ಮತ್ತೆ 73 ಜನರಿಗೆ ತಗುಲಿದ ಸೋಂಕು
Team Udayavani, Jul 29, 2020, 1:50 PM IST
ಗದಗ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 73 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1140ಕ್ಕೆ ಏರಿಕೆಯಾಗಿದೆ. ಈ ವರೆಗೂ ಒಟ್ಟು 25 ಜನ ಮೃತಪಟ್ಟಿದ್ದು 677 ಸಕ್ರಿಯ ಪ್ರಕರಣಗಳಿವೆ.
ಎಲ್ಲೆಲ್ಲಿ ಸೋಂಕು?: ಗದಗ-ಬೆಟಗೇರಿಯ ಕುರಟ್ಟಿ ಪೇಟ್, ಹುಡ್ಕೋ, ಮಕಾನಗಲ್ಲಿ, ಕಳಸಾಪುರ ರೋಡ ರಿಂಗ್ ರಸ್ತೆ, ರಾಜೀವ್ ಗಾಂಧಿ ನಗರ, ರಂಗನವಾಡಾ, ಯಲಿಗಾರ ಪ್ಲಾಟ್, ಕುಷ್ಟಗಿ ಚಾಳ, ಶಹಾಪುರ ಪೇಟೆ, ಹಾಳದಿಬ್ಬ ಓಣಿ (ವಾರ್ಡ್-19), ಬೆಟಗೇರಿ, ಟ್ಯಾಗೋರ್ ರಸ್ತೆ, ಈಶ್ವರ ಬಡಾವಣೆ, ಸಂಭಾಪುರ ಪೊಲೀಸ್ ಕ್ವಾಟರ್ಸ್, ಕರಿಯಮ್ಮಕಲ್ಲು ಬಡಾವಣೆ, ಕಿಲ್ಲಾ ಓಣಿ, ಎಸ್.ಎಂ. ಕೃಷ್ಣಾ ನಗರ, ಗದಗ ತಾಲೂಕಿನ ಅಂತೂರ ಬೆಂತೂರ, ಕುರ್ತಕೋಟಿ (ಲಕ್ಷ್ಮೀ ದೇವಾಲಯ ಹತ್ತಿರ), ಹುಲಕೋಟಿ, ಹುಲಕೋಟಿ ಅಧ್ಯಾಪಕನಗರ, ಜನತಾ ಪ್ಲಾಟ್, ಶಿರಹಟ್ಟಿ ಪಟ್ಟಣದ ಪೊಲೀಸ್ ಸ್ಟೇಶನ್ ರಸ್ತೆ, ತಾಲೂಕಿನ ರಾಮಗೇರಿ, ಯಳವತ್ತಿ, ರೋಣ ಪಟ್ಟಣದ ಪಂಚಾಯತಿ ಹತ್ತಿರ, ಶಾಂತಿನಗರ, ಕುರುಬಗಲ್ಲಿ, ತಾಲೂಕಿನ ಹೊಳೆ ಆಲೂರ, ಬೆಳವಣಕಿ, ಮುಗಳಿಕ್ರಾಸ್ ಕೊತಬಾಳ, ಇಟಗಿ ಹಾಗೂ ನರಗುಂದ ಪಟ್ಟಣದ ಅರ್ಬಾನ್ ಓಣಿ, ತಾಲೂಕಿನ ಮದಗುಣಕಿ, ಜಾಲವಾಡಗಿ, ಕಸಬಾ ನರಗುಂದ, ಮುಂಡರಗಿ ಪಟ್ಟಣದ ಎ.ಡಿ. ನಗರ, ಬಸವೇಶ್ವರನಗರ, ತಾಲೂಕಿನ ಬರದೂರ, ಕೊರ್ಲಳ್ಳಿ, ಬೂದಿಹಾಳ, ಹಿರೇವಡ್ಡಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಹಳ್ಳದಕೇರಿ, ಗಜೇಂದ್ರಗಡ ಪೊಲೀಸ್ ಕ್ವಾಟರ್ಸ್ ಭಾಗ ಸೇರಿದಂತೆ ಜಿಲ್ಲೆಯ ಒಟ್ಟು 73 ಜನರಿಗೆ ಕೋವಿಡ್ ಸೋಂಕು ಖಚಿತವಾಗಿದೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು