ಮತ್ತೆ 30 ಜನರಿಗೆ ಕೋವಿಡ್ ಸೋಂಕು


Team Udayavani, Jul 21, 2020, 9:17 AM IST

ಮತ್ತೆ 30 ಜನರಿಗೆ ಕೋವಿಡ್  ಸೋಂಕು

ಗದಗ: ಜಿಲ್ಲೆಯಲ್ಲಿ ಸೋಮವಾರ 30 ಜನರಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 613ಕ್ಕೆ ಏರಿಕೆಯಾಗಿದೆ. 590 ಜನರ ವರದಿ ಬರುವುದು ಬಾಕಿಯಿದ್ದು, 373 ಸಕ್ರಿಯ ಪ್ರಕರಣಗಳಿವೆ.

ಸೋಂಕಿನ ಪತ್ತೆ ಕಾರ್ಯ: ತಾಲೂಕಿನ ಮಲ್ಲಸಮುದ್ರ ನಿವಾಸಿ 46 ವರ್ಷದ ಪುರುಷ(ಜಿಡಿಜಿ-498), 45 ವರ್ಷದ ಮಹಿಳೆ ( ಜಿ ಡಿ ಜಿ – 6 1 9 ) , ಹುಲಕೋಟಿ ಗ್ರಾಮದ ನಿವಾಸಿ 41 ವರ್ಷದ ಪುರುಷ (ಜಿಡಿಜಿ-585), ಜಿಮ್ಸ್‌ ಕ್ವಾಟರ್ಸ್‌ ನಿವಾಸಿ 80 ವರ್ಷದ ಪುರುಷ (ಜಿಡಿಜಿ-620), 60 ವರ್ಷದ ಮಹಿಳೆ (ಜಿಡಿಜಿ-621), ನರಗುಂದ ವಿನಾಯಕ ನಗರ ನಿವಾಸಿ 24 ವರ್ಷದ ಮಹಿಳೆ (ಜಿಡಿಜಿ-637) ಸೋಂಕು ಕಂಡುಬಂದಿದ್ದು, ಪತ್ತೆ ಕಾರ್ಯ ನಡೆದಿದೆ.

ಕೆಮ್ಮು-ಜ್ವರದಿಂದ ಸೋಂಕು: ನರಗುಂದದ ಗಾಡೋ ಓಣಿ ನಿವಾಸಿ 28 ವರ್ಷದ ಪುರುಷ (ಜಿಡಿಜಿ-617), ಗದಗ ನಗರದ ಜವಳ ಗಲ್ಲಿ ನಿವಾಸಿ 42 ವರ್ಷದ ಮಹಿಳೆ (ಜಿಡಿಜಿ-618), ಬೆಳಗಾವಿ ಜಿಲ್ಲೆ ರಾಮದುರ್ಗ ನಿವಾಸಿ 51 ವರ್ಷದ ಪುರುಷ (ಜಿಡಿಜಿ-622), 46 ವರ್ಷದ ಮಹಿಳೆ (ಜಿಡಿಜಿ-623), ಬೆಟಗೇರಿಯ ಶಿವಾಜಿನಗರ ನಿವಾಸಿ 42 ವರ್ಷದ ಪುರುಷ (ಜಿಡಿಜಿ-628), ಬೆಟಗೇರಿಯ ಹೆಲ್ತ್‌ಕ್ಯಾಂಪ್‌ ನಿವಾಸಿ 60 ವರ್ಷದ ಮಹಿಳೆ (ಜಿಡಿಜಿ-631), ಹಿರೇಹಾಳ ನಿವಾಸಿ 38 ವರ್ಷದ ಪುರುಷ (ಜಿಡಿಜಿ-633), ಗದಗ ನಗರದ ಹುಡ್ಕೊà ಕಾಲೋನಿ 35 ವರ್ಷದ ಪುರುಷ (ಜಿಡಿಜಿ-639), 33 ವರ್ಷದ ಮಹಿಳೆ (ಜಿಡಿಜಿ-640), 8 ವರ್ಷದ ಬಾಲಕಿ (ಜಿಡಿಜಿ-641), 53 ವರ್ಷದ ಮಹಿಳೆ (ಜಿಡಿಜಿ-642), ಮಳವಾಡ ಗ್ರಾಮದ 32 ವರ್ಷದ ಪುರುಷ (ಜಿಡಿಜಿ-643), ಗದಗ ನಗರದ ರಾಜೀವ್‌ ಗಾಂಧಿ ನಗರ ನಿವಾಸಿ 42 ವರ್ಷದ ಮಹಿಳೆ (ಜಿಡಿಜಿ-644) ಹಾಗೂ ಉಸಿರಾಟದ ತೊಂದರೆಯಿಂದ ಗದಗ ನಗರದ ರೆಹಮಾನಿ ಮಜೀದ್‌ಹತ್ತಿರ ನಿವಾಸಿ 40 ವರ್ಷದ ಪುರುಷ (ಜಿಡಿಜಿ-635) ಸೋಂಕು ಇರುವುದು ಖಚಿತವಾಗಿದೆ.

ಪ್ರಯಾಣದಿಂದ ಸೋಂಕು: ಪ್ರಯಾಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ನಿವಾಸಿ 22 ವರ್ಷದ ಪುರುಷ (ಜಿಡಿಜಿ-624), ಅಂತಾರಾಜ್ಯ ಪ್ರಯಾಣ ಹಿನ್ನೆಲೆಯಲ್ಲಿ ಹಾತಲಗೇರಿ ನಾಕಾ ನಿವಾಸಿ 24 ವರ್ಷದ ಪುರುಷ (ಜಿಡಿಜಿ-626), ರಾಜೂರು ನಿವಾಸಿ 40 ವರ್ಷದ ಪುರುಷ (ಜಿಡಿಜಿ-634) ಕೊರೊನಾ ವೈರಸ್‌ ಕಂಡುಬಂದಿದೆ.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.