ಜನರ ಮನೆ ಬಾಗಿಲಿಗೇ ಜಿಲ್ಲಾಡಳಿತ


Team Udayavani, Oct 14, 2021, 3:00 PM IST

gadaga news

ಗದಗ: “ಜನರ ಮನೆ ಬಾಗಿಲಿಗೇ ಜಿಲ್ಲಾಡಳಿತ’ ಘೋಷವಾಕ್ಯ ದೊಂದಿಗೆ ಅ.16ರಂದು ತಾಲೂಕಿನ ಆಯ್ದ ಗ್ರಾಮಗಳಲ್ಲಿಜಿಲ್ಲಾ ಧಿಕಾರಿಗಳು ಹಾಗೂ ತಹಶೀಲ್ದಾರ್‌ರು ಗ್ರಾಮ ವಾಸ್ತವ್ಯ ನಡೆಸುವರು ಎಂದು ಜಿಲ್ಲಾ ಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ಆಯಾ ತಾಲೂಕುಗಳ ತಹಶೀಲ್ದಾರ್‌ರು ತಾಲೂಕಿನ ಆಯ್ದಗ್ರಾಮಗಳಲ್ಲಿ ವಾಸ್ತವ್ಯ ಮಾಡುವರು. ಅ.16ರಂದು ಅಂದು ಬೆಳಗ್ಗೆ 10 ರಿಂದ ಗ್ರಾಮವಾಸ್ತವ್ಯ ಆರಂಭವಾಗಲಿದ್ದು, ಸಭೆಯಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದಅ ಧಿಕಾರಿಗಳು ಹಾಜರಿರುವರು ಎಂದುತಿಳಿಸಿದ್ದಾರೆ.

ಗದಗ ತಾಲೂಕಿನ ತಿಮ್ಮಾಪುರಗ್ರಾಮದಲ್ಲಿ ತಹಶೀಲ್ದಾರ್‌ ಕಿಶನ್‌ಕಲಾಲ, ರೋಣ ತಾಲೂಕಿನ ತಳ್ಳಿಹಾಳಗ್ರಾಮದಲ್ಲಿ ತಹಶೀಲ್ದಾರ್‌ಜಕ್ಕನಗೌಡರ, ಮುಂಡರಗಿತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿತಹಶೀಲ್ದಾರ್‌ ಆಶಪ್ಪ ಪೂಜಾರ,ನರಗುಂದ ತಾಲೂಕಿನ ಭೈರನಹಟ್ಟಿಗ್ರಾಮದಲ್ಲಿ ತಹಶೀಲ್ದಾರ್‌ಎ.ಡಿ.ಅಮರವಾಡಗಿ, ಲಕ್ಷ್ಮೇಶ್ವರ ತಾಲೂಕಿನ ಅಮರಾಪುರಗ್ರಾಮದಲ್ಲಿ ತಹಶೀಲ್ದಾರ್‌ ಭ್ರಮರಾಂಬಗುಬ್ಬಿಶೆಟ್ಟರ ಹಾಗೂ ಗಜೇಂದ್ರಗಡ ತಾಲೂಕಿನಗುಳಗುಳಿ ಗ್ರಾಮದಲ್ಲಿ ತಹಶೀಲ್ದಾರ್‌ ಆರ್‌.ಡಿ.ಕೆಂಗೇರಿ ಅವರು ಗ್ರಾಮ ವಾಸ್ತವ್ಯ ನಡೆಸಿ,ಸಾರ್ವಜನಿಕರಿಂದ ಕಂದಾಯ ವಿಷಯಕ್ಕೆಸಂಬಂ ಧಿಸಿದಂತೆ ಅಹವಾಲುಗಳನ್ನು ಪಡೆದುಪರಿಹಾರಿಸುವರು ಎಂದಿದ್ದಾರೆ.

ತಹಶೀಲ್ದಾರ್‌ರು ವಾಸ್ತವ್ಯ ಹೂಡಲುನಿಗದಿಪಡಿಸಲಾದ ಗ್ರಾಮಗಳಿಗೆ ತೆರಳಿಗ್ರಾಮದ ಪಹಣಿಯಲ್ಲಿನ ದೋಷಗಳನ್ನುಸರಿಪಡಿಸುವುದು. ಪಾವತಿ ಹೊಂದಿದಖಾತೆದಾರರ ಹೆಸರನ್ನು ಪಹಣಿಯ ಕಾಲಂ9ರಿಂದ ತೆಗೆದು ನೈಜ ವಾರಸುದಾರರಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯದೊರೆಯುತ್ತಿರುವ ಬಗ್ಗೆ ಪರಿಶೀಲಿಸಿಕ್ರಮ ವಹಿಸುವರು. ಬಿಟ್ಟುಹೋದಂತಹ ಅರ್ಹ ಪ್ರಕರಣಗಳಿಗೆಸ್ಥಳದಲ್ಲಿಯೇ ಆದೇಶ ನೀಡಬೇಕುಎಂದು ಸೂಚಿಸಿದ್ದಾರೆ.

ಗ್ರಾಮದಲ್ಲಿ ಸ್ಮಶಾನ ಲಭ್ಯತೆ ಬಗ್ಗೆಪರಿಶೀಲಿಸುವುದು ಮತ್ತು ಸ್ಮಶಾನವಿಲ್ಲದಿದ್ದಲ್ಲಿಸರ್ಕಾರದ ಆದೇಶದಂತೆ ಕ್ರಮ ವಹಿಸುವುದು.ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆಇದ್ದಲ್ಲಿ ಲಭ್ಯ ಜಮೀನು ಕಾಯ್ದಿರಿಸುವುದು.ಸರ್ಕಾರ ಜಮೀನು ಅತಿಕ್ರಮ ಒತ್ತುವರಿತೆರವುಗೊಳಿಸುವುದು.

ಆಧಾರ್‌ ಕಾರ್ಡಿನಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸುವುದು. ಸರ್ಕಾರದಿಂದಸಾರ್ವಜನಿಕರಿಗೆ ದೊರೆಯುಬಹುದಾದಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು.ಮತದಾರರ ಪಟ್ಟಿ ಪರಿಷ್ಕರಣೆ, ಹದ್ದುಬಸ್ತು,ಪೋಡಿ ಮುಕ್ತ ಗ್ರಾಮ, ದರಖಾಸ್ತುಪೋಡಿ, ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ,ಬಿಸಿಎಂ ವಸತಿ ನಿಲಯಗಳಿದ್ದಲ್ಲಿ ಭೇಟಿನೀಡಿ, ಸುಸ್ಥಿತಿಯಲ್ಲಿರುವ ಬಗ್ಗೆ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿನೀಡಿ ಕಲಿಕಾ ಕ್ರಮದ ಬಗ್ಗೆ ಪರಿಶೀಲಿಸುವುದು.ಎಲ್ಲ ಅರ್ಹ ಬಡ ಕುಟುಂಬಗಳಿಗೆಬಿಪಿಎಲ್‌ ಕಾರ್ಡ್‌ ದೊರೆತಿರುವ ಬಗ್ಗೆಖಾತ್ರಿಪಡಿಸಿಕೊಳ್ಳುವುದು.

ಗುಡಿಸಲುರಹಿತ ವಾಸದ ಮನೆಗಳ ನಿರ್ಮಾಣಕ್ಕೆಇರುವ ಸೌಲಭ್ಯಗಳನ್ನು ಜಾರಿ ಮಾಡಿ,ಗುಡಿಸಲು ಮುಕ್ತ ಗ್ರಾಮಗಳಾಗಿಸುವುದು.ಈ ಎಲ್ಲ ಕ್ರಮಗಳನ್ನು ವಹಿಸಲು ಉನ್ನತಅ ಧಿಕಾರಿಗಳು ಖುದ್ದಾಗಿ ಸ್ಪಂದಿಸಲು,ಸಾಧ್ಯವಾದಷ್ಟು ಸ್ಥಳದಲ್ಲಿಯೇ ಸಮಸ್ಯೆಪರಿಹರಿಸಲು ಅನುಕೂಲವಾಗುವಂತೆಸರ್ಕಾರ ಗ್ರಾಮ ವಾಸ್ತವ್ಯದಲ್ಲಿಅನುಸರಿಸಬೇಕಾದ ನಿಯಮಗಳ ಕುರಿತುಮಾರ್ಗಸೂಚಿ ನೀಡಿದೆ ಎಂದು ಜಿಲ್ಲಾ ಧಿಕಾರಿಎಂ.ಸುಂದರೇಶ ಬಾಬು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.