ಬೇಸಿಗೆಯಲ್ಲಿ ಜಾನುವಾರುಗಳ ದಾಹ ತೀರಿಸಿ


Team Udayavani, Mar 13, 2021, 4:09 PM IST

ಬೇಸಿಗೆಯಲ್ಲಿ ಜಾನುವಾರುಗಳ ದಾಹ ತೀರಿಸಿ

ರೋಣ: ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೊಸದಾಗಿ ಆಡಳಿತಚುಕ್ಕಾಣಿ ಹಿಡಿದಿರುವ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂಪಿಡಿಒಗಳು ತಮ್ಮ ವ್ಯಾಪ್ತಿಯ ಹಳ್ಳಿಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕಿದೆ.

ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಟ್ಟು 34000 ಎಮ್ಮಿ, 28000 ಆಕಳು(ಹಸು), 80000 ಕುರಿ, 60000 ಆಡು ಹೀಗೆ ಒಟ್ಟು 2 ಲಕ್ಷಕ್ಕೂ ಅಧಿ ಕ ಜಾನುವಾರುಗಳಿವೆ.ಇವು ಮನೆಯಲ್ಲಿದ್ದಾಗ ಮಾಲಿಕರು ನೀರಿನಲ್ಲಿ ಕುಡಿಸುತ್ತಾರೆ. ಆದರೆ ಮೇಯಲು  ಹೊಲಗಳಿಗೆ ತೆರಳಿದಾಗ ಅಲ್ಲಿ ಯಾವುದೇ ದೊಡ್ಡ ಪ್ರಮಾಣದ ಕೆರೆ-ಕಟ್ಟೆ-ತೊಟ್ಟಿಗಳಿಲ್ಲದಕಾರಣ ದನಕರುಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ಇದರಿಂದ ಕುರಿಗಾಹಿಗಳು, ದನ ಕಾಯುವವರ ಪಾಡು ಅಷ್ಟಿಷ್ಟಲ್ಲ. ಈ ನಿಟ್ಟಿನಲ್ಲಿ ಗ್ರಾಪಂ ಆಡಳಿತ, ಜನಪ್ರತಿನಿಧಿ ಗಳು ಹೊಂಡ-ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ.

ಕೆರೆ-ಚೆಕ್‌ ಡ್ಯಾಂ ನಿರ್ಮಿಸಿ: ನರೇಗಾ ಯೋಜನೆಯಡಿ ಜಾನುವಾರುಗಳಿಗೆನೀರಿನ ತೊಟ್ಟಿ ನಿರ್ಮಿಸಿ ಗ್ರಾಮೀಣ ಪ್ರದೇಶದ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕೆನ್ನುವುದು ಜನತೆಯ ಆಶಯವಾಗಿದೆ. ಹೆಚ್ಚು ಹೆಚ್ಚು ಕೆರೆ,ಹಳ್ಳಗಳ ಬಳಿ ಚೆಕ್‌ಡ್ಯಾಂ ನಿರ್ಮಿಸುವುದರಿಂದ ದನಕರುಗಳು, ಕುರಿ-ಮೇಕೆಗಳ ನೀರಿನ ಸಮಸ್ಯೆ ಬಗೆಹರಿಸಬಹುದು. ಜತೆಗೆ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಪ್ಪಿಸಬಹುದು.

ಬ್ಯಾಸಗಿ ಶುರು ಆಗೇತಿ. ಕುಡಿಯುವ ನೀರಿನ  ಸಮಸ್ಯೆ ಆಗೈತಿ. ಇದಕ್ಕ ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಹೆಚ್ಚು ಕಾಳಜಿ ವಹಿಸಿ ಹಳ್ಳಿಗಳಲ್ಲಿಜನರು ಹಾಗೂ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಗುಡ್ಡಕ್ಕ ಬೆಂಕಿ ಹತ್ತಿದಾಗಬಾವಿ ತೋಡುವುದಕ್ಕಿಂತ ಮೊದಲ ತಯಾರಿ ಮಾಡಿಕೊಂಡಿದ್ದರ ಬಹಳ ಚೋಲೋ ಆಗ್ತದೆ ನೋಡ್ರಿ. –ಹನಮಂತಪ್ಪ ಕುರಿ, ಕುರಿಗಾಹಿ

ನೀರಿನ ಮೂಲ ಇರುವಲ್ಲಿ ತಕ್ಷಣವೇ ನೀರಿನ ತೊಟ್ಟಿಗಳನ್ನು ನಿರ್ಮಿಸಲು ರೋಣ-ಗಜೇಂದ್ರಗಡತಾಲೂಕಿನ ಎಲ್ಲ ಗ್ರಾಪಂ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಅಲದೇ ಈಗಾಗಲೇ ಕೆಲವು ಗ್ರಾಪಂಗಳಲ್ಲಿನೀರಿನ ತೊಟ್ಟಿಗಳನ್ನು ನಿರ್ಮಿಸುತ್ತಿದ್ದಾರೆ. ಉಳಿದಗ್ರಾಪಂಗಳಲ್ಲಿ ನೀರಿನ ತೊಟ್ಟಿ ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು. – ಸಂತೋಷ ಪಾಟೀಲ, ತಾಪಂ ಇಒ

 

-ಯಚ್ಚರಗೌಡ ಗೋವಿಂದಗೌಡ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.