ಶಿಥಿಲಾವಸ್ಥೆಯಲ್ಲಿ ಡೋಣಿ ಗ್ರಂಥಾಲಯ


Team Udayavani, Nov 1, 2019, 2:24 PM IST

gadaga-tdy-1

ಮುಂಡರಗಿ: ಶಿಥಿಲಾವಸ್ಥೆಗೊಂಡ ಕಟ್ಟಡದಲ್ಲಿ ನೂರಾರು ಪುಸ್ತಗಳನ್ನು ಹೊಂದಿರುವ ಗ್ರಂಥಾಲಯ ಜ್ಞಾನ ನೀಡುತ್ತಿದೆಯಾದರೂ ಓದುಗರಲ್ಲಿ ಹುಟ್ಟಿದ ಭಯ ಮಾತ್ರ ಸ್ಮೃತಿ ಪಟಲದಿಂದ ದೂರವಾಗಿಲ್ಲ.

ಹೌದು, ಇದು ಡೋಣಿ ಗ್ರಾಮದ ಗ್ರಂಥಾಲಯದ ದುಸ್ಥಿತಿ. ಪಂಚಾಯತಿ ಕಟ್ಟಡದಲ್ಲಿದ್ದ ಗ್ರಂಥಾಲಯ ಈ ಮೊದಲು ಗ್ರಾಮದ ಮಧ್ಯಭಾಗದಲ್ಲಿತ್ತು. ಜತೆಗೆ ಅಪಾರ ಓದುಗ ವರ್ಗ ಹೊಂದಿ ನೂರಾರು ಜನರಿಗೆ ಜ್ಞಾನ ದೀವಿಗೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಗ್ರಾಮ ಪಂಚಾಯತಿ ಕಟ್ಟಡಕ್ಕೆ ಗ್ರಂಥಾಲಯ ಸ್ಥಳಾಂತರಗೊಂಡಿತು. ಈಗಿರುವ ಗ್ರಂಥಾಲಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು,ಯಾವ ಸಂದರ್ಭದಲ್ಲಿ ಕಟ್ಟಡದ ಗೋಡೆ ಬೀಳುತ್ತವೆಯೋ ಏನೋ? ಎನ್ನುವ ಆತಂಕ ಓದುಗರಲ್ಲಿ ಮನೆ ಮಾಡಿದೆ. ಹೀಗಾಗಿ ಇಲ್ಲಿ ಬರುವ ಓದುಗರು ಭಯದಲ್ಲೇ ಓದಿನಲ್ಲಿ ತೊಡಗುವಂತಾಗಿದೆ.

ತಗಡಿನ ಮೇಲ್ಛಾವಣಿ: ಈಗಿರುವ ಗ್ರಂಥಾಲಯ ಪಂಚಾಯತಿ ಕಟ್ಟಡದಲ್ಲಿದ್ದು, ತಗಡಿನ ಮೇಲ್ಛಾವಣಿ ಹೊಂದಿದೆ. ತಗಡಿನ ಮೇಲ್ಛಾವಣಿಯಿಂದ ಬೇಸಿಗೆಯಲ್ಲಿ ಹೆಚ್ಚು ತಾಪವಾಗುವುದರಿಂದ ಓದುಗರು ಪ್ರಯಾಸದಿಂದಲೇ ದಿನಪತ್ರಿಕೆ, ಪುಸ್ತಕ ಓದಬೇಕಾಗುತ್ತದೆ. ಮಳೆಗಾಲದಲ್ಲಿ ಮಳೆ ನೀರು ಗೋಡೆಗುಂಟ ಇಳಿಯುವುದರಿಂದಾಗಿ, ಗೋಡೆಗಳು ಹೆಚ್ಚು ತೇವಾಂಶ ಹಿಡಿದಿಟ್ಟುಕೊಂಡು ಶಿಥಿಲಗೊಂಡಿವೆ. ತೇವಾಂಶದಿಂದ ಕೂಡಿರುವ ಗೋಡೆಗಳು ಯಾವ ಸಂದರ್ಭದಲ್ಲಾದರೂ ಬೀಳುವ ಅಪಾಯವಿದೆ.

ಇದರಿಂದಾಗಿ ಪ್ರತಿದಿನ ಗ್ರಂಥಾಲಯಕ್ಕೆ ಹೋಗಲು ಓದುಗರು ಹಿಂಜರಿಯುತ್ತಿದ್ದಾರೆ. ಗ್ರಂಥಾಲಯದ ಸುತ್ತಲೂ ತಿಪ್ಪೆಗಳು ಇದ್ದು, ಕಲುಷಿತ ವಾತಾವರಣವಿದೆ. ಗ್ರಂಥಾಲಯ ಸುತ್ತ ಹಂದಿ-ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಗ್ರಂಥಾಲಯದ ಪಕ್ಕದಲ್ಲಿರುವ ತಿಪ್ಪೆಯಿಂದ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಒಟ್ಟಾರೆಯಾಗಿ ಓದುಗರು ನೆಮ್ಮದಿಯಾಗಿ ಗ್ರಂಥಾಲಯದ ಒಳಗೆ ಕುಳಿತು ಓದಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ ಎಂದು ಓದಗರು ತಿಳಿಸುತ್ತಾರೆ. ಇಂತಹ ಕಲುಷಿತ ವಾತಾವರಣ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿರುವ ಗ್ರಂಥಾಲಯಕ್ಕೆ ಉತ್ತಮ ಮತ್ತು ಸುಸಜ್ಜಿತ ಕಟ್ಟಡ ಅವಶ್ಯವಿದೆ ಎನ್ನುವುದು ಪ್ರಜ್ಞಾವಂತರ ಒತ್ತಾಸೆ.

 

-ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.