ಚನ್ನಮ್ಮಾಜಿ ದೇಶಪ್ರೇಮ ಮಾದರಿ
ಬ್ರಿಟಿಷರನ್ನು ಹೊಡೆದೋಡಿಸಲು ಮಾಡಿದ ಹೋರಾಟ ಸ್ಮರಣೀಯ ಎಂದು ಹೇಳಿದರು.
Team Udayavani, Oct 25, 2021, 7:34 PM IST
ಶಿರಹಟ್ಟಿ: ವೀರರಾಣಿ ಕಿತ್ತೂರು ಚನ್ನಮ್ಮಾಜಿ ಬ್ರಿಟಿಷರಿಂದ ದೇಶ ಸಂರಕ್ಷಣೆ ಮಾಡುವುದಕ್ಕಾಗಿ ಹೋರಾಟ ಮಾಡಿದ ಪ್ರಸಂಗ ತಿಳಿದುಕೊಂಡರೆ ಅವರಲ್ಲಿರುವ ಅಪ್ರತಿಮ ದೇಶಪ್ರೇಮ ಮೈ ರೋಮಾಂಚನಗೊಳಿಸುತ್ತದೆ. ಅವರ ದಿಟ್ಟತನ ನಮಗೆಲ್ಲ ಮಾದರಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಚನ್ನಮ್ಮಾಜಿ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇಶ ಕಟ್ಟುವುದು ಮತ್ತು ಅದರ ಸಂರಕ್ಷಣೆ ಮಾಡುವುದು ಸಾಮಾನ್ಯ ವಿಚಾರವಲ್ಲ. ದಿಟ್ಟ ಮಹಿಳೆಯಾಗಿದ್ದರಿಂದ ಕಿತ್ತೂರು ಸಾಮ್ರಾಜ್ಯ ಅಜರಾಮರವಾಗಲು ಸಾಧ್ಯವಾಯಿತು. ಅದರಂತೆ ಅಖಂಡತೆ ಎತ್ತಿ ಹಿಡಿದ ಸಾಮ್ರಾಜ್ಯದ ಆಸುಪಾಸು ಇದ್ದ ಬ್ರಿಟಿಷರನ್ನು ಹೊಡೆದೋಡಿಸಲು ಮಾಡಿದ ಹೋರಾಟ ಸ್ಮರಣೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಪಪಂ ಅಧ್ಯಕ್ಷ ಪರಮೇಶ ಪರಬ, ಉಪಾಧ್ಯಕ್ಷ ಇಸಾಕ ಆದ್ರಳ್ಳಿ, ತಾಪಂ ಇಒ ಡಾ|ನಿಂಗಪ್ಪ ಒಲೇಕಾರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಸ್.ಬಿ.ಹರ್ತಿ, ಬಿಇಒ ಆರ್.ಎಸ್. ಬುರಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್