ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ
Team Udayavani, Apr 25, 2021, 5:58 PM IST
ಮುಂಡರಗಿ: ತಾಲೂಕಿನ ಡೋಣಿಗ್ರಾಮದ ಹೊರವಲಯದ ಜನತಾಪ್ಲಾಟ್ನ ಮನೆಯೊಂದರ ಮುಂದಿನತೆಂಗಿನ ಮರಕ್ಕೆ ಸಿಡಿಲು ಬಡಿದಪರಿಣಾಮ ಹೊತ್ತಿ ಉರಿದ ಘಟನೆಶನಿವಾರ ಸಂಜೆ ನಡೆದಿದೆ.
ತೆಂಗಿನಮರಕ್ಕೆ ಸಿಡಿಲು ಬಡಿದಿದ್ದರಿಂದ ದೊಡ್ಡಪ್ರಮಾಣದಲ್ಲಿ ಶಬ್ದ ಕೇಳಿಸಿದೆ. ಇದರಿಂದಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ. ಈ ತೆಂಗಿನಮರ ಮಲ್ಲಪ್ಪ ಕಡಕೋಳ( ಹಣಜಿ)ಎಂಬುವರಿಗೆ ಸೇರಿದ್ದು ಎನ್ನಲಾಗದೆ.
ಬೆಂಕಿ ನಂದಿಸಲು ಗ್ರಾಮಸ್ಥರುಹರಸಾಹಸ ಪಟ್ಟರು. ಆದರೆ, ತೆಂಗಿನಗಿಡಕ್ಕೆ ಬೆಂಕಿ ಆವರಿಸಿಕೊಂಡಿದ್ದರಿಂದಸುಟ್ಟುಹೋಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ