ಗ್ರಾಮೀಣ ಕಲೆ ಉಳಿವಿಗೆ ಸರ್ಕಾರ ಆದ್ಯತೆ ನೀಡಲಿ: ಹಿರೇಮಠ
Team Udayavani, Feb 8, 2021, 7:07 PM IST
ಮುಂಡರಗಿ: ಗ್ರಾಮೀಣ ಪ್ರದೇಶದಲ್ಲಿ ನಾಟಕ, ಬಯಲಾಟ ನಡೆಯುತ್ತಿರುವುದರಿಂದ ಗ್ರಾಮೀಣ ಕಲೆಗಳು ಉಳಿಯುತ್ತಿವೆ. ಆದರೆ ಯಾಂತ್ರಿಕ ಯುಗದಲ್ಲಿ ನಾಟಕಗಳು ಕಣ್ಮರೆಯಾಗುತ್ತಿದ್ದು, ಗ್ರಾಮೀಣ ಕಲೆಗಳ ಉಳಿವಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಡಂಬಳ ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಹೇಳಿದರು.
ಡಂಬಳ ಗ್ರಾಮದ ಶ್ರೀ ಮರುಳಸಿದ್ದೇಶ್ವರ ನ್ಯಾಟ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಹಾಗೂ ಮಾಳಿಂಗರಾಯ ದೇವಸ್ಥಾನ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ “ಸಂಪೂರ್ಣ ರಾಮಾಯಣ’ ಬಯಲಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರ ಮೇಲೆ ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಭಾವ ಬೀರಿ ಕಲೆ, ಸಾಹಿತ್ಯದ ಅಭಿರುಚಿ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.
ಇದನ್ನೂ ಓದಿ :ಕವನಗಳು ಓದುವ ಆಸಕ್ತಿ ಹೆಚ್ಚಿಸಲಿ : ಶ್ರೀ
ಈ ಸಂದರ್ಭದಲ್ಲಿ ಗುರುಶಾಂತಯ್ಯ ಗುರುವಿನ, ಗೋಣಿಬಸಪ್ಪ ಕೊರ್ಲಹಳ್ಳಿ, ಗವಿಸಿದ್ದಪ್ಪ ಮಠದ, ಗ್ರಾಪಂ ಅಧ್ಯಕ್ಷೆ ಬಸಮ್ಮ ಹಾದಿಮನಿ, ಉಪಾಧ್ಯಕ್ಷೆ ಯಲ್ಲಮ್ಮ ಬಂಡಿ, ಮರಿತೆಮ್ಮಪ್ಪ ಆದಮ್ಮನವರ, ಬಸವರಡ್ಡಿ ಬಂಡಿಹಾಳ, ಗ್ರಾಪಂ ಸದಸ್ಯ ಕುಮಾರ ಮಾನೆ, ಹುಸೇನ್ ಮೂಲಿಮನಿ, ಬಸಪ್ಪ ಮೂಕಬಸಪ್ಪನವರ, ಹುಲಗಪ್ಪ ಜೊಂಡಿ, ವಾಸಪ್ಪ ಕಾಶಭೋವಿ, ಲೆಂಕಪ್ಪ ಬಂಡಿ, ರಂಗಪ್ಪ ಜೊಂಡಿ, ಹನುಮಪ್ಪ ಬಿಡನಾಳ, ಸಿದ್ದಪ್ಪ ಮಠದ, ಮಂಜುನಾಥ ಬಿಸನಳ್ಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?