10 ಸಾವಿರ ಕೋಟಿ ವೆಚ್ಚದ ಕೈಗಾರಿಕೆ ಸ್ಥಾಪನೆ


Team Udayavani, Apr 2, 2021, 5:03 PM IST

10 ಸಾವಿರ ಕೋಟಿ ವೆಚ್ಚದ ಕೈಗಾರಿಕೆ ಸ್ಥಾಪನೆ

ನರಗುಂದ: ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಪ್ರದೇಶದಲ್ಲಿ ಮೂರು ವರ್ಷಗಳಲ್ಲಿ 10 ಸಾವಿರ ಕೋಟಿರೂ. ವೆಚ್ಚದ ಕೈಗಾರಿಕೆಗಳ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಸಣ್ಣ ಕೈಗಾರಿಕೆ,ವಾರ್ತಾ ಮತ್ತು ಸಾರ್ವಜನಿಕಸಂಪರ್ಕ ಇಲಾಖೆ ಸಚಿವಸಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಕಲಕೇರಿಗ್ರಾಮದಲ್ಲಿ ಗ್ರಾಮೀಣಕುಡಿಯುವ ನೀರುಸರಬರಾಜು ಮತ್ತುನೈರ್ಮಲ್ಯ ಇಲಾಖೆಆಶ್ರಯದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಮತ್ತು 233 ಮನೆಗಳಿಗೆ2020/21ನೇ ಸಾಲಿನ ಜಲಜೀವನ ಮಿಷನ್‌ ಯೋಜನೆಯಡಿ 61.82 ಲಕ್ಷ ರೂ.ವೆಚ್ಚದ ನಳಗಳಜೋಡಣೆ ಕಾಮಗಾರಿಗೆ ಚಾಲನೆ ನೀಡಿದ ನಂತರ ನಡೆದ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

ಈ ವರ್ಷ 3 ಸಾವಿರ ಕೋಟಿ ರೂ. ವೆಚ್ಚದ ಯೋಜನೆಸ್ಥಾಪಿಸಲಾಗುವುದು. ಉದ್ದಿಮೆಗಳ ಸ್ಥಾಪನೆಗೆ ಸರ್ಕಾರ ಅನುಮತಿ ನೀಡುವ ಮೂಲಕ ಅಸಂಖ್ಯಾತನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಅವಕಾಶ ಒದಗಿಸಿದೆ ಎಂದು ಹೇಳಿದರು.

ಪೀಣ್ಯ ಕೈಗಾರಿಕೆ ಅಭಿವೃದ್ಧಿ: ಪೀಣ್ಯ ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಕೈಗಾರಿಕೆ ಕೇಂದ್ರವಾಗಿದೆ. ಆ ಪ್ರದೇಶದಸುಧಾರಣೆಗೆ ಹಿಂದಿನ ಯಾವುದೇ ಸರ್ಕಾರ ನೈಯಾಪೈಸೆಅನುದಾನ ಒದಗಿಸಿಲ್ಲ. ಇದೀಗ ಪೀಣ್ಯ ಕೈಗಾರಿಕೆ ಪ್ರದೇಶಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ. ಬಿಡುಗಡೆಮಾಡಿದ್ದು, ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ಗ್ರಾಪಂ ಅಧ್ಯಕ್ಷ ಕೆ.ಬಿ.ಕುರಿ ಅಧ್ಯಕ್ಷತೆ ವಹಿಸಿದ್ದರು. ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌.ಪಾಟೀಲ, ಬಿಜೆಪಿನರಗುಂದ ಮಂಡಲ ಅಧ್ಯಕ್ಷ ಗುರಪ್ಪ ಆದೆಪ್ಪನವರ,ಹನಮವ್ವ ಮರಿಯಣ್ಣವರ, ಶಿವನಗೌಡ ಹೆಬ್ಬಳ್ಳಿ,ಮಹಾದೇವಪ್ಪ, ಶಿವನಗೌಡ ಪಾಟೀಲ, ಶಾಂತವ್ವ ದೇವಕ್ಕಿ,ಗೋವಿಂದರಡ್ಡಿ ಸಿದ್ನಾಳ, ಹನಮಂತಗೌಡ ಕೆಂಚನ ಗೌಡ್ರ, ಮಲ್ಲಪ್ಪ ಮೇಟಿ, ಮಂಜುಳಾ ಪರಮೇಶ್ವರ,ಸಾವಕ್ಕ ಮ್ಯಾಗೇರಿ, ಪ್ರಕಾಶಗೌಡ ತಿರಕನಗೌಡ್ರ ಮುಂತಾದವರಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.