ಕೋವಿಡ್ ನಿಯಂತ್ರಣಕ್ಕೆ ಮನೆಮದ್ದು ಬಳಸಿ: ಮಳಲಿ


Team Udayavani, Apr 30, 2021, 7:34 PM IST

uttr

ನರಗುಂದ: ಕೊರೊನಾ ವೈರಸ್‌ ನಿಂದ ರಕ್ಷಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಸುತ್ತಮುತ್ತಲಿನ ಪರಿಸರದಲ್ಲೇ ಹಲವು ಮನೆ ಮದ್ದುಗಳಿವೆ. ಮನೆ ಮದ್ದು ಬಳಸಿ ಕೊರೊನಾದಿಂದ ಸುರಕ್ಷಿತವಾಗಿರಲು ಸಾಧ್ಯವಿದೆ ಎಂದು ವಾಸನ ಗ್ರಾಮದ ಪಾರಂಪರಿಕ ವೈದ್ಯ ಡಾ| ಹನಮಂತ ಮಳಲಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿರಲಿ. ಕೊರೊನಾ ಲಸಿಕೆಗೆ ರೋಗ ನಿಯಂತ್ರಿಸುವ ಶಕ್ತಿಯಿದೆ. ಇದರೊಂದಿಗೆ ಸುತ್ತಲಿನ ಪರಿಸರದಲ್ಲಿರುವ ಮನೆ ಮದ್ದು ಬಳಕೆಯಿಂದಲೂ ಕೊರೊನಾ ತಡೆಗಟ್ಟಬಹುದು ಎಂದರು.

ಜೀರ್ಣಶಕ್ತಿ ಚೆನ್ನಾಗಿರುವ ವ್ಯಕ್ತಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ಸರ್ವ ರೋಗಕ್ಕೂ ಅಜೀರ್ಣವೇ ಕಾರಣ. ಯೋಗಾಸನ ಆರೋಗ್ಯ ವೃದ್ಧಿಸುತ್ತದೆ. ಬಿಸಿನೀರಿನ ಹವೆ ತೆಗೆದುಕೊಳ್ಳುವುದು, ಬಿಸಿನೀರಿಗೆ ಉಪ್ಪು ಹಾಕಿ ಮುಕ್ಕಳಿಸುವುದು, ಮನೆಯಲ್ಲಿ ಅಗ್ನಿ ಹೋತ್ರ ಮಾಡುವುದರಿಂದ ವೈರಸ್‌ ಬರದಂತೆ ಮುನ್ನೆಚ್ಚರಿಕೆ ವಹಿಸಬಹುದು ಎಂದು ಹೇಳಿದರು.

ಅಗ್ನಿಹೋತ್ರ ಪರಿಣಾಮಕಾರಿ: ಅತಿ ಕಡಿಮೆ ವೆಚ್ಚದಲ್ಲಿ ಅಗ್ನಿಹೋತ್ರ ಮಾಡುವುದರಿಂದ ವೈರಸ್‌ಗಳು ಬರದಂತೆ ನೋಡಿಕೊಳ್ಳಬಹುದು. ಗೋವಿನ ಸಗಣೆಯಿಂದ ಮಾಡಿದ ಕುಳ್ಳುಗಳನ್ನು ತಾಮ್ರದ ಪಾತ್ರೆಯಲ್ಲಿರಿಸಿ ಪಾಲೀಶ್‌ ಮಾಡದ 1 ಚಮಚ ಅಕ್ಕಿ ಗೋವಿನ ತುಪ್ಪದಲ್ಲಿ ಅದ್ದಿ ಕುಳ್ಳಿನ ಮೇಲೆ ಹಾಕಿ ಬೆಂಕಿ ಹೊತ್ತಿಸಬೇಕು. ಇದರಿಂದ ಬರುವ ಹವೆ ಮನೆಯಲ್ಲಿ ವೈರಸ್‌ಗಳು ಬರದಂತೆ ನಿಯಂತ್ರಿಸುತ್ತದೆ. ಇದನ್ನು ಜಾಲತಾಣಗಳಲ್ಲೂ ವೀಕ್ಷಿಸಬಹುದು ಎಂದು ವಿವರಿಸಿದರು.

ರಾಷ್ಟ್ರೀಯ ಉಪಾಹಾರ ಎಂದು ಕರೆಸಿಕೊಂಡ ಪಂಚಾನ್ನ ತಯಾರಿಸಿ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಕೊರೊನಾ ನಿಯಂತ್ರಣಕ್ಕೆ ಕಷಾಯ ಬಹಳ ಪರಿಣಾಮಕಾರಿ ಆಗಿದೆ. ನೆಲ ನೆಲ್ಲಿ ಕಷಾಯ, ತುಳಸಿ ಕಷಾಯ, ಅಮೃತ ಬಳ್ಳಿ ಕಷಾಯ, ಸಂಕೀರ್ಣ ಕಷಾಯ ಕೊರೊನಾ ನಿಯಂತ್ರಣಕ್ಕೆ ಮನೆ ಮದ್ದು ಆಗಿವೆ ಎಂದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.