ರಾಜಕೀಯ ನಾಯಕರ ವಾಗ್ಯುದ್ಧವನ್ನೂ ಮೀರಿಸುವಂತಿತ್ತು ಗೂಳಿಗಳ ಕಾದಾಟ!
Team Udayavani, May 9, 2023, 12:09 PM IST
ಗದಗ: ಮತದಾನಕ್ಕೆ ಕೇವಲ ಒಂದು ದಿನ ಬಾಕಿಯಿರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯ ದಿಗ್ಗಜರ ವಾಕ್ಸಮರದ ನಡುವೆಯೇ ನಗರದಲ್ಲಿ ಗೂಳಿಗಳ ಕಾದಾಟ ಗಮನ ಸೆಳೆಯಿತು.
ಇದನ್ನು ನೋಡಲು ನೆರೆದಿದ್ದವರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಅಭಿಮಾನಿಗಳು ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಕಾಳಗವೆಂದು ಮಾತನಾಡಿಕೊಳ್ಳುತ್ತಿದ್ದರು.
15 ನಿಮಿಷಕ್ಕೂ ಅಧಿಕ ಕಾಲ ನಡೆದ ಗೂಳಿಗಳ ಕಾದಾಟದಲ್ಲಿ ವಾಹನಗಳು ಅಡ್ಡಿಪಡಿಸಿದರೂ, ಸ್ಥಳೀಯರು ನೀರು ಎರಚಿದರೂ ಕಾಳಗ ಮುಂದಯವರಿದಿತ್ತು.
ಗೂಳಿಗಳ ಕಾಳಗದ ನಡುವೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪಾದಚಾರಿಗಳು, ಬೈಕ್ ಸವಾರರು ಹಾಗೂ ರಸ್ತೆಯ ಅಕ್ಕಪಕ್ಕದ ಅಂಗಡಿಯವರು ಭಯಭೀತರಾಗಿದ್ದರು. ಕೆಲವರಂತು ರಾಜಕೀಯ ಪಕ್ಷಗಳ ನಾಯಕರ ಗುದ್ದಾಟದಂತೆ ಬಿಂಬಿಸುತ್ತಿದ್ದರು.
ಒಟ್ಟಿನಲ್ಲಿ ಗೂಳಿಗಳ ಕಾಳಗ ಭಯವನ್ನು ಸೃಷ್ಟಿಸಿ, ಆತಂಕವನ್ನುಂಟು ಮಾಡುವುದುರ ಜೊತೆಗೆ ಮನರಂಜನೆಗೂ ಸಾಕ್ಷಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು