ಎಪಿಎಂಸಿಗಳಿಗೆ “ಸಮಯ’ವೇ ಸಂಕೋಲೆ

ಬಹುತೇಕ ಎಪಿಎಂಸಿಗಳಲಿಲ್ಲ ವಹಿವಾಟು­ ಕೊರೊನಾ ಸಮಯದಲ್ಲಿ ಅಗತ್ಯ ವಸ್ತುಗಳ ಅಭಾವ

Team Udayavani, May 1, 2021, 5:38 PM IST

jkhjuu

ವರದಿ: ವೀರೇಂದ್ರ ನಾಗಲದಿನ್ನಿ

ಗದಗ: ಕೋವಿಡ್‌ 2ನೇ ಅಲೆಯ ಹಿನ್ನೆಲೆಯಲ್ಲಿ ಸರಕಾರ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಸಡಿಲಿಕೆ ನೀಡಿರುವುದು ಜಿಲ್ಲೆಯ ಎಪಿಎಂಸಿ ಬಾಗಿಲು ಮುಚ್ಚಲು ಕಾರಣವಾಗಿದೆ. ಸಮಯದ ಅಭಾವದಿಂದ ಖರೀದಿದಾರರು ಕೃಷಿ ಉತ್ಪನ್ನಗಳ ಖರೀದಿಗೆ ಮುಂದಾಗದಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಿಲ್ಲೆಯ 7 ಎಪಿಎಂಸಿ ಮಾರುಕಟ್ಟೆಗಳ ಪೈಕಿ ಮುಂಡರಗಿ, ಗಜೇಂದ್ರಗಡ ಮತ್ತು ನರಗುಂದ ಎಪಿಎಂಸಿಗಳು ನೆಪ ಮಾತ್ರಕ್ಕೆ ಎಂಬಂತೆ ವಹಿವಾಟು ನಡೆಸುತ್ತಿದ್ದು, ಇನ್ನುಳಿದಂತೆ ಗದಗ, ಲಕ್ಷೆ¾àಶ್ವರ, ರೋಣ ಮತ್ತು ಹೊಳೆಆಲೂರು ಎಪಿಎಂಸಿಗಳಲ್ಲಿ ಕಳೆದ ಏ.27 ರಿಂದ ಬಹುತೇಕ ವಹಿವಾಟು ಸ್ಥಗಿತಗೊಂಡಿದೆ. ಬೆಳಗ್ಗೆ 10 ಗಂಟೆ ಒಳಗಾಗಿ ವಹಿವಾಟು ನಡೆಸಬೇಕೆಂದು ಸರಕಾರ ಷರತ್ತು ವಿ ಧಿಸಿದೆ. ಆದರೆ, ಅತೀ ಕಡಿಮೆ ಅವ ಧಿಯಲ್ಲಿ ವಹಿವಾಟು ನಡೆಸಲಾಗದು.

ಒಂದೆರಡು ಗಂಟೆಗಳಲ್ಲಿ ಟೆಂಡರ್‌ ಕರೆದರೂ ಉತ್ಪನ್ನವನ್ನು ಚೀಲಗಳಿಗೆ ತುಂಬುವುದು, ಲೋಡಿಂಗ್‌ಗೆ ಸಮಯ ಬೇಕಾಗುತ್ತದೆ. ಹೀಗಾಗಿ, ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಗದಗ ಎಪಿಎಂಸಿ ಕಾರ್ಯದರ್ಶಿಗಳ ಮೂಲಕ ಇಲಾಖೆ ನಿರ್ದೇಶಕರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂಬುದು ಸ್ಥಳೀಯ ವರ್ತಕರ ವಾದ.

ಮುಂಗಾರು ಬಿತ್ತನೆ ಸಿದ್ಧತೆಗೆ ಅಡ್ಡಿ: ಈಗಾಗಲೇ ಬಹುತೇಕ ಫಸಲು ಕಟಾವು ಮಾಡಿರುವ ರೈತರು ಇನ್ನಷ್ಟೇ ಮಾರುಕಟ್ಟೆಗೆ ಸಾಗಿಸಲಿದ್ದಾರೆ. ಹಿಂಗಾರು ಜೋಳ, ನೀರಾವರಿ ಪ್ರದೇಶದಲ್ಲಿ ಬೆಳೆಯುವ ಗೆಜ್ಜೆ ಶೇಂಗಾ, ಕಡಲೆ ಹಾಗೂ ಮುಂಗಾರಿನಲ್ಲಿ ಬೆಳೆದ ಹೆಸರು ಮತ್ತಿತರೆ ಬೆಳೆಗಳಲ್ಲಿ ಶೇ.20 ರಷ್ಟು ರೈತರ ಬಳಿಯಿದ್ದು, ಮೇ ತಿಂಗಳಲ್ಲಿ ಅದನ್ನು ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಇದರಿಂದ ಬರುವ 8-10 ಸಾವಿರ ರೂ. ಆದಾಯ ಬಿತ್ತನೆ ಕಾರ್ಯಕ್ಕೆ ನೆರವಾಗುತ್ತದೆ ಎನ್ನುತ್ತಾರೆ ರೈತರು. ಇದೀಗ ಎಪಿಎಂಸಿ ವಹಿವಾಟಿಗೂ ಕೊರೊನಾ ಕಫೂÂì ಕರಿನೆರಳು ಬಿದ್ದಿದೆ. ಕಳೆದ ಮೂರು ದಿನಗಳಿಂದ ಎಪಿಎಂಸಿ ಬಾಗಿಲು ಮುಚ್ಚಿದ್ದು, ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ಪರದಾಡುವಂತಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.