ಉದ್ಯೋಗ ನುಂಗಿದ ಕೋವಿಡ್ ! ಪದವೀಧರನ ಬದುಕಿಗೆ ಖಾತ್ರಿ ಆಸರೆ

ತುತ್ತಿನ ಚೀಲ ತುಂಬಿಸಿಕೊಳ್ಳಲು ನೆರವಾದ ನರೇಗಾ!

Team Udayavani, May 4, 2021, 10:30 PM IST

jghjuty

ಗಜೇಂದ್ರಗಡ: ಕೋವಿಡ್ ಆರ್ಭಟಕ್ಕೆ ಇಡೀ ದೇಶವೇ ನಲುಗಿದೆ. ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ಕರ್ಫ್ಯೂ ಜಾರಿಗೊಳಿಸಿದ್ದರಿಂದ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಆಗಮಿಸಿದ ಪದವೀಧರನ ಬದುಕಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೆಲಸ ಆಸರೆಯಾಗಿದೆ.

ದಿಂಡೂರು ಗ್ರಾಮದ ನಿವಾಸಿ ದುರ್ಗಪ್ಪ ಮಾದರ, ಪದವಿ ಮುಗಿಸಿ ಬೆಂಗಳೂರಿನ ಮಹಾಬೆಲ್‌ ಇಂಡಸ್ಟ್ರೀಸ್‌ ಎಲ್‌ಇಡಿ ಕಂಪನಿಯಲ್ಲಿ ಕಳೆದ 8 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಆದರೀಗ ಬೆಂಗಳೂರಿನಲ್ಲಿ ಕೊರೊನಾ ಹೊಡೆತಕ್ಕೆ ಕೆಲಸ ಮಾಡುತ್ತಿದ್ದ ಕಂಪನಿ ಬಾಗಿಲು ಮುಚ್ಚಿದೆ.

ಕೋವಿಡ್‌ ಆರ್ಭಟಕ್ಕೆ ಹಲವಾರು ನೌಕರರು ಕೆಲಸ ಕಳೆದುಕೊಂಡಿದ್ದಾರೆ. ಅವರ ಸಾಲಿನಲ್ಲಿ ದುರ್ಗಪ್ಪ ಸಹ ಒಬ್ಬರು. ಉದ್ಯೋಗ ಇಲ್ಲದೇ ಸಂಕಷ್ಟದ ಬದುಕು ಸಾಗಿಸುತ್ತಿದ್ದ ದುರ್ಗಪ್ಪ ಬೆಂಗಳೂರು ತೊರೆದು, ಸ್ವಗ್ರಾಮಕ್ಕೆ ಮರಳಿದ್ದರು. ಗ್ರಾಮಕ್ಕೆ ಬಂದ ನಂತರ ಯಾವೊಂದು ಕೆಲಸವಿಲ್ಲದೇ, ನಿರುದ್ಯೋಗದ ಸಮಸ್ಯೆ ಕಾಡತೊಡಗಿತು. ತುತ್ತಿನ ಚೀಲ ತುಂಬಿಸಿಕೊಳ್ಳಲು ಪದವಿಯ ಹಂಗಿಲ್ಲದೇ ರಾಜೂರು ಗ್ರಾಪಂ ವತಿಯಿಂದ ನಡೆಯುತ್ತಿದ್ದ ನರೇಗಾ ಅಡಿಯಲ್ಲಿ ಹೊಸ ಜಾಬ್‌ ಕಾರ್ಡ್‌ ಪಡೆದು ಕೂಲಿ ಕೆಲಸದಲ್ಲಿ ಇದೀಗ ತಲ್ಲೀನರಾಗಿದ್ದಾರೆ.

 ಕೈ ಹಿಡಿದ ನರೇಗಾ: ಕಲಿತದ್ದು ಬಿ.ಎ ಶಿಕ್ಷಣ. ಕೆಲಸ ಮಾತ್ರ ಇಲ್ಲ. ಏನು ಮಾಡೋದು, ಬೇರೆ ಊರಿಗೆ ತೆರಳಿ ಕೆಲಸ ಮಾಡಬೇಕು ಅಂದ್ರೆ ಕೊರೊನಾ ಪೀಕಲಾಟ ಬೇರೆ ಎಂದು ದಿನಂಪ್ರತಿ ಕೊರಗುತ್ತ ದಿನ ಕಳೆಯುತ್ತಿದ್ದ, ದುರ್ಗಪ್ಪನಿಗೆ ಇದ್ದೂರಲ್ಲೇ ಸಂಜೀವಿನಿಯಂತೆ ನರೇಗಾ ಕೂಲಿ ಕೆಲಸ ದೊರೆಯುವ ಮೂಲಕ ಪದವೀಧರನ ಕೈ ಹಿಡಿದಿದೆ. ಸದ್ಯ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುವ ಮೂಲಕ ಧನ್ಯತಾ ಭಾವ ಮೆರೆಯುತ್ತಿದ್ದಾರೆ.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.