ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ: ಹಿರಿಯ ರಂಗಕರ್ಮಿ ಪ್ರಸನ್ನ ಸೇರಿ ಹಲವರ ಬಂಧನ
Team Udayavani, Dec 19, 2019, 2:20 PM IST
ಗಜೇಂದ್ರಗಡ (ಗದಗ): ಪೌರತ್ವ ಕಾಯ್ದೆ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ದಾಖಲಾತಿ (ಎನ್ಆರ್ ಸಿ) ಯನ್ನು ವಿರೋಧಿಸಿ ಗಜೇಂದ್ರಗಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ಸೇರದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಸಿಪಿಐ (ಎಂ), ಕನ್ನಡ ಪರ, ದಲಿತ ಪರ ಸಂಘಟನೆಗಳ ಮುಖಂಡರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಗಜೇಂದ್ರಗಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು.
ಆದರೆ ರಾಜ್ಯಾದ್ಯಾಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಸಿಪಿಐ ಸುನೀಲ ಸವದಿ ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು.
ಇದಕ್ಕೊಪ್ಪದ ಪ್ರತಿಭಟನಾಕಾರರು ಸಿಪಿಐ (ಎಂ) ಕಚೇರಿಯಿಂದ ಶ್ರೀ ಕಾಲಕಾಲೇಶ್ವರ ವೃತ್ತಕ್ಕೆ ತೆರಳುವ ಸಂದರ್ಭದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ಸೇರಿದಂತೆ 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ