ಗೊಬ್ಬರಕ್ಕೆ ಮುಗಿಬಿದ್ದ ರೈತರು; ಅಂತರ ಮಾಯ


Team Udayavani, Jun 5, 2021, 8:50 PM IST

4 lxr 7

ಲಕ್ಷ್ಮೇಶ್ವರ: ಡಿಎಪಿ ಗೊಬ್ಬರಕ್ಕೆ ರೈತರ ನೂಕುನುಗ್ಗಲು ತಪ್ಪದಂತಾಗಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ನೂರಾರು ಸಂಖ್ಯೆ ರೈತರು ಕೊರೊನಾ ಭೀತಿ, ಮಾರ್ಗಸೂಚಿ ಮರೆತು ಮುಗಿಬಿದ್ದ ದೃಶ್ಯ ಕಂಡುಬಂತು. ಆದರೆ ಗುರುವಾರವೇ ಎಲ್ಲ ಅಂಗಡಿಗಳಲ್ಲಿನ ಡಿಎಪಿ ಗೊಬ್ಬರದ ದಾಸ್ತಾನು ಖಾಲಿ ಆಗಿದ್ದರಿಂದ ಸರದಿ ಸಾಲಿನಲ್ಲಿ ನಿಂತ ರೈತರು ನಿರಾಸೆಯಿಂದ ಮರಳಿ ಹೋದರು.

ಇನ್ನು ಕುಂದಗೋಳ, ಸವಣೂರ ಇತರೇ ತಾಲೂಕಿನ ರೈತರಿಗೆ ಏಕೆ ಗೊಬ್ಬರ ಕೊಡುವುದಿಲ್ಲ. ನಾವು ಎಪಿಎಂಸಿ, ದಿನಸಿ ಸೇರಿ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಪಟ್ಟಣಕ್ಕೆ ಬರುತ್ತೇವೆ. ಅನೇಕ ವರ್ಷದಿಂದ ಇಲ್ಲಿಯೇ ಗೊಬ್ಬರ, ಬೀಜ ಖರೀದಿಸುತ್ತಾ ಬಂದಿದ್ದೇವೆ. ರೈತರನ್ನು ವಿಭಜಿಸದೇ ಸಕಾಲಿಕ ಬೀಜ, ಗೊಬ್ಬರ ಕೊಡಬೇಕು ಎಂದು ಪಶುಪತಿಹಾಳ ಗ್ರಾಮದ ಅಶೋಕ ಕಟಗಿ, ಯರೇಬೂದಿಹಾಳದ ಗ್ರಾಮದ ರೈತರು ಆಗ್ರಹಿಸಿದರು. ಆದರೆ ಡಿಎಪಿ ಗೊಬ್ಬರವೇ ಇಲ್ಲದ್ದರಿಂದ ರೈತರು ವಾಪಸ್‌ ಹೋದರು.

ಗುರುವಾರ ಪಟ್ಟಣದ ಎಲ್ಲ ಕೃಷಿ ಪರಿಕರ ಮಾರಾಟಗಾರರ ಅಂಗಡಿಗಳಿಗೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ ಬಳಿಕ ವ್ಯಾಪಾರಸ್ಥರ ಸಭೆ ಮಾಡಿದ್ದರು. ಈ ವೇಳೆ ವ್ಯಾಪಾರಸ್ಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪರಿಹರಿಸುವಂತೆ ಮನವಿ ಮಾಡಿದ್ದರು. ಸಭೆಯ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಆಯಾ ತಾಲೂಕಿನ ಕೃಷಿ ಕ್ಷೇತ್ರ, ಸಾಮಾನ್ಯ ಬೇಡಿಕೆಗೆ ತಕ್ಕಂತೆ ಸಬ್ಸಿಡಿ ಗೊಬ್ಬರ ಸರಬರಾಜಾಗುತ್ತದೆ. ಕಾರಣ ಬರುವ ರೈತರಿಗೆ ತಮ್ಮದೇ ತಾಲೂಕಿನಲ್ಲಿ ಗೊಬ್ಬರ ಖರೀದಿಸುವಂತೆ ತಿಳಿಹೇಳಿ ಎಂದು ಸೂಚಿಸಿದ್ದರು. ಲೈಸನ್ಸ್‌ ರದ್ದು: ಒಂದೆಡೆ ಗೊಬ್ಬರಕ್ಕಾಗಿ ನೆರೆಯ ತಾಲೂಕಿನ ರೈತರು ಶುಕ್ರವಾರವೂ ಪರದಾಡಿದ್ದರೆ ಮತ್ತೂಂದೆಡೆ ಈ ಮೊದಲಿನಂತೆ ನೆರೆಯ ತಾಲೂಕಿನ ರೈತರಿಗೆ ಗೊಬ್ಬರ ಮಾರಾಟ ಮಾಡಿದ್ದರಿಂದ ತಾತ್ಕಾಲಿಕವಾಗಿ ವ್ಯಾಪಾರಸ್ಥರ ಲೈಸನ್ಸ್‌ ರದ್ದು ಮಾಡಲಾಗಿದೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್‌. ರುದ್ರೇಶಪ್ಪ ಅವರು, ಬೇರೆ ಜಿಲ್ಲೆಯ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರ ಮಾರಾಟ ಮಾಡಿದ ಲಕ್ಷ್ಮೇಶ್ವರದ 3 ಅಂಗಡಿಗಳ ಪರವಾನಗಿ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಗೊಬ್ಬರ ನಿಯಂತ್ರಣ ಆಜ್ಞೆ 1985 ಉಲ್ಲಂಘನೆ ಮಾಡಿರುವ ಅಂಗಡಿಯವರು ಮುಂದಿನ ಆದೇಶದವರೆಗೂ ರಸಗೊಬ್ಬರ ಮಾರಾಟ, ದಾಸ್ತಾನು ಮಾಡಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.