­29 ಕೆರೆಗಳಿಗೆ ನೀರು ತುಂಬಿಸಲು ಸಿಕ್ಕೀತೇ ಹಣ?

ಬಜೆಟ್‌ನಲ್ಲಿ ಅನುದಾನ ನೀಡುವ ವಿಶ್ವಾಸ ! ಜಲ ಸಂಪನ್ಮೂಲ ಇಲಾಖೆ ಅನುಮೋದನೆಗೆ ಮರು ಪ್ರಸ್ತಾವನೆ

Team Udayavani, Mar 5, 2021, 9:01 PM IST

Gadag

ಮುಂಡರಗಿ: ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಾಲವಾಡಗಿ ಏತ ನೀರಾವರಿ ಯೋಜನೆಯಿಂದ ಮುಂಡರಗಿ- ಶಿರಹಟ್ಟಿ, ಗದಗ ಭಾಗದ 29 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಅನುದಾನ ನೀಡಬಹುದೆಂಬ ನಿರೀಕ್ಷೆಯನ್ನು ಈ ಭಾಗದ ರೈತರು ಹೊಂದಿದ್ದಾರೆ.

ಈಗಾಗಲೇ ತಾಲೂಕಿನ ಬಹುದೊಡ್ಡ ಶಿಂಗಟಾಲೂರು ಏತ ನೀರಾವರಿ ಯೋಜನೆಯ ಸೂಕ್ಷ್ಮನೀರಾವರಿ ಕಾಮಗಾರಿಗಳಡಿ ರೈತರ ಹೊಲಗಳಿಗೆ ನೀರುಣಿಸಲು ಪೈಪ್‌ಲೈನ್‌ ಹಾಕುವುದರ ಮೂಲಕಪ್ರಾಯೋಗಿಕ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಜತೆಗೆ ಇದೇ ಏತ ನೀರಾವರಿಯಿಂದ ಬಸಾಪೂರ,ಹಿರೇವಡ್ಡಟ್ಟಿ, ಡಂಬಳ, ಜಂತ್ಲಿ-ಶಿರೂರು, ಪೇಠಾಲೂರು ಕೆರೆಗಳು ಸೇರಿದಂತೆ ಮೂವತ್ತಕ್ಕಿಂತಲೂಹೆಚ್ಚು ಚೆಕ್‌ ಡ್ಯಾಂಗಳಿಗೆ ಪೈಪ್‌ಲೈನ್‌ ಮೂಲಕ ನೀರುತುಂಬಿಸಿದ್ದರಿಂದ ಈ ಭಾಗದಲ್ಲಿ ರೈತರು ನೀರಾವರಿಮೂಲಕ ಬೆಳೆ ಬೆಳೆಯುತ್ತಿದ್ದಾರೆ. ಅದರಂತೆಯೇ ತಾಲೂಕಿನ ತುಂಗಭದ್ರಾ ನದಿಯ ಹಮ್ಮಿಗಿ ಬ್ಯಾರೇಜ್‌ನಿಂದ ಜಾಲವಾಡಗಿ ಗ್ರಾಮದ ಕೆರೆ ಮೂಲಕ ಮುಂಡರಗಿ ತಾಲೂಕಿನ ಮುರುಡಿ, ಕೆಲೂರು, ಚಿಕ್ಕವಡ್ಡಟ್ಟಿ, ಕೆರೆಗಳು ಮತ್ತುಶಿರಹಟ್ಟಿ ತಾಲೂಕಿನ ಜಲ್ಲಿಗೇರಿ, ಕಡಕೋಳ,ಮಾಗಡಿ, ಸೊರಟೂರು ಕೆರೆಗಳು, ಗದಗ ತಾಲೂಕಿನ ಮುಳಗುಂದ, ಕಬಲಾದಕಟ್ಟಿ, ಮಲ್ಲಸಮುದ್ರ, ಕಣವಿ,ನೀಲಗುಂದ ಸೇರಿದಂತೆ ಒಟ್ಟು 29 ಕೆರೆಗಳಿಗೆ ನೀರುತುಂಬಿಸುವ ಯೋಜನೆಯ ಮರು ಪ್ರಸ್ತಾವನೆಯನ್ನುಜಲ ಸಂಪನ್ಮೂಲ ಇಲಾಖೆಗೆ ಅನುಮೋದನೆಗೆಕಳುಹಿಸಲಾಗಿದೆ.

ಈ ಮೊದಲಿನ ಪ್ರಸ್ತಾವನೆ ಇಲಾಖೆಯಬಾಕಿ ಕಾಮಗಾರಿಗಳ ಕಾರ್ಯಭಾರ ಅಧಿಕವಾಗಿರುವುದರಿಂದ 110.94 ಕೋಟಿ ರೂ.ಯೋಜನೆಯನ್ನು ಸದ್ಯಕ್ಕೆ ಮುಂದೂಡಲಾಗುತ್ತಿದೆಎಂದು ಸರಕಾರದ ಜಲಸಂಪನ್ಮೂಲ ಇಲಾಖೆಕಾರ್ಯದರ್ಶಿಗಳು 2019ರ ಜುಲೈ 15ರಂದುಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕನಿರ್ದೇಶಕರಿಗೆ ಪತ್ರ ಬರೆದಿದ್ದರು. ಆದರೆ ಮರುಪ್ರಸ್ತಾವನೆಯಂತೆ ಮುಂಡರಗಿ, ಶಿರಹಟ್ಟಿ, ಗದಗಭಾಗದ 29 ಕೆರೆ, ಚೆಕ್‌ಡ್ಯಾಂಗಳಿಗೆ ನೀರು ತುಂಬಿಸುವ197.05 ಕೋಟಿ ರೂ. ಮಾರ್ಪಡಿತ ಪ್ರಸ್ತಾವನೆಯನ್ನು2020ರ ಸೆಪ್ಟೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗಿದೆ. ಹಾಗಾಗಿ ಜಾಲವಾಡಗಿ ಏತನೀರಾವರಿ ಯೋಜನೆಗೆ ಈ ಸಲ ಸಿಎಂ ಅನುದಾನ ನೀಡಬಹುದೆನ್ನುವ ಆಶಾಭಾವ ಇದೆ.

ಈ ಹಿಂದೆ 29 ಕೆರೆಗಳಿಗೆ ನೀರು ತುಂಬಿಸುವಜಾಲವಾಡಗಿ ಏತ ನೀರಾವರಿ ಯೋಜನೆ ಅನುದಾನ ಕೊರತೆಯಿಂದ ನನೆಗುದಿಗೆ ಬಿದ್ದಿತ್ತು. ಅಲ್ಲಿಂದಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಾರದೇ ರೈತರು ಮೀನಮೇಷ ಎಣಿಸುವಂತಾಗಿದೆ.ಜಾಲವಾಡಗಿ ಏತ ನೀರಾವರಿಯಿಂದ 29 ಕೆರೆಗಳಿಗೆನೀರು ತುಂಬಿಸಿದರೆ ಮುಂಡರಗಿ, ಶಿರಹಟ್ಟಿ, ಗದಗ ಭಾಗದ ಸಾವಿರಾರು ಏಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ದೊರೆಯಲಿದೆ. ಕೆರೆಗಳಿಗೆ ನೀರು ತುಂಬಿಸಿದರೆ ಶಾಶ್ವತ ಬರಗಾಲದಹಣೆಪಟ್ಟಿಯಿಂದ ಈ ಭಾಗದ ರೈತರು ಕಳಚಿಕೊಂಡು ನೀರಾವರಿ ಬೆಳೆ ಬೆಳೆಯಲು ಅನುಕೂಲವಾಗಲಿದೆ.

ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.