ಬೂದಿಹಾಳ ನವಗ್ರಾಮಕ್ಕೂ ಬಂತು ಪ್ರವಾಹ!

•ಮಲಪ್ರಭೆಯ ಕರಾಳ ಛಾಯೆ•ತಟದ ಜನರಲ್ಲಿ ಹೆಚ್ಚುತ್ತಿದೆ ಆತಂಕ

Team Udayavani, Aug 9, 2019, 12:03 PM IST

gadaga-tdy-1

ನರಗುಂದ: ಬೂದಿಹಾಳ ಸಂತ್ರಸ್ತರು ನವಗ್ರಾಮದಿಂದ ಕೊಣ್ಣೂರ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಗೊಂಡಿದ್ದಾರೆ.

ನರಗುಂದ: ಮಲಪ್ರಭಾ ನದಿ ಪ್ರವಾಹ ತಾಲೂಕಿನ ಇತಿಹಾಸದಲ್ಲೇ ಮೊದಲ ಬಾರಿಗೆ ತನ್ನ ಪ್ರಭಾವ ಬೀರಿದ್ದು, ತಾಲೂಕಿನ ಬೂದಿಹಾಳ ಗ್ರಾಮ ಸ್ಥಳಾಂತರ ಮಾಡಲಾಗಿದ್ದ ನವಗ್ರಾಮಕ್ಕೂ ಆಗಮಿಸಿದೆ. ಪ್ರವಾಹ ನೀರು ಆವರಿಸಿದ್ದರಿಂದ ನವಗ್ರಾಮದಲ್ಲಿದ್ದ ಸಂತ್ರಸ್ತರನ್ನು ಮತ್ತೂಂದು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

2007, 2009ರಲ್ಲಿ ಮಲಪ್ರಭಾ ನದಿ ಪ್ರವಾಹ ಪರಿಸ್ಥಿತಿಗೆ ಹಲವಾರು ಬಾರಿ ನಡುಗಡ್ಡೆಯಾಗಿದ್ದ ಬೂದಿಹಾಳ ಗ್ರಾಮವನ್ನು ನವಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿತ್ತು. ಗ್ರಾಮದಿಂದ ಸುಮಾರು 2 ಕಿಮೀ ದೂರದಲ್ಲಿ ಶಿರೋಳ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ನಿವೇಶನದಲ್ಲಿ ಸುಮಾರು 400ಕ್ಕೂ ಹೆಚ್ಚು ಆಶ್ರಯ ಮನೆಗಳನ್ನು ನಿರ್ಮಿಸಲಾಗಿತ್ತು. ಕೆಲವು ಗ್ರಾಮಸ್ಥರು ಸ್ಥಳಾಂತರವಾಗಿದ್ದರೆ ಬಹುತೇಕ ಜನರು ಹಳೆ ಗ್ರಾಮದಲ್ಲೇ ಇದ್ದರು. ಪ್ರವಾಹ ಮುನ್ಸೂಚನೆಯಿಂದ ಬುಧವಾರವೇ ಗ್ರಾಮದ‌ ಜನರನ್ನು ನವಗ್ರಾಮಕ್ಕೆ ಸ್ಥಳಾಂತರಗೊಳಿಸಿದ್ದರು.

ಮಕ್ಕಳು ಮರಿ ಹಾಗೂ ಜಾನುವಾರುಗಳೊಂದಿಗೆ ಸಾಮಾನು ಸರಂಜಾಮು ಹೊತ್ತುಕೊಂಡು ನವಗ್ರಾಮದಲ್ಲಿ ಬೀಡು ಬಿಟ್ಟಿದ್ದ ಬೂದಿಹಾಳ ಸಂತ್ರಸ್ತರು ಸುರಿವ ಮಳೆ, ಬೀಸುವ ಛಳಿಯಲ್ಲೇ ನವಗ್ರಾಮದಲ್ಲಿ ಜಾಗ ಪಡೆದಿದ್ದರು. ಆದರೆ ಇಲ್ಲೂ ಪ್ರವಾಹ ಬಂದಿದೆ. ಗುರುವಾರ ಬೆಳಗ್ಗೆ ಉಕ್ಕಿ ಹರಿದ ಮಲಪ್ರಭಾ ನದಿ ನೀರು ಶಿರೋಳ ಮುಖ್ಯರಸ್ತೆ ದಾಟಿಕೊಂಡು ನವಗ್ರಾಮ ಪ್ರವೇಶಿಸಿದೆ. ತೀವ್ರ ಕಂಗಾಲಾದ ಸಂತ್ರಸ್ತರನ್ನು ಟ್ರ್ಯಾಕ್ಟರ್‌ಗಳಲ್ಲಿ ಕೊಣ್ಣೂರ ಎಪಿಎಂಸಿ ಪ್ರಾಂಗಣಕ್ಕೆ ಕರೆತರಲಾಗಿದೆ. ಸುರಕ್ಷಿತ ಸ್ಥಳದಲ್ಲಿ ನಿರ್ಮಿಸಿದ ನವಗ್ರಾಮಕ್ಕೂ ಪ್ರವಾಹ ಕರಾಳ ಬಾಹು ಹಸ್ತ ಚಾಚಿದ್ದರಿಂದ ನದಿ ಪಾತ್ರದಲ್ಲಿ ಜನಜೀವನ ಅಸ್ತವ್ಯಸ್ತವಾಗಿರುವುದಕ್ಕೆ ನಿದರ್ಶನವಾಗಿದೆ.

2007, 2009ರಲ್ಲಿ ಮಲಪ್ರಭಾ ನದಿ ಪ್ರವಾಹ ಪರಿಸ್ಥಿತಿಗೆ ಹಲವಾರು ಬಾರಿ ನಡುಗಡ್ಡೆಯಾಗಿದ್ದ ಬೂದಿಹಾಳ ಗ್ರಾಮವನ್ನು ನವಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಬೆಣ್ಣಿಹಳ್ಳ ಸಮೀಪದ ತಾಲೂಕಿನ ಬನಹಟ್ಟಿ ಗ್ರಾಮಕ್ಕೂ ಪ್ರವಾಹ ಭೀತಿ ಆವರಿಸಿದೆ. ಗುರುವಾರ ಮಧ್ಯಾಹ್ನ ವೇಳೆಗೆ ಗ್ರಾಮದ ರುದ್ರಸ್ವಾಮಿ ಮಠದವರೆಗೂ ಪ್ರವಾಹ ಆವರಿಸಿದೆ ಎನ್ನಲಾಗಿದೆ. ಅಲ್ಲದೇ ಹದಲಿ ಗ್ರಾಮಕ್ಕೂ ಪ್ರವಾಹ ಕರಾಳ ಛಾಯೆ ಬೀರುತ್ತಿದೆ ಎಂದು ತಿಳಿದುಬಂದಿದೆ.

ಬೆಳ್ಳೇರಿ ಗ್ರಾಮದ ಸಂತ್ರಸ್ತರನ್ನು ಭೈರನಹಟ್ಟಿ ಸರಕಾರಿ ಶಾಲೆಗೆ, vಕುರ್ಲಗೇರಿ ಸಂತ್ರಸ್ತರನ್ನು ನರಗುಂದ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಲಖಮಾಪುರ, ಬೆಳ್ಳೇರಿ, ವಾಸನ ಗ್ರಾಮಗಳೂ ಪ್ರವಾಹಕ್ಕೆ ತತ್ತರಿಸಿವೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.