ಕೃಷಿ ಹೊಂಡದಲ್ಲಿ ಬಿದ್ದು ವೃದ್ಧ ದಂಪತಿ ಸಾವು
Team Udayavani, Nov 21, 2019, 12:07 PM IST
ನರಗುಂದ (ಗದಗ): ವೃದ್ಧ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಮೃತರನ್ನು ಅದೇ ಗ್ರಾಮದ ಶಂಕ್ರಪ್ಪ ತಿಪ್ಪಣ್ಣ ಮಡಿವಾಳರ (75), ಪತ್ನಿ ಹನಮವ್ವ ಶಂಕ್ರಪ್ಪ ಮಡಿವಾಳರ (61) ಸಾವನ್ನಪ್ಪಿದ್ದಾರೆ.
ಗುರುವಾರ ಬೆಳಗಿನ ಜಾವ ಈ ದುರಘಟನೆ ಸಂಭವಿಸಿದ್ದು, ಮೃತ ದೇಹಗಳನ್ನು ಕೃಷಿ ಹೊಂಡದಿಂದ ಹೊರ ತೆಗೆಯಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ನರಗುಂದ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ.ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ