ಮತ್ತೆ 73 ಜನರಿಗೆ ತಗುಲಿದ ಸೋಂಕು


Team Udayavani, Jul 29, 2020, 1:50 PM IST

ಮತ್ತೆ 73 ಜನರಿಗೆ ತಗುಲಿದ ಸೋಂಕು

ಗದಗ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 73 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1140ಕ್ಕೆ ಏರಿಕೆಯಾಗಿದೆ. ಈ ವರೆಗೂ ಒಟ್ಟು 25 ಜನ ಮೃತಪಟ್ಟಿದ್ದು 677 ಸಕ್ರಿಯ ಪ್ರಕರಣಗಳಿವೆ.

ಎಲ್ಲೆಲ್ಲಿ ಸೋಂಕು?: ಗದಗ-ಬೆಟಗೇರಿಯ ಕುರಟ್ಟಿ ಪೇಟ್‌, ಹುಡ್ಕೋ, ಮಕಾನಗಲ್ಲಿ, ಕಳಸಾಪುರ ರೋಡ ರಿಂಗ್‌ ರಸ್ತೆ, ರಾಜೀವ್‌ ಗಾಂಧಿ  ನಗರ, ರಂಗನವಾಡಾ, ಯಲಿಗಾರ ಪ್ಲಾಟ್‌, ಕುಷ್ಟಗಿ ಚಾಳ, ಶಹಾಪುರ ಪೇಟೆ, ಹಾಳದಿಬ್ಬ ಓಣಿ (ವಾರ್ಡ್‌-19), ಬೆಟಗೇರಿ, ಟ್ಯಾಗೋರ್‌ ರಸ್ತೆ, ಈಶ್ವರ ಬಡಾವಣೆ, ಸಂಭಾಪುರ ಪೊಲೀಸ್‌ ಕ್ವಾಟರ್ಸ್‌, ಕರಿಯಮ್ಮಕಲ್ಲು ಬಡಾವಣೆ, ಕಿಲ್ಲಾ ಓಣಿ, ಎಸ್‌.ಎಂ. ಕೃಷ್ಣಾ ನಗರ, ಗದಗ ತಾಲೂಕಿನ ಅಂತೂರ ಬೆಂತೂರ, ಕುರ್ತಕೋಟಿ (ಲಕ್ಷ್ಮೀ ದೇವಾಲಯ ಹತ್ತಿರ), ಹುಲಕೋಟಿ, ಹುಲಕೋಟಿ ಅಧ್ಯಾಪಕನಗರ, ಜನತಾ ಪ್ಲಾಟ್‌, ಶಿರಹಟ್ಟಿ ಪಟ್ಟಣದ ಪೊಲೀಸ್‌ ಸ್ಟೇಶನ್‌ ರಸ್ತೆ, ತಾಲೂಕಿನ ರಾಮಗೇರಿ, ಯಳವತ್ತಿ, ರೋಣ ಪಟ್ಟಣದ ಪಂಚಾಯತಿ ಹತ್ತಿರ, ಶಾಂತಿನಗರ, ಕುರುಬಗಲ್ಲಿ, ತಾಲೂಕಿನ ಹೊಳೆ ಆಲೂರ, ಬೆಳವಣಕಿ, ಮುಗಳಿಕ್ರಾಸ್‌ ಕೊತಬಾಳ, ಇಟಗಿ ಹಾಗೂ ನರಗುಂದ ಪಟ್ಟಣದ ಅರ್ಬಾನ್‌ ಓಣಿ, ತಾಲೂಕಿನ ಮದಗುಣಕಿ, ಜಾಲವಾಡಗಿ, ಕಸಬಾ ನರಗುಂದ, ಮುಂಡರಗಿ ಪಟ್ಟಣದ ಎ.ಡಿ. ನಗರ, ಬಸವೇಶ್ವರನಗರ, ತಾಲೂಕಿನ ಬರದೂರ, ಕೊರ್ಲಳ್ಳಿ, ಬೂದಿಹಾಳ, ಹಿರೇವಡ್ಡಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಹಳ್ಳದಕೇರಿ, ಗಜೇಂದ್ರಗಡ ಪೊಲೀಸ್‌ ಕ್ವಾಟರ್ಸ್‌ ಭಾಗ ಸೇರಿದಂತೆ ಜಿಲ್ಲೆಯ ಒಟ್ಟು 73 ಜನರಿಗೆ ಕೋವಿಡ್ ಸೋಂಕು ಖಚಿತವಾಗಿದೆ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ತಿಳಿಸಿದ್ದಾರೆ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.