ಗದಗ: ಮಾದರಿಯಾಗಲಿ ಸೈನಿಕ ಸಮುದಾಯ ಭವನ

ಯುವಕ, ಯುವತಿಯರಿಗೆ ಸೂಕ್ತ ತಿಳಿವಳಿಕೆ, ತರಬೇತಿ ನೀಡುವಂತಾಗಲಿ

Team Udayavani, Mar 25, 2023, 6:25 PM IST

ಗದಗ: ಮಾದರಿಯಾಗಲಿ ಸೈನಿಕ ಸಮುದಾಯ ಭವನ

ಗದಗ: ಸೈನಿಕ ಸಮುದಾಯ ಭವನ ಮಾದರಿಯಾಗಲಿ. ಸೈನಿಕರಾಗಲಿಚ್ಛಿಸುವ ಯುವ ಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ದೇಶಾಭಿಮಾನ ಸ್ಪುರಿಸುವ ನಿಟ್ಟಿನಲ್ಲಿ ಈ ತರಬೇತಿ ಕೇಂದ್ರ ಸದುಪಯೋಗವಾಗಲಿ ಎಂದು ಶಾಸಕ ಎಚ್‌.ಕೆ. ಪಾಟೀಲ ಹೇಳಿದರು.

ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಆದಿತ್ಯ ನಗರದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ನಿರ್ಮಾಣಗೊಳ್ಳಲಿರುವ ಸೈನಿಕ ಸಮುದಾಯ ಭವನ ಹಾಗೂ ತರಬೇತಿ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗದಗ ಜಿಲ್ಲಾ ಮಾಜಿ ಸೈನಿಕರ ಸಂಘ ಗದಗ ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಹಲವಾರು ರಚನಾತ್ಮಕ ಕಾರ್ಯಗಳ ಮೂಲಕ ಜನಮನ ಸೆಳೆದಿದೆ. ಇದೀಗ ಇನ್ನೊಂದು ಹೆಜೆc ಮುಂದೆ ಹೋಗಿ ಸೈನಿಕ ಸಮುದಾಯ ಭವನ ಹಾಗೂ ತರಬೇತಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಅಭಿನಂದನೀಯ ಎಂದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಮಾತನಾಡಿ, ನೂತನವಾಗಿ ನಿರ್ಮಾಣಗೊಳ್ಳಲಿರುವ ಈ ಸೈನಿಕ ಸಮುದಾಯ ಭವನ ಹಾಗೂ ತರಬೇತಿ ಕೇಂದ್ರ ಸುಸಜ್ಜಿತವಾಗಿ ಶೀಘ್ರವಾಗಿ ನಿರ್ಮಾಣಗೊಳ್ಳಲಿ. ಈ ಕೇಂದ್ರದಿಂದ ಮಾಜಿ ಸೈನಿಕರಿಂದ, ಹಿರಿಯ ಅಧಿಕಾರಿಗಳಿಂದ ಯುವ ಜನಾಂಗಕ್ಕೆ ಮಾರ್ಗದರ್ಶಿ ತರಬೇತಿ ನಡೆಯಲಿ. ಸೈನ್ಯಕ್ಕೆ ಸೇರಲಿಚ್ಛಿಸುವ ಯುವಕ, ಯುವತಿಯರಿಗೆ ಸೂಕ್ತ ತಿಳಿವಳಿಕೆ, ತರಬೇತಿ ನೀಡುವಂತಾಗಲಿ ಎಂದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ ಮಾತನಾಡಿ, ಪ್ರಾಧಿಕಾರದಿಂದ ಕಳಸಾಪೂರ ಗ್ರಾಪಂ ವ್ಯಾಪ್ತಿಯಲ್ಲಿ ಲೇಔಟ್‌ಗಳನ್ನು ನಿರ್ಮಾಣ ಮಾಡುತ್ತಿದ್ದು, ಜಮೀನಾªರರು ಸಹಕಾರ ನೀಡಬೇಕು. ಈ ಮೂಲಕ ಅಭಿವೃದ್ಧಿ ಕಾರ್ಯ, ಅಭಿವೃದ್ಧಿಗೆ ಪೂರಕವಾಗಿರುವ ಕಟ್ಟಡಗಳ ನಿರ್ಮಾಣಕ್ಕೆ ಸಹಕಾರ ನೀಡಬೇಕೆಂದರು.ಮಲ್ಲಸಮುದ್ರ ಹಿರೇ ಮಠದ ಫಕೀರೇಶ್ವರ ಪಟ್ಟಾಧ್ಯಕ್ಷರು ಸಾನ್ನಿಧ್ಯ ವಹಿಸಿ ಮಾತನಾಡಿ, ಸೈನಿಕ ಸಮುದಾಯ ಭವನ ಹಾಗೂ ತರಬೇತಿ ಕೇಂದ್ರ ನಿರ್ಮಾಣಗೊಳ್ಳುತ್ತಿರುವುದು ಬಹು ವರ್ಷದ ಕನಸು, ಬೇಡಿಕೆ ಈಡೇರಿದಂತಾಗಿದೆ. ಈ ಕಾರ್ಯಕ್ಕೆ ಶ್ರಮಿಸಿದವರು ಅಭಿನಂದನಾರ್ಹರು ಎಂದರು.

ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಗೂಳಯ್ಯ ಮಾಲಗಿತ್ತಿಮಠ ಅಧ್ಯಕ್ಷತೆ ವಹಿಸಿದ್ದರು. ಪಿ.ವಿ. ಕೊರಗಲ್ಲಮಠ, ಕಳಸಾಪೂರ ಗ್ರಾಪಂ ಅಧ್ಯಕ್ಷೆ ರತ್ನಾ ನಾಯ್ಕರ್‌, ಸದಸ್ಯ ಕಿರಣಕುಮಾರ ಕೋಪರ್ಡೆ, ಅಭಿವೃದ್ಧಿ ಅಧಿ ಕಾರಿ ಕೊಟ್ರೇಶ ಓಲಿ, ಮುಖಂಡರಾದ ಜೆ.ಸಿ. ರೇಶ್ಮಿ, ಅಂದಾನಪ್ಪ ಯರಗೇರಿ, ಎಚ್‌.ವಿ. ಬೆಟಗೇರಿ ಇದ್ದರು. ಜಯಶ್ರೀ ಪೀನಾಕಿಮಠ ಪ್ರಾರ್ಥಿಸಿದರು. ಎ.ಎಂ. ತಹಶೀಲ್ದಾರ್‌ ಸ್ವಾಗತಿಸಿದರು. ಸು ಧೀರಸಿಂಗ್‌ ಘೋರ್ಪಡೆ ನಿರೂಪಿಸಿದರು. ಎಸ್‌.ಆರ್‌. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

hk-patil

Gadag ಹಿರಿಯ ರಾಜಕಾರಣಿ ಎಚ್.ಕೆ.ಪಾಟೀಲರಿಗೆ 6ನೇ ಬಾರಿಗೆ ಸಚಿವ ಪಟ್ಟ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ