ನೆರೆ ಸಂತ್ರಸ್ತರಿಗೆ ನೆರವಾಗಲು ಪರಿಹಾರ ಧನ ಸಂಗ್ರಹ


Team Udayavani, Aug 10, 2019, 10:28 AM IST

GADAGA-TDY-1

ಗಜೇಂದ್ರಗಡ: ಚಿನ್ನದ ಕಳಶ ದರ್ಶನ್‌ ತೂಗುದೀಪ ಅಭಿಮಾನಿ ಸಂಘ ವತಿಯಿಂದ ಪ್ರವಾಹದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗಾಗಿ ಪರಿಹಾರ ಧನ ಸಂಗ್ರಹಿಸಲಾಯಿತು.

ಗಜೇಂದ್ರಗಡ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಪಟ್ಟಣದ ಚಿನ್ನದ ಕಳಶ ದರ್ಶನ್‌ ತೂಗುದೀಪ ಅಭಿಮಾನಿ ಸಂಘ ಸದಸ್ಯರು ಶುಕ್ರವಾರ ಬಿಡುಗಡೆಯಾದ ಕುರುಕ್ಷೇತ್ರ ಚಿತ್ರ ಪ್ರದರ್ಶನದ ವೇಳೆ ಪರಿಹಾರ ನಿಧಿ ಸಂಗ್ರಹಿಸಿದರು.

ಸಂಘದ ಅಧ್ಯಕ್ಷ ಸೋಹಿಲ್ ಮುಧೋಳ, ಉಪಾಧ್ಯಕ್ಷ ಜಿಲಾನಿ ಖಾಜಿ, ಭರತ್‌ ಅಬ್ಬಿಗೇರಿ, ಬಸವರಾಜ ಪಟ್ಟೇದ, ಕುಶಾಲ ಗಿಣಗಿ, ಬಸವರಾಜ ಹಡಪದ, ಹೈದರ ಚಾಮ್ಲಾಪೂರ, ಶಿವು ಬಳಿಗೇರ, ರಾಕೇಶ ಹರಕಸಾಲಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಮುಸ್ಲಿಂ ಸಮಾಜದಿಂದ ಪ್ರಾರ್ಥನೆ: ಉತ್ತರ ಕರ್ನಾಟಕ ಸೇರಿ ರಾಜ್ಯಾದ್ಯಾಂತ ವರುಣನ ಅವಕೃಪೆಯಿಂದ ಉದ್ಭವಾಗಿರುವ ಪ್ರವಾಹದಿಂದಾಗಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಪಟ್ಟಣದ ಮುಸಲ್ಮಾನ ಬಾಂಧವರು ಶುಕ್ರವಾರ ಮಧ್ಯಾಹ್ನದ ನಮಾಜ್‌ ಬಳಿಕ ವಿಶೇಷವಾಗಿ ಪ್ರಾರ್ಥಿಸಿದರು. ಮೃತಕ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ಅಲ್ಲಾಹನು ದಯಪಾಲಿಸಲಿ, ಜೊತೆಗೆ ಜಲ ಪ್ರವಾಹ ತಗ್ಗಲಿ, ಸಂತ್ರಸ್ತರಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುವ ಶಕ್ತಿ ನೀಡಲಿ ಎಂದು ಕೋರಿದರು.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.