ರಾಮಮಂದಿರ ನಿಧಿ ಸಂಗ್ರಹ
Team Udayavani, Jan 15, 2021, 1:17 PM IST
ಲಕ್ಷ್ಮೀಶ್ವರ: ಪಟ್ಟಣದ ಗಣ್ಯ ವ್ಯಾಪಾರಸ್ಥ ವಿಜಯಣ್ಣ ಮಹಾಂತಶೆಟ್ಟರ ಅವರು 11,101 ರೂ. ನಿಧಿ ಸಮರ್ಪಿಸುವ ಮೂಲಕ ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಕನಸು ಸಾಕಾರಗೊಳ್ಳುವ ಎಲ್ಲ ಪೂರ್ವ ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ಬೇಕಾದ ಆರ್ಥಿಕ ಸಹಾಯವನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಕೈಲಾದ ಮಟ್ಟಿನ ಅಳಿಲು ಸೇವೆ ಮಾಡಬೇಕು ಎಂದರು.
ಇದನ್ನೂ ಓದಿ:ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್ಡೌನ್ನಲ್ಲಿ ತಯಾರಾದ ರಿಷಭ್ ಚಿತ್ರ
ಧಾರವಾಡ ವಿಭಾಗ ಪ್ರಚಾರಕ ಶ್ರೀನಿವಾಸ ನಾಯಕ ಮಾತನಾಡಿದರು. ಪಟ್ಟಣದ ಬಸ್ತಿಬಣದಲ್ಲಿ ಕಾರ್ಯಾಲಯ ಪ್ರಾರಂಭಿಸಲಾಯಿತು. ಈ ವೇಳೆ ಮೌನೇಶ ಬಡಿಗೇರ, ಈರಣ್ಣ ಗಾಣಿಗೇರ, ಸುರೇಶ ಮೆಡ್ಲೆರಿ, ಗಜಾನನ ಹೆಗಡೆ, ರುದ್ರೇಶ ಅಳವಂಡಿ, ರಮೇಶ ಶೆಟ್ಟಿ, ಚಿಕ್ಕರಸ ಪೂಜಾರ, ಪ್ರದೀಪ ಮರಿಹೊಳಲಣ್ಣವರ, ಶಂಕರ ಬ್ಯಾಡಗಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ವಿಜಯ ಕುಂಬಾರ, ಸೋಮೇಶ ಉಪನಾಳ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ