Gadag; ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ನಲ್ಲಿ ಭಾರಿ ಗೊಂದಲ
Team Udayavani, Dec 17, 2023, 12:31 PM IST
ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಗೊಂದಲ ಉಂಟಾದ ಘಟನೆ ಗದಗ ನಗರದಲ್ಲಿ ರವಿವಾರ ನಡೆದಿದೆ.
ಗದಗ ನಗರದಲ್ಲಿ ಬಾಲಕಿಯರ ಬಾಲ ಮಂದಿರ ಉದ್ಘಾಟನೆ ಮಾಡಲು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರ್ ಲ್ಯಾಂಡಿಗ್ ನಲ್ಲಿ ಭಾರಿ ಗೊಂದಲವಾಗಿದೆ.
ಎರಡು ಹೆಲಿಪ್ಯಾಡ್ ಇರುವುದರಿಂದ ಪೈಲೆಟ್ ಗೊಂದಲ ಮಾಡಿಕೊಂಡರು. ಒಂದು ಹೆಲಿಪ್ಯಾಡ್ ನಲ್ಲಿ ಅರ್ಧ ಇಳಿಸಿ, ಮತ್ತೆ ಹೆಲಿಕಾಪ್ಟರ್ ಮೇಲೆ ಹಾರಿತು. ಕೊನೆಗೆ ಪಕ್ಕದಲ್ಲಿನ ಹೆಲಿಪ್ಯಾಡ್ ನಲ್ಲಿ ಪೈಲೆಟ್ ಲ್ಯಾಂಡ್ ಮಾಡಿದರು.
ಲ್ಯಾಂಡಿಂಗ್ ಗೊಂದಲದಿಂದ ಪೊಲೀಸರು, ಜಿಲ್ಲಾಡಳಿತ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಂದು ಕ್ಷಣ ಕಕ್ಕಾಬಿಕ್ಕಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು