ಮೇವು ಪಡೆಯಲು ಹಿಂದೇಟು
•1.50 ಟನ್ ಮಾತ್ರ ಖರ್ಚು •ಬ್ಯಾಂಕ್ನಲ್ಲೇ ಕೊಳೆಯುತ್ತಿದೆ ಮೇವು
Team Udayavani, May 22, 2019, 9:05 AM IST
ಜಿಲ್ಲಾಡಳಿತವು ರೋಣ ಹಾಗೂ ಗಜೇಂದ್ರಗಡ ತಾಲೂಕು ವ್ಯಾಪ್ತಿಯ ಹಾಲಕೆರೆ, ರಾಜೂರು, ಬೆಣಚಮಟ್ಟಿ, ಮಾಡಲಗೇರಿ, ಚಿಕ್ಕಮಣ್ಣೂರ ಗ್ರಾಪಂಗಳಲ್ಲಿ ಮೇವು ಸಂಗ್ರಹ ಮಾಡಿ ಗ್ರಾಮಗಳಲ್ಲಿ ಪ್ರಚಾರ ಮಾಡಿದರೂ ಸರ್ಕಾರ ಕೊಡುತ್ತಿರುವ ಮೇವನ್ನು ಕೊಂಡುಕೊಳ್ಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಜೋಳದ ದಂಟು ತಿಂದ ದನಗಳು ಈ ಹೊಟ್ಟು ತಿನ್ನಲು ಹಿಂದೇಟು ಹಾಕುತ್ತಿದೆ. ಹೀಗಾಗಿ ಹಣ ಕೊಟ್ಟು ವೇವು ಖರೀದಿಸಲು ಹಿಂದೆಮುಂದೆ ನೋಡುವಂತಾಗಿದೆ ಎನ್ನುತ್ತಾರೆ ರೈತರು.
ಒಂದು ಕೆಜಿ ಒಣ ಮೇವಿಗೆ 2 ರೂ. ನಂತೆ ತೂಕ ಹಾಕಿ ಜಾನುವಾರುಗಳಿಗೆ 15 ದಿನಗಳ ಮಟ್ಟಿಗೆ ನೀಡಲಾಗುತ್ತಿದೆ. ಗ್ರಾಪಂ ಮಟ್ಟದಲ್ಲಿ ಈಗಾಗಲೇ ಶೇಖರಣೆಯಾಗಿ ಸುಮಾರು ತಿಂಗಳುಗಳೇ ಕಳೆದಿವೆ. ಆದರೂ ಜಾನುವಾರುಗಳನ್ನು ಹೊಂದಿರುವ ರೈತರು ವಾರಕ್ಕೆ ಒಬ್ಬರು, ಇಲ್ಲವೇ 15 ದಿನಕ್ಕೆ ಒಬ್ಬರು ಬಂದು ಮೇವನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ಶೇಖರಣೆಯಾಗಿರುವ ಮೇವು ಗೆದ್ದಲು ಹತ್ತಿ ಉಪಯೋಗಕ್ಕೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನಲ್ಲಿ ಒಟ್ಟು 15 ಟನ್ ಮೇವು ಬಂದಿದೆ. ಚಿಕ್ಕಮಣ್ಣೂರ ಮತ್ತು ಮಾಡಲಗೇರಿ ಮೇವು ಬ್ಯಾಂಕ್ ಸ್ಥಾಪನೆ ಮಾಡಿ ಅಲ್ಲಿ ಮೇವು ಸಂಗ್ರಹಿಸಿಡಲಾಗಿದೆ. ಈಗಾಗಲೇ 1.50 ಟನ್ನಷ್ಟು ಮಾತ್ರ ಖರ್ಚಾಗಿದೆ.
•ಸಿಕಂದರ ಎಂ. ಆರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್