ದ್ಯಾಮವ್ವ ದೇವಿ ಗ್ರಾಮ ಸಂಚಾರ ಸಂಪನ್ನ
Team Udayavani, Jan 28, 2021, 4:22 PM IST
ಶಿರಹಟ್ಟಿ: ಪಟ್ಟಣದ ಗ್ರಾಮ ದೇವತೆ ಶ್ರೀ ದ್ಯಾಮವ್ವಳ ಜಾತ್ರಾ ಮಹೋತ್ಸವದ ಎರಡನೇ ದಿನದ ಗ್ರಾಮ ಸಂಚಾರ ಸಂಪೂರ್ಣ ಸಂಪನ್ನವಾಯಿತು. ಭಕ್ತರ ಮನೆಮನೆಗೆ ತೆರಳಿ ಉಡಿ ತುಂಬಿಸಿಕೊಂಡು ಹರಸಲಾಯಿತು.
ಗ್ರಾಮ ಸಂಚಾರದಲ್ಲಿ ತಮ್ಮ ಮನೆಗೆ ದೇವರು ಬರಬಹುದು ಎನ್ನುವ ನಿರೀಕ್ಷೆಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡ ಕೆಲವರ ಮನೆಗೆ ಭೇಟಿ ಮಾಡದೆ ಸಿದ್ಧತೆ ಇಲ್ಲದವರ ಮನೆಗೆ ತೆರಳಿ ಅಚ್ಚರಿ ಮೂಡಿಸಿತು. ದೇವಿ ಯಾವ ಕಡೆ ಸಂಚಾರ ಮಾಡುವಳ್ಳೋ ಆಕಡೆಯಲ್ಲಿ ಸಂಚಾರ ಮಾಡು ಉಧೋ .. ಉಧೋ.. ಎನ್ನುವ ಜಯಕಾರ ಹಾಕುತ್ತ ದೇವಿಯ ಸೇವೆಗೈಯುತ್ತ ಪುನಿತ ಭಾವ ಮೆರೆದರು.
ಇದನ್ನೂ ಓದಿ:ಗುರುಭವನಕ್ಕೆ ಸೌಲಭ್ಯ ಕಲ್ಪಿಸಿ
ಜ. 28ರಂದು ಬೆಳಗ್ಗೆ 8ಕ್ಕೆ ಬಡಿಗೇರ ಓಣಿಯಿಂದ ಗಜರಾಜ ಸಮೇತ ಸಕಲ ವಾದ್ಯಗಳೊಂದಿಗೆ ಶ್ರೀ ದೇವಿಯು ದೇವಸ್ಥಾನಕ್ಕೆ ತೆರಳುವಳು. ನಂತರ ಗುರುನಾಥ ಭಟ್ಟರ ನೇತೃತ್ವದಲ್ಲಿ ದುರ್ಗಾ ಹೋಮ ಕೈಗೊಳ್ಳಲಾಗುವುದು. ಮಧ್ಯಾಹ್ನ 1ಕ್ಕೆ ಮಹಾಪ್ರಸಾದ ವಿತರಣೆ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ