‘ಸಹಾಯಧನ-ಅನುದಾನ ಪ್ರಯೋಜನ ಮುಂದುವರಿಸಿ’


Team Udayavani, Jul 14, 2019, 10:18 AM IST

gadaga-tdy-2..

ಗದಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಧನ ಯೋಜನೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಸಾಂಸ್ಕೃತಿಕ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗದಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ ಸಾಂಸ್ಕೃತಿಕ ಸಂಘಟನೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಸಹಾಯಧನ ಹಾಗೂ ಕಲಾವಿದರ ಪ್ರಾಯೋಜನೆ ಅನುದಾನ ರದ್ದುಗೊಳಿಸುವ ಸರಕಾರದ ಚಿಂತನೆಯನ್ನು ಕೈಬಿಡಬೇಕು ಎಂದು ಜಿಲ್ಲಾ ಸಾಂಸ್ಕೃತಿಕ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾ ಸಾಂಸ್ಕೃತಿಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಕಾ. ವೆಂ. ಶ್ರೀನಿವಾಸ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸಂಘ, ಸಂಸ್ಥೆಗಳ ಮೂಲಕ ಕನ್ನಡ ಮತ್ತು ಸಂಸ್ಕೃತಿ ಉತ್ತೇಜಿಸುವ ಕಾರ್ಯ ಚಟುವಟಿಕೆಗಳಿಗೆ ಹಾಗೂ ಅಸಂಘಟಿತ ಕಲಾವಿದರ ತಂಡಗಳಿಗೆ ವಾಧ್ಯ, ಪರಿಕರ ಮತ್ತು ವೇಷ ಭೂಷಣಗಳಿಗಾಗಿ ಸರಕಾರ ಸಹಾಯ ಧನ ನೀಡುತ್ತಿತ್ತು. ಆದರೆ, ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ ಅವರು ಇಲಾಖೆಯ ಸಹಾಯಧನ ರದ್ದುಗೊಳಿಸುವ ಬಗ್ಗೆ ಮಾತನಾಡಿರುವುದು ಖಂಡನೀಯ.

ಈಗಾಗಲೇ ಸಾಕಷ್ಟು ಆರ್ಥಿಕ ಸಂಕಷ್ಟದಲ್ಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲಾವಿದರಿಗೆ ಸರಕಾರದ ನೆರವು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಅನುದಾನ ರದ್ದುಗೊಳಿಸುವ ಚಿಂತನೆಯನ್ನು ಕೈಬಿಟ್ಟು, ಸಂಘ, ಸಂಸ್ಥೆಗಳ ಹಾಗೂ ಕಲಾವಿದರ ವಾಧ್ಯ, ಪರಿಕರ ಮತ್ತು ವೇಷಭೂಷಣಕ್ಕಾಗಿ ನೀಡಬೇಕಾಗಿದ್ದ 2018-19 ನೇ ಸಾಲಿನ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.

ಜಿಲ್ಲಾ ಸಂಸ್ಕೃತಿಕ ಸಂಘಟನೆಗಳ ಒಕ್ಕೂಟದ ಗೌರವ ಸಲಹೆಗಾರ ಸಿ.ಕೆ.ಎಚ್. ಶಾಸ್ತ್ರಿ, ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಮೌನೇಶ ಸಿ. ಬಡಿಗೇರ, ಸುತಾರ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಅಶೋಕ ಆ. ಸುತಾರ, ಲಯ ಕಲಾಮನೆ ಕಲಾವಿದರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ, ಕಲಾ ಚೇತನ ಸಾಂಸ್ಕೃತಿಕ ಅಕಾಡೆಮಿ ಉಪಾಧ್ಯಕ್ಷ ವಿಶ್ವನಾಥ ತೋ. ನಾಲವಾಡದ, ನಟರಂಗ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಸೋಮಶೇಖರ ಚಿಕ್ಕಮಠ, ಶ್ರೀರಾಜೇಶ್ವರಿ ಕಲಾಕುಟಿರದ ಅಧ್ಯಕ್ಷ ಗಜಾನನ ವರ್ಣೇಕರ, ನಟರಂಗ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಪ್ರವೀಣ ಕರಲಿಂಗಣ್ಣವರ, ಕೂಗು ಧ್ವನಿ-ಪ್ರತಿಧ್ವನಿ ಸಮಿತಿ ಅಧ್ಯಕ್ಷ ಗವಿಶಿದ್ಧಯ್ಯ ಜ. ಹಳ್ಳಿಕೇರಿಮಠ, ಶ್ರೀಮಾತೃಭೂಮಿ ಸಾಂಸ್ಕೃತಿಕ ಹಾಗೂ ವಿವಿಧೋದ್ದೇಶಗಳ ಸೇವಾ ಸಂಘದ ಕಾರ್ಯದರ್ಶಿ ವೆಂಕಟೇಶ ಬಿ. ಇಮರಾಪುರ, ಗಾನಗಂಧರ್ವ ಕಲಾ ಟ್ರಸ್ಟ್‌ ಕಾರ್ಯದರ್ಶಿ ಸಿದ್ಧಲಿಂಗಯ್ಯಶಾಸ್ತ್ರೀ ಎಸ್‌. ಗಡ್ಡದಮಠ, ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಸಂಚಾಲಕರಾದ ಅಶೋಕ ಹಾದಿಮನಿ ಇದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.