ಸಣ್ಣ ವಯಸಿಗೇ ಒಲಿದ ಗಾದಿ!

ಲಕ್ಕುಂಡಿ ಕ್ಷೇತ್ರದ ಜಿಪಂ ಸದಸ್ಯ ಸಿದ್ದು ಪಾಟೀಲಗೆ ಅದೃಷ್ಟ

Team Udayavani, Sep 22, 2019, 10:44 AM IST

gadaga-tdy-1

ಗದಗ: ಜೀವನ ಪೂರ್ತಿ ರಾಜಕೀಯದಲ್ಲೇ ಕಳೆದರೂ ಕೆಲವರಿಗೆ ಸಾಂವಿಧಾನಿಕವಾದ ಮಹೋನ್ನತ ಸ್ಥಾನಗಳು ದಕ್ಕುವುದು ಕಷ್ಟ ಸಾಧ್ಯ. ಆದರೆ, ಜಿಲ್ಲೆಯಲ್ಲಿ 27ನೇ ವಯಸ್ಸಿನ ಯುವಕನಿಗೆ ಜಿಪಂ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಅರ್ಧ ತೋಳಿನ ಅಂಗಿ, ಸಣ್ಣಗೆ ದಾಟಿ ಬಿಟ್ಟುಕೊಂಡು ಸದಾ ಓಡಾಡುವ ಲಕ್ಕುಂಡಿ ಕ್ಷೇತ್ರದ ಜಿಪಂ ಸದಸ್ಯ ಸಿದ್ದು ಪಾಟೀಲ ಅವರಿಗೆ ಜಿಪಂ ಅಧ್ಯಕ್ಷ ಸ್ಥಾನ ಒಲಿದಿದೆ. ಶನಿವಾರ ನಡೆದ ಜಿಪಂ ಅಧ್ಯಕ್ಷ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿ ರಾಜ್ಯದ ಗಮನ ಸೆಳೆದಿದ್ದಾರೆ.

ಇತಿಹಾಸ ಸೃಷ್ಟಿಸಿದ ಸಿದ್ದು: ಜಿಪಂ ಮಾಜಿ ಉಪಾಧ್ಯಕ್ಷ, ಕಾಂಗ್ರೆಸ್‌ ಕಟ್ಟಾಳು ಹೊಳೆಯಪ್ಪಗೌಡ ಕೆ. ಪಾಟೀಲ ಮತ್ತು ರೇಣುಕಾ ದಂಪತಿ ಪುತ್ರರಾಗಿ 25-9-1992ರಲ್ಲಿ ಜನಿಸಿದ ಸಿದ್ದು ಪಾಟೀಲ ಬಿಎ ವಿದ್ಯಾರ್ಹತೆ ಹೊಂದಿದ್ದಾರೆ. ತಮ್ಮ ತಂದೆಯ ಅಕಾಲಿಕ ನಿಧನ ಬಳಿಕ ರಾಜಕೀಯ ರಂಗ ಪ್ರವೇಶಿಸಿದರು. 2012ರಲ್ಲಿ ಮೊದಲ ಬಾರಿ ಎಪಿಎಂಸಿ ಸದಸ್ಯರಾಗಿ ಆಯ್ಕೆಯಾದ ಅವರು, 2013ರಲ್ಲಿ ಎಪಿಎಂಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಮೂಲಕ ಅತೀ ಚಿಕ್ಕ ವಯಸ್ಸಿ(20)ನಲ್ಲಿ ಎಪಿಎಂಸಿ ಉಪಾಧ್ಯಕ್ಷರಾದ ಹಿರಿಮೆ ಅವರದಾಗಿತ್ತು.

ಕಾಂಗ್ರೆಸ್‌ ಯುವ ಘಟಕದಲ್ಲಿ ಸಕ್ರಿಯರಾಗಿದ್ದ ಅವರು ಜಿಪಂ ಚುನಾವಣೆಯಲ್ಲಿ ಲಕ್ಕುಂಡಿ ಕ್ಷೇತ್ರದಿಂದ ಮೊದಲ ಬಾರಿ ಸ್ಪ ರ್ಧಿಸಿ ಜಯಭೇರಿ ಬಾರಿಸಿದರು. ಹಿಂದಿನ ಕಾಂಗ್ರೆಸ್‌ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಎಚ್‌.ಕೆ.ಪಾಟೀಲರ ಶಿಷ್ಯ ಎಂದೇ ಸಾರ್ವಜನಿಕ ವಲಯದಲ್ಲಿ ಮನೆ ಮಾತಾಗಿದ್ದರು. ಅದರೊಂದಿಗೆ ಕ್ಷೇತ್ರದಲ್ಲೂ ಪಕ್ಷಾತೀತವಾಗಿ ಜನರಿಗೆ ಸೇವೆ ಒದಗಿಸಿದ್ದಾರೆ. ಲಕ್ಕುಂಡಿ ಸರಕಾರಿ ಶಾಲೆಗಳಿಗೆ ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌, ಗ್ರಾಮೀಣ ಭಾಗದಲ್ಲಿ ಸಿಸಿ ರಸ್ತೆ, ಚರಂಡಿ, ಡಿಬಿಒಟಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ಮೂಲಕ ಕ್ಷೇತ್ರದಲ್ಲೂ ಹಿಡಿತ ಹೊಂದಿದ್ದರೆ. ಅಲ್ಲದೇ, ಇತ್ತೀಚೆಗೆ ನರಗುಂದ ತಾಲೂಕಿನಲ್ಲಿ ಉಂಟಾಗಿದ್ದ ಪ್ರವಾಹ ಸಂದರ್ಭದಲ್ಲಿ ನೆರೆ ಸಂತ್ರಸ್ತರ ರಕ್ಷಣೆ ಮಾಡಿದ್ದಾರೆ.

ಎನ್‌ಡಿಆರ್‌ಎಫ್‌ ತಂಡದೊಂದಿಗೆ ಕೊಣ್ಣೂರು ಜಿಪಂ ಕ್ಷೇತ್ರದ ಸದಸ್ಯ ರಾಜೂಗೌಡ ಕೆಂಚನಗೌಡ್ರ ಅವರೊಂದಿಗೆ ಕೈಜೋಡಿಸಿದ್ದ ಅವರು ಬೋಟ್‌ ಮೂಲಕ ನೆರೆ ಸಂತ್ರಸ್ತರ ರಕ್ಷಣೆ ಅ ಧಿಕಾರಿಗಳೊಂದಿಗೆ ಕೈ ಜೋಡಿಸಿದ್ದಾರೆ. ಅವರಲ್ಲಿನ ಪಕ್ಷ ನಿಷ್ಠೆಯನ್ನು ಮೆಚ್ಚಿರುವ ಹೈಕಮಾಂಡ್‌ ಈ ಬಾರಿ, ಜಿಪಂ ಅಧ್ಯಕ್ಷ ಸ್ಥಾನ ಕರುಣಿಸಿದೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.