ಕೊಚ್ಚಿ ಹೋದವರ ರಕ್ಷಣೆಗಾಗಿ ನಾಲ್ಕನೇ ದಿನವೂ ಮುಂದುವರಿದ ಶೋಧ ಕಾರ್ಯ
Team Udayavani, Oct 29, 2019, 5:27 PM IST
ಗದಗ: ಜಿಲ್ಲೆಯ ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋದವರ ರಕ್ಷಣೆಗಾಗಿ ನಾಲ್ಕನೇ ದಿನವಾದ ಮಂಗಳವಾರವೂ ಎನ್ ಡಿಆರ್ ಎಫ್ ತಂಡದಿಂದ ಶೋಧ ಕಾರ್ಯ ನಡೆಯಿತು.
ಜಿಲ್ಲೆ ರೋಣ ತಾಲೂಕಿನ ಮಾಳವಾಡ ಸಮೀಪದ ಮಲಪ್ರಭ ನದಿ, ಬೆಣ್ಣೆಹಳ್ಳದ ಸಂಗಮ ಸ್ಥಳದಲ್ಲಿ ಅ.26 ರಂದು ಸಂಜೆ ಹದ್ಲಿ ಗ್ರಾಮದ
ಕಳಸಪ್ಪ(30) ಈರಣ್ಣ(15) ಬೆಣ್ಣೆಹಳ್ಳದಲ್ಲಿ ಕೊಚ್ಚಿಹೋಗಿದ್ದರು.
ಅಮವಾಸ್ಯೆ ಅಂಗವಾಗಿ ಮನೆ ದೇವರಿಗೆ ಗಂಗಪೂಜೆ ನೆರವೇರಿಸಲು ನೀರು ತರಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.
ಅಂದು ರಾತ್ರಿಯೇ ರೋಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಅ.27 ರಿಂದ ಎನ್ ಡಿಆರ್ ಎಫ್ ತಂಡ ಅವಿರತವಾಗಿ ಹುಡುಕಾಟ ನಡೆಸುತ್ತಿದ್ದರೂ, ಕೊಚ್ಚಿ ಹೋದವರ ಸುಳಿವು ಸಿಕ್ಕಿಲ್ಲ.
ಕಳೆದ ರಾತ್ರಿಯಿಂದ ಹಳ್ಳ ಹಾಗೂ ನದಿ ಪಾತ್ರದಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದ್ದು, ದೋಣಿಯೂ ಮುಂದೆ ಸಾಗುತ್ತಿಲ್ಲ. ಹೀಗಾಗಿ ಎನ್ ಡಿಆರ್ ಎಫ್, ಅಗ್ನಿ ಶಾಮಕ ದಳ ಹಾಗೂ ಪೊಲೀಸರು ಕಾಲ್ನಡಿಗೆಯಲ್ಲೇ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…