ಗೋವಿನಜೋಳಕ್ಕೆ ಸೈನಿಕ ಹುಳ ಕಾಟ

•ಬೆಳೆ ರಕ್ಷಿಸಿಕೊಳ್ಳಲು ಪರದಾಟ •ಭೂತಾಯಿಗೆ ಬೀಜ ಬಿತ್ತಿದ ರೈತನಿಗೆ ಆತಂಕ

Team Udayavani, Jul 26, 2019, 2:11 PM IST

gadaga-tdy-3

ಶಿರಹಟ್ಟಿ: ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಅವರಿಂದ ರೈತರಿಗೆ ಸಲಹೆ.

ಶಿರಹಟ್ಟಿ: ಸತತವಾಗಿ ಬರದಿಂದ ತತ್ತರಿಸಿದ್ದ ರೈತ ಸಮುದಾಯ ಪ್ರಸಕ್ತ ಮುಂಗಾರು ತಡವಾಗಿದ್ದರೂ ಸಹಿತ ಹರ್ಷದಿಂದ ಭೂಮಿತಾಯಿಗೆ ಬಿತ್ತನೆ ಬೀಜ ಅರ್ಪಿಸಿದ್ದ. ಆದರೆ ಬೆಳೆದು ನಿಂತಿರುವ ಗೋವಿನಜೋಳ ಬೆಳೆಗೆ ಸೈನಿಕ ಹುಳ (ಲದ್ದಿಹುಳ) ಕೀಟ ಬಾಧೆಯಿಂದ ಬೆಳೆನಾಶ ಸಂಭವಿಸುತ್ತಿದೆ.

ಅಲ್ಪಸ್ವಲ್ಪ ಮಳೆಯಿಂದಾಗಿ ರೈತಾಪಿ ಸಮುದಾಯ ಕೃಷಿ ಕಾರ್ಯವನ್ನು ಹುರುಪಿನಿಂದಲೇ ಆರಂಭಿಸಿದ್ದರು. ಕೀಟಬಾಧೆಯಿಂದಾಗಿ ಬೆಳೆಗೆ ಪೆಟ್ಟು ಬಿದ್ದಂತಾಗಿದೆ. ಅಲ್ಲದೇ ಬೇರೆ ಬೆಳೆಗಳಿಗೆ ರೋಗಗಳು ಕಾಣಿಸಿಕೊಳ್ಳುತ್ತಿರುವುದು ರೈತರಲ್ಲಿ ಆತಂಕವುಂಟು ಮಾಡಿದೆ. ಹೆಸರು ಬೆಳೆಗೆ ಹಳದಿ ರೋಗ , ಹತ್ತಿಬೆಳೆಗೆ ಕೆಂಪು ರೋಗ, ಮುಟಗಿ ರೋಗ ಇನ್ನೂ ಗೋವಿನ ಜೋಳಕ್ಕೆ ಸೈನಿಕ ಹುಳುವಿನ ಕಾಟ ಹೆಚ್ಚಾಗಿ ರೈತ ಕಂಗಾಲುವ ಸ್ಥಿತಿ ಬಂದೊದಗಿದೆ.

ರೈತ ಸಮುದಾಯ ಸಾಕಷ್ಟು ಶ್ರಮ ಪಟ್ಟು ವರ್ಷದ ಜೀವನಕ್ಕಾಗಿ ತಮ್ಮ ಜಮೀನಿನಲ್ಲಿರುವ ಬೆಳೆಯನ್ನೇ ಅವಲಂಭಿಸಿದ್ದು, ಅದಕ್ಕೆ ಕುತ್ತು ಬಂದರೆ ಭವಿಷ್ಯದಲ್ಲಿ ಬದುಕುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ. ಬೆಳೆ ರಕ್ಷಿಸಿಕೊಳ್ಳವುದಕ್ಕಾಗಿ ಸಾಕಷ್ಟು ಗೊಬ್ಬರ, ಔಷಧೋಪಚಾರಕ್ಕಾಗಿ ಮಾಡುವ ಖರ್ಚು ಉತ್ಪನ್ನಕ್ಕಿಂತ ಹೆಚ್ಚು ಆಗುತ್ತದೆ. ಇದರಿಂದ ರೈತನ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಗೋವಿನ ಜೋಳಕ್ಕೆ ಸೈನಿಕ ಹುಳ ಬಾಧೆಯಾಗಿದ್ದರಿಂದ ಜೋಳದ ಎಲೆಗಳನ್ನು ತಿಂದು ಬೆಳೆನಾಶ ಪಡಿಸುತ್ತಿದೆ. ದಿನದಿಂದ ದಿನಕ್ಕೆ ಕೀಟ ಬಾಧೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ರೈತ ಹೈರಾಣರಾಗುತ್ತಿದ್ದಾರೆ. ಬೆಳೆಯ 5 ದಿನದಿಂದ 35 ದಿನಗಳವರೆಗೆ ಹುಳ ಎಲೆಯನ್ನು ತಿಂದರೆ ಬೆಳೆ ಪ್ರಬುದ್ಧವಾಗಿ ಬರಲಾರದು. ಇದರಿಂದ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುಲಾಗುತ್ತಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ ತಾಲೂಕಿನಲ್ಲಿ 6120 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳದ ಬಿತ್ತನೆ ಮಾಡಲಾಗಿದೆ. ಬೆಳೆಯ ರಕ್ಷಣೆ ಮಾಡಲು ಸೌರದೀಪ ಬಳಕೆ ಮಾಡಬೇಕು. ಇಲ್ಲವಾದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದಕ್ಕೆ ಬೇಕಾದ ಔಷಧಿಗಳು ಕೃಷಿ ಇಲಾಖೆಯಲ್ಲಿ ಲಭ್ಯ ಇರುವುದರಿಂದ ಔಷಧಿಯನ್ನು ಸಿಂಪಡಿಸಿ ಬೆಳೆ ರಕ್ಷಿಸಿಕೊಳ್ಳಬಹುದಾಗಿದೆ.

 

•ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.