ಭಿನ್ನರು ಬಂದರೆ ಬೇಡ ಎನ್ನಲ್ಲ: ಶ್ರೀರಾಮುಲು
Team Udayavani, Jun 11, 2018, 7:15 AM IST
ಗದಗ: ಜೆಡಿಎಸ್-ಕಾಂಗ್ರೆಸ್ ಭಿನ್ನಮತೀಯ ಶಾಸಕರು ಯಾವುದೇ ರೀತಿಯಲ್ಲಿ ಬಿಜೆಪಿ ಸಂಪರ್ಕದಲ್ಲಿಲ್ಲ. ಆದರೆ, ಅವರಾಗಿ ಬರುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ. ಶ್ರೀರಾಮುಲು ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತೀಯ ಶಾಸಕರು ಸ್ವಯಂ ಪ್ರೇರಣೆಯಿಂದ ಬಂದರೆ ಖಂಡಿತ ವಾಗಿ ಸ್ವಾಗತಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!