ಗಜೇಂದ್ರಗಡದಲ್ಲಿ ನರಿ ಉಪಟಳ; ಸ್ಥಳೀಯರಿಂದ ನರಿ ಮೇಲೆ ಹಲ್ಲೆ
Team Udayavani, Dec 14, 2022, 11:55 AM IST
ಗದಗ: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಅವಾಂತರ ಸೃಷ್ಟಿಸಿದ್ದ ನರಿಯನ್ನು ಸ್ಥಳೀಯರು ಅಟ್ಟಿಸಿಕೊಂಡು ಕೊಂದಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಬುಧವಾರ (ಡಿ.14) ನಡೆದಿದೆ.
ಬುಧವಾರ ಬೆಳಿಗ್ಗೆ ಗಜೇಂದ್ರಗಡ ಪಟ್ಟಣಕ್ಕೆ ದಾಳಿಯಿಟ್ಟ ನರಿ ಸ್ಥಳೀಯರನ್ನು ಬೆನ್ನಟ್ಟುತ್ತಿದ್ದು, ಹಲವರು ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ನರಿಯನ್ನು ಅಟ್ಟಾಡಿಸಿಕೊಂಡು ಕೊಂದು ಹಾಕಿದ್ದಾರೆ.
ಮಂಗಳವಾರ ಗದಗ ತಾಲೂಕಿನ ಅಸುಂಡಿ ಗ್ರಾಮದ ಹುಲಕೋಟಿ ಸಹಕಾರ ಸಂಸ್ಥೆಯ ಪ್ರೌಢಶಾಲೆಯ ಆವರಣದಲ್ಲಿ ಆಗಮಿಸಿದ್ದ ನರಿಯೊಂದು ಅವಾಂತರ ಸೃಷ್ಟಿಸಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಾಬರಿಗೊಂಡಿದ್ದರು. ತದನಂತರ ಅರಣ್ಯ ಇಲಾಖೆ ಸಿಬ್ಬಂದಿ ನರಿಯನ್ನು ಬಲೆಯೊಳಗೆ ಸೆರೆ ಹಿಡಿದು ಬಿಂಕದಕಟ್ಟಿ ಮೃಗಾಲಯಕ್ಕೆ ಬಿಟ್ಟಿದ್ದರು.
ಬುಧವಾರ (ಇಂದು) ಗಜೇಂದ್ರಗಡ ಪಟ್ಟಣದಲ್ಲಿ ಸಾರ್ವಜನಿಕ ಮೇಲೆ ದಾಳಿ ನಡೆಸಿದ ನರಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸ್ಥಳೀಯರು ನರಿ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ