ಸೋಮೇಶ್ವರ ಜಾತ್ರೆ ರದ್ದು
Team Udayavani, Apr 18, 2020, 4:40 PM IST
ಲಕ್ಷ್ಮೇಶ್ವರ: ಕೋವಿಡ್ 19 ಭೀತಿಯಿಂದ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಪ್ರತಿವರ್ಷ ವೈಶಾಖ ಶುದ್ಧ ದಶಮಿ ತಿಥಿಯಂದು ಜರುಗುತ್ತಿದ್ದ ಸೋಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಕಮಿಟಿ ಅಧ್ಯಕ್ಷ ವಿ.ಎಲ್. ಪೂಜಾರ ಮತ್ತು ಸೋಮೇಶ್ವರ ದೇವಸ್ಥಾನ ಜಾತ್ರಾ ಕಮಿಟಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ ತಿಳಿಸಿದರು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸೋಮೇಶ್ವರ ಜಾತ್ರೆಯು ಈ ವರ್ಷದ ಮೇ 2 ರಿಂದ 5ರವರೆಗೆ ನಡೆಯುತ್ತಿತ್ತು. ಮೊದಲ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ರಥದ ಪೂಜೆ, ಮೇ 3 ರಂದು ರಥೋತ್ಸವ, ಮೇ 4 ರಂದು ಕಡುಬಿನ ಕಾಳಗ ಮತ್ತು ಮೇ 5 ರಂದು ಓಕುಳಿ ಇತ್ಯಾದಿ ಕಾರ್ಯಕ್ರಮಗಳೆಲ್ಲವನ್ನೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಹಿರಿಯ ಮುಖಂಡರಾದ ಸೋಮಣ್ಣ ಮುಳಗುಂದ, ಚಂಬಣ್ಣ ಬಾಳಿಕಾಯಿ, ಸಿದ್ದನಗೌಡ ಬಳ್ಳೊಳ್ಳಿ, ಆನಂದ ಮೆಕ್ಕಿ, ಪಿ.ಎಸ್.ಪಾಟೀಲ ಕುಲಕರ್ಣಿ, ಸುರೇಶ ರಾಚನಾಯಕ್, ಶಿವಯೋಗಿ ಅಂಕಲಕೋಟಿ, ಚಂದ್ರು ಹಂಪಣ್ಣವರ, ಸೋಮಪ್ಪ ಮುಳಗುಂದ, ಬಸವರಾಜ ಮೆಣಸಿನಕಾಯಿ, ರುದ್ರಣ್ಣ ನರೆಗಲ್, ಶೇಖಣ್ಣ ಹುರಕಡ್ಲಿ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ