ಶಿಕ್ಷಕೇತರ ಸಿಬ್ಬಂದಿಗೆ ದಿನಸಿ ಕಿಟ್
Team Udayavani, May 1, 2020, 6:27 PM IST
ಮುಳಗುಂದ: ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಶಿಕ್ಷಣ ಸಮಿತಿಯ ಎಸ್ಜೆಜೆಎಂ ಸಂಯುಕ್ತ ಪಪೂ ಮಹಾವಿದ್ಯಾಲಯ, ಬಿ.ಸಿ. ಬಂಗಾರಿ ಪ್ರಾಥಮಿಕ ಶಾಲೆ ಹಾಗೂ ಸಿ.ಬಿ. ಬಡ್ನಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕೇತರ ಸಿಬ್ಬಂದಿಗೆ ಸಮಿತಿ ಅಧ್ಯಕ್ಷ ಎಂ.ಬಿ. ಬಡ್ನಿ ಕೊಡಮಾಡಿದ ಆಹಾರ ದಾನ್ಯಗಳ ಕಿಟ್ ವಿತರಿಸಲಾಯಿತು.
ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಎಸ್.ಸಿ. ಚವಡಿ,ಪರಶುರಾಮ ವೆಂಟಕರ್, ಎಂ.ಪಿ. ಮೆಣಸಿನಕಾಯಿ, ಷಣ್ಮುಖಪ್ಪ ಬಡ್ನಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ