ಗದುಗಿದೆ “ಡಾಲಿ’ ಧನಂಜಯ
Team Udayavani, Jan 4, 2022, 8:57 PM IST
ಗದಗ: “ಬಡವ ರಾಸ್ಕಲ್’ ಚಿತ್ರದ ಪ್ರಚಾರಕ್ಕಾಗಿ “ಡಾಲಿ’ ಧನಂಜಯ ಅವರು ಸೋಮವಾರ ನಗರದ ಕೃಷ್ಣಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದು, ಅಭಿಮಾನಿಗಳು ಪುಷ್ಪ ವೃಷ್ಟಿಗೈಯುವ ಮೂಲಕ ನೆಚ್ಚಿನ ನಟನಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದರು.
ಪ್ರೇಕ್ಷಕರಿಂದ ತುಂಬಿದ್ದ ಚಿತ್ರಮಂದಿರ ವನ್ನು ಗಮನಿಸಿದ ಡಾಲಿ, ಪ್ರೇಕ್ಷಕರತ್ತ ಕೈಬೀಸಿ, ಕೈಮುಗಿದು ಆಶೀರ್ವಾದ ಕೋರಿದರು. ಇದಕ್ಕೂ ಮುನ್ನ ಕಾರಿನಲ್ಲಿ ನಿಂತು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಡಾಲಿ ಧನಂಜಯ, ಚಿತ್ರ ಉತ್ತಮವಾಗಿ ಮೂಡಿ ಬಂದಿರುವುದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಂತಸ ತಂದಿದೆ.
ಉತ್ತರ ಕರ್ನಾಟಕದ ಜನರಿಂದಲೇ ಕನ್ನಡ ಸಿನಿಮಾಗಳು ಗೆಲ್ಲುತ್ತಿವೆ. ಅಭಿಮಾನಿಗಳ ಪ್ರೀತಿ ಸದಾ ಹಸಿರಾಗಿರಲಿ ಎಂದು ಮನವಿ ಮಾಡಿದರು. ಈ ವೇಳೆ ನೆಚ್ಚಿನ ನಾಯಕ ನಟನೊಂದಿಗೆ ಸೆಲಿ #à ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಕೆಲವರು ಕೈಕುಲಿಕಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ