ನರಗುಂದ: ಮಹದಾಯಿ ವೇದಿಕೆಯಲ್ಲಿ ರೈತ ದಿನಾಚರಣೆ


Team Udayavani, Dec 28, 2020, 3:43 PM IST

ನರಗುಂದ: ಮಹದಾಯಿ ವೇದಿಕೆಯಲ್ಲಿ ರೈತ ದಿನಾಚರಣೆ

ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ 1986ನೇ ದಿನ ನಿರಂತರಸತ್ಯಾಗ್ರಹ ವೇದಿಕೆಯಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಮಡಿದ ರೈತರಿಗೆ ಮಹದಾಯಿ ಹೋರಾಟಗಾರರು ಶ್ರದ್ಧಾಂಜಲಿ ಸಲ್ಲಿಸಿದರು.

ರೈತ ಸೇನಾ ಕರ್ನಾಟಕ ಸಂಘಟನೆಯಗುರುರಾಯನಗೌಡ್ರ ಮಾತನಾಡಿ, ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾದ ರೈತರುಮರು ದಾಖಲಾತಿ ನೀಡಲು ನಿಗದಿತ ಅವಧಿ ಮುಂದುವರೆದಿದೆ. ಹಾಗಾಗಿ, ತಾಲೂಕಿನ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ,ಕಾರ್ಯದರ್ಶಿ ಎಸ್‌.ಬಿ.ಜೋಗಣ್ಣವರ,ಮಲ್ಲಣ್ಣ ಆಲೇಕಾರ, ವಾಸು ಚವ್ಹಾಣ,ಯಲ್ಲಪ್ಪ ಗುಡದರಿ, ಅರ್ಜುನ ಮಾನೆ, ಉಮೇಶ ಬಾರಕೇರ, ರಾಮಣ್ಣ ಸಾಬಳೆ, ಪರಮೇಶಿ ಅಣ್ಣಿಗೇರಿ, ವಿಜಯಕುಮಾರಹೂಗಾರ, ಫಕ್ಕೀರಪ್ಪ ಅಣ್ಣಿಗೇರಿ, ಹನಮಂತ ಸರನಾಯ್ಕರ, ಲಕ್ಷ ¾ಪ್ಪ ಪವಾರ ಮುಂತಾದವರು ಭಾಗವಹಿಸಿದ್ದರು.

ಗಮನ ಸೆಳೆದ ಟಗರಿನ ಕಾಳಗ :

ಲಕ್ಷ್ಮೇಶ್ವರ: ಪಟ್ಟಣದ ದುಂಡಿ ಬಸವೇಶ್ವರ ರಸ್ತೆಯಲ್ಲಿನ ಜಮೀನೊಂದರಲ್ಲಿ ಭಾನುವಾರ ತಾಲೂಕು ಕರವೇ ಸಂಘಟನೆಯಿಂದ ವೈಶಿಷ್ಟ್ಯಪೂರ್ಣವಾಗಿ ಸಂಘಟಿಸಲಾಗಿದ್ದ ಟಗರಿನ ಕಾಳಗ ನೋಡುಗರನ್ನು ಪುಳಕಿತರನ್ನಾಗಿಸಿತು.

ಹಾಲು ಹಲ್ಲು, 2, 4, 6, 8 ಹಲ್ಲುಮತ್ತು ಮುಕ್ತ ಹೀಗೆ 5 ವಿಭಾಗದಲ್ಲಿಹಮ್ಮಿಕೊಳ್ಳಲಾದ ಟಗರಿನ ಕಾಳಗಕ್ಕೆ ರಾಜ್ಯದ ಡಾವಣಗೆರೆ, ಚಿತ್ರದುರ್ಗ,ವಿಜಯಪುರ, ಹರಿಹರ, ಧಾರವಾಡ,ಬಾಗಲಕೋಟ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ರಾಣಿಬೆನ್ನೂರ ಸೇರಿವಿವಿಧ ಜಿಲ್ಲೆಗಳಿಂದ 200ಕ್ಕೂ ಹೆಚ್ಚುಟಗರುಗಳು ಕಣದಲ್ಲಿ ಶಕ್ತಿ ಪ್ರದರ್ಶನ ನೀಡಲು ಆಗಮಿಸಿದ್ದವು. ಟಗರಿನ ಕಾಳಗ ನೋಡಲು ವಿವಿಧ ಜಿಲ್ಲೆಗಳಿಂದ ಕ್ರೀಡಾ ಅಭಿಮಾನಿಗಳು ಆಗಮಿಸಿದ್ದರು.

ಭಾನುವಾರ ಮತ್ತು ಸೋಮವಾರ 2 ದಿನಗಳ ಕಾಲ ನಡೆಯುವ ಟಗರಿನ ಕಾಳಗಕ್ಕೆಕರವೇ ಜಿಲ್ಲಾ ಪ್ರ. ಕಾರ್ಯದರ್ಶಿ ಶರಣು ಗೋಡಿ ಚಾಲನೆ ನೀಡಿ ಮಾತನಾಡಿ, ಕಳೆದ10 ತಿಂಗಳಿಂದ ಕೊರೊನಾದಿಂದಾಗಿಎಲ್ಲ ಗ್ರಾಮೀಣ ಕ್ರೀಡೆಗಳ ಪ್ರದರ್ಶನಕ್ಕೆಅವಕಾಶ ಇಲ್ಲದಂತಾಗಿದೆ. ಸದ್ಯ ಕೊಂಚ ನಿರಾಳ ಪರಿಸ್ಥಿತಿಯಿದ್ದು, ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಟಗರಿನ ಕಾಳಗ ಏರ್ಪಡಿಸಲಾಗಿದೆ ಎಂದರು.

ಈ ವೇಳೆ ತಾಲೂಕು ಕರವೇ ಅಧ್ಯಕ್ಷ ನಾಗೇಶ ಅಮರಾಪುರ, ಆಸ್ಪಾಕಬಾಗೋಡಿ, ಅಪ್ಪು ಉಮಚಗಿ, ಶಂಕರ ಪಾಟೀಲ, ರಾಮು ನಾಯಕ, ಪ್ರವೀಣಬೇಪಾರಿ, ಕೈಸರ್‌ ಮುಲ್ಲಾ, ಪ್ರಕಾಶಉದ್ದನಗೌಡ್ರ, ಪ್ರವೀಣ ಗಾಣಿಗೇರ, ಕಾರ್ತಿಕ ಗುಡಗೇರಿ, ಸುಲೇಮಾನ ಬೂದಿಹಾಳ, ದುದ್ದುಸಾಬ ಅಕ್ಕಿ, ಮೈನು ಮನಿಯಾರ, ದ್ಯಾಮಣ್ಣ ಬಾಕಿ ಮುಂತಾದವರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.