ಶಿವಾಜಿ ಮಹಾರಾಜರ ಧೈರ್ಯ-ಸಾಹಸ ಸ್ಮರಣೆ

ಭಾವಚಿತ್ರ ಅದ್ಧೂರಿ ಮೆರವಣಿಗೆ ಹಿಂದೂ ನಾಯಕನ ಗುಣಗಾನ ಸರಕಾರಿ ಕಚೇರಿ-ಶಾಲಾ ಕಾಲೇಜುಗಳಲ್ಲಿ ಆಚರಣೆ

Team Udayavani, Feb 20, 2020, 1:53 PM IST

20-February-16

ಗಜೇಂದ್ರಗಡ: ಪಟ್ಟಣ ಸೇರಿ ಸುತ್ತಲಿನ ಗ್ರಾಮಗಳ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಬುಧವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಸಮೀಪದ ವೀರಾಪುರ ಗ್ರಾಮದಲ್ಲಿ ಶ್ರೀ ತುಳಜಾಭವಾನಿ ಟ್ರಸ್ಟ್‌ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಆಚರಿಸಲಾಯಿತು. ಗ್ರಾಪಂ ಸದಸ್ಯ ಎಂ.ವೈ. ಅವಧೂತ್‌, ಮಹಾಂತೇಶ ಆರೇರ, ವೀರಪ್ಪ ಮೋಹಿತೆ, ಬಸವರಾಜ ಘೋರ್ಪಡೆ, ಶರಣಪ್ಪ ತಳವಾರ, ಪವಾಡೆಪ್ಪ ಗುಡದೂರ, ಭೀಮಪ್ಪ ಕಿಲ್ಲೇದಾರ, ಹನಮಂತ ಹೂಗಾರ, ಭೀಮಪ್ಪ ಘೋರ್ಪಡೆ, ಈರಪ್ಪ ಮೋಹಿತೆ, ರವಿ ಘೋರ್ಪಡೆ, ಮೌನೇಶ ರಾಮಜಿ, ಈರಪ್ಪ ಘೋರ್ಪಡೆ ಇದ್ದರು.

1ನೇ ವಾರ್ಡ್‌: ಪಟ್ಟಣದ 1ನೇ ವಾರ್ಡ್‌ನ ಅಡೇಕಾರ ಓಣಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಯಿತು. ಪಿಎಸ್‌ಐ ಗುರುಶಾಂತ್‌ ದಾಶ್ಯಾಳ, ಪುರಸಭೆ ಸದಸ್ಯ ರಾಜು ಸಾಂಗ್ಲಿಕಾರ, ಎಪಿಎಂಸಿ ಸದಸ್ಯೆ ಮಂಗಳಾದೇವಿ ದೇಶಮುಖ, ಶಿವರಾಜ ಘೋರ್ಪಡೆ, ಯಶರಾಜ್‌ ಘೋರ್ಪಡೆ, ಪಾಷಾ ಗಂಗಾವತಿ, ಹುಸೇನಸಾಬ್‌ ನಿಶಾನದಾರ, ಬಾಳಪ್ಪ ಪವಾರ, ನಭಿಸಾನ ನಿಶಾನದಾರ, ಹನಮಂತ ಪಾಗಾದ, ರವಿ ಮೋಹಿತೆ ಇದ್ದರು.

ಹಿರೇಕೊಪ್ಪ ಗ್ರಾಮ: ಹಿರೇಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖ್ಯ ಶಿಕ್ಷಕ ಐ.ಎ. ರೇವಡಿ ಅಧ್ಯಕ್ಷತೆ ವಹಿಸಿದ್ದರು. ಎಸ್‌.ಜಿ. ಕುಲಕರ್ಣಿ, ಆರ್‌.ಜಿ. ಮ್ಯಾಕಲ್‌, ಎಂ.ಎಚ್‌. ತಟಗಾರ, ಸಿ.ಐ. ಜೂಚನಿ, ಜಿ.ಎಂ. ಬೋಸಲೆ ಇದ್ದರು.

ಓಂ ಸಾಯಿ ಪ್ರಾಥಮಿಕ ಶಾಲೆ: ಪಟ್ಟಣದ ಹಿರೇಮನಿ ಬಡಾವಣೆಯಲ್ಲಿನ ಓಂ ಶ್ರೀಸಾಯಿ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖ್ಯ ಶಿಕ್ಷಕಿ ಡಾ| ಮಂಜುಳಾ ಹಳಕಟ್ಟಿ, ಸಿದ್ದು ವಿ.ಜಿ., ಕವಿತಾ ಹಾದಿಮನಿ, ಫರ್ಜನಾ ಮುಧೋಳ, ವಿಜಯಲಕ್ಷ್ಮೀ ಮುಲ್ಕಿಪಾಟೀಲ, ಲಕ್ಷ್ಮೀ ಹಳ್ಳದ, ಮಲ್ಲಿಕಾರ್ಜುನ ಮಾಟರಂಗಿ, ಮಂಜುಳಾ ದವೆ, ಬಿ.ಎಸ್‌. ಸಿದ್ದರೆಡ್ಡಿ, ಸುನಂದಾ ದಿವಟೆ, ಲಕ್ಷ್ಮೀಕಾಂತ ಗಾಡಗೋಳಿ, ಉಮಾ ಹಳ್ಳಿಗುಡಿ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.