ಕನ್ನಡ ಭಾಷಾ ತಂತ್ರಾಂಶ ಅಭಿವೃದ್ಧಿಪಡಿಸಿ: ಮೇಟಿಮಠ


Team Udayavani, Dec 23, 2019, 4:36 PM IST

gadaga-tdy-4

ಗಜೇಂದ್ರಗಡ: ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ತಂತ್ರಾಂಶವನ್ನು ಸರ್ಕಾರಗಳು ಹೆಚ್ಚೆಚ್ಚು ಅಭಿವೃದ್ಧಿಪಡಿಸಿ ಯುವ ಪೀಳಿಗೆಗೆ ಮುಟ್ಟುವಂತೆ ಮಾಡಬೇಕಿದೆ ಎಂದು ಸಾಫ್ಟ್‌ವೇರ್‌ ಎಂಜಿನಿಯರ್‌ ಸಚಿನ ಮೇಟಿಮಠ ಹೇಳಿದರು.

ಪಟ್ಟಣದ ಮೈಸೂರ ಮಠದಲ್ಲಿ ಕಸಾಪ ತಾಲೂಕಾ ಹಾಗೂ ನಗರ ಘಟಕ ವತಿಯಿಂದ ನಡೆದ 180ನೇ ವಾರದ ಸಾಹಿತ್ಯ ಚಿಂತನ ಗೋಷ್ಠಿಯಲ್ಲಿ ಅವರು ಉಪನ್ಯಾಸ  ನೀಡಿದರು.

ತಾಂತ್ರಿಕ ಯುಗದಲ್ಲಿ ಬದುಕುತ್ತಿರುವ ನಾವು ದಿನದಿಂದ ದಿನಕ್ಕೆ ಜ್ಞಾನದ ಶಾಖೆಯನ್ನು ಹರಡುತ್ತಾ ಹೊಸ, ಹೊಸ ವಿಷಯಗಳನ್ನು ಕಲಿಯುತ್ತಿದ್ದೇವೆ. ತಂತ್ರಜ್ಞಾನ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಅಲ್ಲದೇ ಕನ್ನಡ ತಂತ್ರಾಂಶವನ್ನು ದಿನನಿತ್ಯದ ಕೆಲಸವಾಗಿ ಬಳಸಿಕೊಳ್ಳುತ್ತಿದ್ದೇವೆ. ನುಡಿ ತಂತ್ರಾಂಶ ಅತಿ ಮುಖ್ಯವಾದ ಸಾಫ್ಟ್‌ವೇರ್‌ ಆಗಿದೆ. ಆದರೆ ಅದನ್ನು ಅಭಿವೃದ್ಧಿಪಡಿಸುವ ಕೆಲಸ ಮಾತ್ರ ನಡೆದಿಲ್ಲ. ಗೂಗಲ್‌ನಲ್ಲಿ ಅನೇಕ ವರ್ಷಗಳ ಒತ್ತಡದಿಂದ ಕನ್ನಡವನ್ನು ಸೇರಿಸಲಾಯಿತು. ಕನ್ನಡ ತಂತ್ರಾಂಶ ಇನ್ನೂ ಬೆಳೆಯ ಬೇಕಾಗಿದೆ ಎಂದರು. ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ಬಹುಭಾಷಾ ಸಂಸ್ಕೃತಿಯನ್ನು ಹೊಂದಿರುವುದರಿಂದ ಆಂಗ್ಲ ಭಾಷೆಯ ಪ್ರಭಾವ ಬಹುಬೇಗನೆ ನಮ್ಮೆಲ್ಲರನ್ನು ಮರುಳಾಗಿಸಿದೆ. ಅಲ್ಲದೆ ಆಂಗ್ಲ ಭಾಷೆಯಲ್ಲಿ ಕಲಿತರಷ್ಟೆ ನಾವು ಬದುಕಬಲ್ಲೆವೆಂಬ ಕಲ್ಪನೆಯಲ್ಲಿ ತೇಲಾಡುತ್ತಿದ್ದೇವೆ. ಹೀಗಾಗಿ ಕನ್ನಡ ಭಾಷೆಯ ಮೇಲೆ ನಿರ್ಲಕ್ಷ್ಯ ಧೋರಣೆ ಬಂದಿದೆ. ಪ್ರತಿಯೊಬ್ಬರೂ ಮಾತೃಭಾಷೆಗೆ ಒತ್ತು ನೀಡಬೇಕಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ದಿ| ಎಲ್‌.ಎಸ್‌. ಶೇಷಗಿರಿರಾವ್‌ ಅವರಿಗೆ ನುಡಿನಮನ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ಬೀದರನಲ್ಲಿ ನಡೆದ ಮಂದಾರ ಬೆಳ್ಳಿ ಕವಿಗೋಷ್ಠಿ ಸಮಾರಂಭದಲ್ಲಿ ಸಾಹಿತ್ಯ ಸೇವಾರತ್ನ ಪುರಸ್ಕಾರ ಪಡೆದ ಐ.ಎ. ರೇವಡಿ, ಕುಂ. ವೀರಭದ್ರಪ್ಪ ರತ್ನ ಪುರಸ್ಕಾರ ಪಡೆದ ಶರಣಪ್ಪ ಬೇವಿನಕಟ್ಟಿ ಅವರಿಗೆ ಸನ್ಮಾನಿಸಲಾಯಿತು.

ಕಲಾವತಿ ಮುನವಳ್ಳಿ, ಶರಣಮ್ಮ ಅಂಗಡಿ, ಕೆ.ಎಸ್‌. ಗಾರವಾಡಹಿರೇಮಠ, ಜಿ.ಬಿ. ಪಾಟೀಲ, ಪಿ.ಎಸ್‌. ವಸ್ತ್ರದ, ಶಂಕರ ಕಲ್ಲಿಗನೂರ, ವಿಜಯಕುಮಾರ ನೂಲ್ವಿ, ಹನುಮಂತ ಭಜಂತ್ರಿ, ಎಸ್‌.ಎಸ್‌. ನರೇಗಲ್ಲ, ಎಮ್‌.ಎಸ್‌. ಮಕಾನದಾರ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.