ಬಂಡಾಯದ ನೆಲೆಯ ರೈತನ ಪ್ರಯತ್ನಕ್ಕೆ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಮೆಚ್ಚುಗೆ

ಸಿದ್ದಪ್ಪ ತಯಾರಿಸಿದ ಜಲ ವಿದ್ಯುತ್‌ಗಾರದ ಚಿತ್ರ ಮತ್ತೆ ವೈರಲ್

Team Udayavani, Jan 4, 2021, 12:03 PM IST

ಬಂಡಾಯದ ನೆಲೆಯ ರೈತನ ಪ್ರಯತ್ನಕ್ಕೆ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಮೆಚ್ಚುಗೆ

ಗದಗ: ಬಂಡಾಯದ ನೆಲೆ ನರಗುಂದ ತಾಲೂಕಿನ ಪ್ರಗತಿಪರ ರೈತರೊಬ್ಬರು ತಯಾರಿಸಿದ್ದ ಜಲ ವಿದ್ಯುತ್‌ಗಾರದ ಫೋಟೋವನ್ನು ಖ್ಯಾತ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರೈತ ನಿರ್ಮಿಸಿದ್ದ ಜಲವಿದ್ಯುತ್‌ಗಾರದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನರಗುಂದ ಸಮೀಪದ ಬಂಡೆಮ್ಮ ನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲವಿದ್ಯುತ್‌ಗಾರದ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್, ರೈತ ವಿನೂತನ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಕೇವಲ 5 ಸಾವಿರ ರೂ. ವೆಚ್ಚ ಮಾಡಿರುವ ರೈತ, 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ವರ್ಷದ ಕೆಲವೇ ತಿಂಗಳು ಹರಿಯುವ ಕಾಲುವೆ ನೀರಿನಿಂದ ರೈತರು ವಿದ್ಯುತ್ ತಯಾರಿಸುವುದಾದರೆ, ವರ್ಷವಿಡೀ ನೀರು ಹರಿದರೆ ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸಬಹುದು. ಹೆಚ್ಚಿನ ಸಂಪನ್ಮೂಲವಿಲ್ಲದೇ, ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಬದಲಾವಣೆ ತರಲು ಸಿದ್ದಪ್ಪ ಅವರ ಪ್ರಯತ್ನ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಗೆದ್ದ-ಸೋತ ಅಭ್ಯರ್ಥಿಗಳ ನೂರಾರು ಬೆಂಬಲಿಗರ ಮಧ್ಯೆ ಹೊಡೆದಾಟ, ವಿಡಿಯೋ ವೈರಲ್

ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್ ಅವರು ಇದನ್ನು ಟ್ವೀಟ್ ಮಾಡಿದ ಒಂದೇ ದಿನದಲ್ಲಿ ಸುಮಾರು 15 ಸಾವಿರ ಜನರು ಲೈಕ್ ಮಾಡಿದ್ದಾರೆ. ಜೊತೆಗೆ ಸಚಿವ ಸುರೇಶ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಕೂಡಾ ರಿಟ್ವೀಟ್ ಮಾಡಿದ್ದಾರೆ.

ಕ್ರಿಕೆಟಿಗ ಲಕ್ಷ್ಮಣ್ ಅವರು ಟ್ವೀಟ್ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ರೈತ ಸಿದ್ದಪ್ಪ ಹುಲಜೋಗಿ, 2011-12 ರಲ್ಲಿ ಜಲ ವಿದ್ಯುತ್‌ಗಾರವನ್ನು ಸಿದ್ಧಪಡಿಸಿ, ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಪ್ರಯೋಗಿಸಿದ್ದೆವು. ಪ್ಲಾಸ್ಟಿಕ್ ಪುಟ್ಟಿಗಳನ್ನು ಅವಳಡಿಸಿದ್ದ ಚಕ್ರ ತಿರುಗುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈ ವಿದ್ಯುತ್‌ನ್ನು ಬಂಡೆಮ್ಮನಗರದ ನಮ್ಮ ತೋಟದ ಮನೆಗೆ ಬಳಕೆ ಮಾಡುತ್ತಿದ್ದೆವು. ಆದರೆ, ಕಾಲುವೆಯಲ್ಲಿ ನೀರಿನ ಕೊರತೆ ಹಾಗೂ ಹೆಸ್ಕಾಂ ಲೈನ್ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯನ್ನು ಕೈಬಿಟ್ಟಿದ್ದೇವೆ ಎಂದರು.

ರೈತರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಇದರಲ್ಲಿ ಮತ್ತಷ್ಟು ಸುಧಾರಣೆ ತಂದು, ಹೊಸ ಮಾದರಿಯಲ್ಲಿ ವಿದ್ಯುತ್ ಉತ್ಪಾದನಾ ಉಪಕರಣಗಳನ್ನು ಆವಿಷ್ಕರಿಸುವುದಾಗಿ ಸಿದ್ದಪ್ಪ ಹೇಳಿದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.