ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ
Team Udayavani, May 11, 2020, 4:03 PM IST
ಗದಗ: ಶ್ರೀ ಮಹಾಯೋಗಿ ವೇಮನ ಜಿಲ್ಲಾ ರಡ್ಡಿ ಸಮಾಜ ಸಂಘದ ಕಚೇರಿಯಲ್ಲಿ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮರ 598ನೇ ಜಯಂತ್ಯುತ್ಸವವನ್ನು ರವಿವಾರ ಸರಳವಾಗಿ ಆಚರಿಸಲಾಯಿತು.
ಜಯಂತಿ ಅಂಗವಾಗಿ ಶರಣೆ ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಕ್ತಿ ಅರ್ಪಿಸಲಾಯಿತು. ಸಂಘದ ಅಧ್ಯಕ್ಷ ರವೀಂದ್ರನಾಥ ಮೂಲಿಮನಿ, ಕಾರ್ಯದರ್ಶಿ ಶೇಖರಡ್ಡಿ ಫ. ಗದ್ದಿಕೇರಿ, ಸಹಕಾರ್ಯದರ್ಶಿ ಶಿವನಗೌಡ ಹಳ್ಳೂರ, ಖಜಾಂಚಿ ರವೀಂದ್ರನಾಥ ಕುಲಕರ್ಣಿ, ನಿರ್ದೇಶಕ ದೇವರೆಡ್ಡಿ ತಿರ್ಲಾಪೂರ, ಶರಣಪ್ಪ ಹೊಸಮನಿ, ಶಂಕರ ಮುದರಡ್ಡಿ, ಶ್ರೇಯಸ್ ಮೂಲಿಮನಿ, ಪೂಜಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ