿ, ಆದ್ರಳ್ಳಿ, ರಾಮಗೇರಿ, ಗೋವನಾಳ, ಬಸಾಪುರ, ಹರದಗಟ್ಟಿ ಸೇರಿದಂತೆ ಅನೇಕ ಕಡೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ನಗರ ಘಟಕ ಅಧ್ಯಕ್ಷ ಗಂಗಾಧರ ಮೆಣಸಿನಕಾಯಿ, ಬಸವರಾಜ ಅರಳಿ, ಅಶೋಕ ಬಟಗುರ್ಕಿ, ಮಹೇಶ ಹುಲಬಜಾರ್‌, ಪ್ರಕಾಶ ಮಾದನೂರ, ವಿಜಯ ಕುಂಬಾರ, ಬಸವರಾಜ ಚಕ್ರಸಾಲಿ, ರಾಜು ಅಂದಲಗಿ, ಅರುಣ ಪಾಟೀಲ, ಸಂಗಮೇಶ ಬೆಳವಲಕೊಪ್ಪ, ನೀಲಪ್ಪ ಹತ್ತಿ, ಗಣೇಶ ಬೇವಿನಮರದ, ಶಕ್ತಿ ಕತ್ತಿ, ವಾಸು ಬೋಮಲೆ, ಪರಶುರಾಮ ಇಮ್ಮಡಿ, ಸಮೀರ್‌ ಪ್ರಜಾರ, ಗಂಗಾಧರ ಕರ್ಜೆಕಣ್ಣವರ, ಜಹೀರ್‌ ಮೋಮಿನ್‌, ಮೆಕ್ಕಿ, ನೆರೆಗಲ್‌, ಬಸವರಾಜ ಮೆಣಸಿನಕಾಯಿ, ಚಂದ್ರು ಹಂಪಣ್ಣವರ, ನಾಗೇಶ ಅಮರಾಪುರ, ರವಿ ಕಲ್ಲೂರ ಇದ್ದರು.

ಸಂಭ್ರಮ ಇಮ್ಮಡಿಗೊಳಿಸಿದ ಗದ್ದಿಗೌಡ್ರ
ನರಗುಂದ: ಕುತೂಹಲ ಮೂಡಿಸಿದ್ದ ಬಾಗಲಕೋಟೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡ್ರ ಗೆಲುವು ಕಾರ್ಯಕರ್ತರ ಸಂತಸ ಇಮ್ಮಡಿಗೊಳಿಸಿದೆ. ಚುನಾವಣೆಯಲ್ಲಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಪರಾಭವಗೊಳಿಸಿದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಸತತ ನಾಲ್ಕನೇ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ.

ವಿಜಯೋತ್ಸವ: ಗುರುವಾರ ಮತ ಎಣಿಕೆ ಪ್ರಾರಂಭವಾಗಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡ್ರ ಮುನ್ನಡೆ ಸಾಧಿಸುತ್ತಿದ್ದಂತೆಯೇ ಕಾರ್ಯಕರ್ತರು ವಿಜಯೋತ್ಸವ ಆಚರಣೆಗೆ ಬೀದಿಗಿಳಿದರು. ಬಿಜೆಪಿ ಜಿಲ್ಲಾಧ್ಯಕ್ಷರೂ ಆದ ಶಾಸಕ ಸಿ.ಸಿ.ಪಾಟೀಲ ಪುತ್ರ ಮಹೇಶಗೌಡ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಯುವ ಪಡೆ
ಪಾದಯಾತ್ರೆ, ಬೈಕ್‌ ರ್ಯಾಲಿ ಮೂಲಕ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.