ವಿದ್ಯಾರ್ಥಿಗಳ ವನದರ್ಶನಕ್ಕೆ ಚಾಲನೆ
Team Udayavani, Nov 24, 2019, 12:47 PM IST
ಮುಂಡರಗಿ: ಪಟ್ಟಣದ ಕಪ್ಪತ್ತಹಿಲ್ಸ್ ಅರಣ್ಯ ಇಲಾಖೆ ಕಾರ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕಪ್ಪತ್ತಹಿಲ್ಸ್ ಅರಣ್ಯ ವಲಯ ಸಂಯಕ್ತಾಶ್ರಯದಲ್ಲಿ ನಡೆದ ಚಿಣ್ಣರ ವನದರ್ಶನ ಕಾರ್ಯಕ್ರಮಕ್ಕೆ ಕರಬಸಪ್ಪ ಹಂಚಿನಾಳ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರಬಸಪ್ಪ ಹಂಚಿನಾಳ, ಶಾಲೆ ಮಕ್ಕಳಿಗೆ ಅರಣ್ಯ ಕುರಿತು ತಿಳಿವಳಿಕೆ ಮೂಡಿಸುವ ಚಿಣ್ಣರ ವನದರ್ಶನ ಕಾರ್ಯಕ್ರಮ ಉತ್ತಮವಾಗಿದೆ. ಇಂತಹ ಕಾರ್ಯಕ್ರಮ ಮೂಲಕ ಮಕ್ಕಳು ಅರಣ್ಯ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿದೆ. ಭವಿಷ್ಯದ ದಿನಗಳಲ್ಲಿ ಮಕ್ಕಳು ಪರಿಸರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಲು ಸಹಾಯವಾಗಲಿದೆ ಎಂದರು. ಕಪ್ಪತ್ತಹಿಲ್ಸ್ ವಲಯ ಅರಣ್ಯಾಧಿ ಕಾರಿ ಶಿವರಾತ್ರೇಶ್ವರಸ್ವಾಮಿ ಎಚ್.ಎಂ, ಬಿಇಒ ಎಸ್.ಎನ್. ಹಳ್ಳಿಗುಡಿ, ಪುರಸಭೆ ಸದಸ್ಯ ನಾಗೇಶ ಹುಬ್ಬಳ್ಳಿ, ಆರ್.ಎಲ್. ಬದಾಮಿ, ಸಿ.ಎಸ್. ಅರಸನಾಳ, ನಿಂಗೂ ಸೊಲಗಿ, ಸಿ.ಆರ್. ಚೌಧರಿ, ಎಸ್.ಎಸ್. ಮುಂಡರಗಿ, ಕಾಶಿನಾಥ ಶಿರಬಡಗಿ, ಮಹೇಶ, ಫಕಿರೇಶ ರ್ಯಾವಣಕಿ, ಕುಮಾರ್ ಎಸ್., ಎಚ್. ಎಸ್. ಪೂಜಾರ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್