ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪುರಪ್ರವೇಶ

ಸಾಂಪ್ರದಾಯಿಕವಾಗಿ ಬರಮಾಡಿಕೊಂಡ ಭಕ್ತರು

Team Udayavani, Mar 21, 2022, 3:15 PM IST

17

ಲಕ್ಷ್ಮೇಶ್ವರ: ಶಿರಹಟ್ಟಿಯ ಜಗದ್ಗುರು ಫಕೀರ ಸ್ವಾಮಿಗಳ ಮಠಕ್ಕೆ ಉತ್ತರಾಧಿಕಾರಿಗಳಾದ ಮೇಲೆ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಫಕೀರ ದಿಂಗಾಲೇಶ್ವರ ಸ್ವಾಮಿಗಳನ್ನು ಹಿಂದೂ-ಮುಸ್ಲಿಂ ಭಕ್ತರು ರವಿವಾರ ಸಂಪ್ರದಾಯಬದ್ಧವಾಗಿ ಬರಮಾಡಿಕೊಂಡರು.

ಪಟ್ಟಣದ ಗದಗ ನಾಕಾ ಬಳಿ ಜಗದ್ಗುರು ಫಕೀರ ಸಿದ್ಧರಾಮ ಸ್ವಾಮಿಗಳು ಮತ್ತು ಉತ್ತರಾಧಿಕಾರಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳಿಗೆ ಪುಷ್ಪಾರ್ಚನೆಗೈದು ಮುತ್ತೈದೆಯರ ಪೂರ್ಣಕುಂಭ, ಆರತಿ, ಪುರವಂತರು, ಡೊಳ್ಳು, ಆನೆ, ಕುದುರೆ, ಜಾಂಜ್‌ ಮೇಳದೊಂದಿಗೆ ಭಕ್ತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ಸಕಲ ವಾದ್ಯ ಮೇಳದೊಂದಿಗೆ ಪಾದಯಾತ್ರೆ ಮೂಲಕ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಉಭಯ ಶ್ರೀಗಳನ್ನು ದೇವಸ್ಥಾನ ಟ್ರಸ್ಟ್‌ ಕಮಿಟಿ ಹಾಗೂ ದೇವಸ್ಥಾನದ ಅರ್ಚಕರು ಸನ್ಮಾನಿಸಿ, ಗೌರವಿಸಿದರು. ಅಲ್ಲಿಂದ ದೇವಸ್ಥಾನದ ಉತ್ತರ ದ್ವಾರದಿಂದ ಅಲಂಕೃತ ಸಾರೋಟದಲ್ಲಿ ಸಾವಿರಾರು ಭಕ್ತ ಸಮೂಹದ ಜಯಘೋಷದೊಂದಿಗೆ ಮುಖ್ಯ ಮಾರ್ಗದಲ್ಲಿ ಮೆರವಣಿಗೆ ಸಾಗಿ ಭಾವೈಕ್ಯತೆಯ ಕೇಂದ್ರ ದೂದನಾನಾ ದರ್ಗಾಕ್ಕೆ ಸಾಗಿ ಬಂತು. ದಾರಿಯುದ್ದಕ್ಕೂ ಭಕ್ತರು ಉಭಯ ಶ್ರೀಗಳಿಗೆ ಹೂಮಾಲೆ, ಪುಷ್ಪಾರ್ಚನೆ ಮಾಡುವುದರ ಮೂಲಕ ಭಕ್ತಿಯಿಂದ ನಮಿಸಿದರು.

ದೂದನಾನಾ ದರ್ಗಾದಲ್ಲಿ ಮುಸ್ಲಿಂ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಯಿತು. ದರ್ಗಾ ಮತ್ತು ಅಂಜುಮನ್‌ ಕಮಿಟಿಯವರು ಶ್ರೀಗಳಿಗೆ ಗೌರವ ಸಮರ್ಪಿಸಿದರು. ಅಲ್ಲಿಂದ ಮುಖ್ಯ ಬಜಾರ್‌ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸ್ಥಳೀಯ ಫಕ್ಕೀರೇಶ್ವರ ಮಠದವರೆಗೆ ಸಾಗಿ ಬಂದು ಅಲ್ಲಿ ಧರ್ಮಸಭೆ ಜರುಗಿತು.

ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್‌. ಗಡ್ಡದೇವರಮಠ, ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿ, ಉಪಾಧ್ಯಕ್ಷೆ ಮಂಜವ್ವ ನಂದೆಣ್ಣವರ, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ, ಮುಖಂಡರಾದ ಹುಮಾಯೂನ್‌ ಮಾಗಡಿ, ಶಿವಣ್ಣ ನೆಲವಿಗಿ, ಚನ್ನಪ್ಪ ಜಗಲಿ, ಗುರುನಾಥ ದಾನಪ್ಪನವರ, ಎಂ.ಎಸ್‌.ದೊಡ್ಡಗೌಡ್ರ, ಎಸ್‌.ಪಿ.ಪಾಟೀಲ, ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಮುಕ್ತಾರ್‌ಅಹ್ಮದ ಗದಗ, ಎ.ಜಿ. ಸೂರಣಗಿ, ಅನ್ವರಸಾಬ ಹವಾಲ್ದಾರ, ಚಂಬಣ್ಣ ಬಾಳಿಕಾಯಿ, ಎಸ್‌.ಕೆ. ಹವಾಲ್ದಾರ, ಭರತಣ್ಣ ಬರಿಗಾಲಿ, ಪೂರ್ಣಾಜಿ ಖರಾಟೆ, ವಿಜಯಕುಮಾರ ಮಹಾಂತಶೆಟ್ಟರ, ಎಂ.ಆರ್‌. ಪಾಟೀಲ, ಶ್ಯಾಮಣ್ಣ ಗಾಂಜಿ, ರಾಜಣ್ಣ ಕುಂಬಿ, ವಿಜಯಕುಮಾರ ಹತ್ತಿಕಾಳ, ಸಿದ್ದನಗೌಡ ಬಳ್ಳೊಳ್ಳಿ, ನೀಲಪ್ಪ ಹತ್ತಿ, ಸೋಮೇಶ ಉಪನಾಳ, ವಿರೂಪಾಕ್ಷ ಆದಿ, ಚಂದ್ರು ಹಂಪಣ್ಣವರ, ಜಿ.ಆರ್‌. ಫಕ್ಕೀರಸ್ವಾಮಿಮಠ, ಪ್ರವೀಣ ಬಾಳಿಕಾಯಿ, ಎಂ.ಕೆ. ಕಳ್ಳಿಮಠ, ಬಸವರಾಜ ಮೆಣಸಿನಕಾಯಿ, ಅಮರೇಶ ತೆಂಬದಮನಿ, ನಿಜಗುಣಿ ಗಾಂಜಿ ಸೇರಿದಂತೆ ಇತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.