ನಾಳೆಯಿಂದ ಹೊಸಳ್ಳಿ ಬೂದೀಶ್ವರ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಠಾಧೀಶರು-ಗಣ್ಯರು ಭಾಗಿ

Team Udayavani, May 26, 2022, 3:07 PM IST

17

ಮುಳಗುಂದ: ಶಿವಯೋಗ ಸಿದ್ಧಿಯಿಂದ 775 ವರ್ಷ ಬಾಳಿದ ಮಹಾ ತಪಸ್ವಿ ಜ|ಬೂದೀಶ್ವರ ಶಿವಯೋಗಿಗಳ ಜಾತ್ರೆಯ ಅಂಗವಾಗಿ ಶರಣ ಸಂಸ್ಕೃತಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಮೇ 27 ರಿಂದ 30 ರ ವರೆಗೆ ಜ| ಅಭಿನವ ಬೂದೀಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ.

ಮೇ 26 ರಂದು ಬೆಳಗ್ಗೆ 8.30ಕ್ಕೆ ಷಟಸ್ಥಲ ಧ್ವಜಾರೋಹಣ ಹಾಗೂ ಮಹಾರಥಕ್ಕೆ ಕಳಸಾರೋಹಣ ನಡೆಯುವುದು. ಮೇ 27 ರಂದು ಬೆಳಗ್ಗೆ 11.30 ಕ್ಕೆ ಶರಣಮ್ಮ ಹಾಗೂ ಮಹಾಲಕ್ಷ್ಮೀ  ಪೂಜೆ, ಲಘು ರಥೋತ್ಸವ, ಚಂದ್ರಶೇಖರಪ್ಪ ಮಡಿವಾಳರ ಅವರಿಂದ ಪ್ರಸಾದ ಸೇವೆ ಜರುಗುವುದು.

ಮೇ 28 ರಂದು ಬೆಳಗ್ಗೆ 7.30ಕ್ಕೆ ಅಯ್ನಾಚಾರ ದೀಕ್ಷಾ ಕಾರ್ಯಕ್ರಮ ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀಗಳಿಂದ ನೆರವೇರುವುದು. ಮೇ 28 ರಂದು ಬೆಳಗ್ಗೆ 10.30ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವನ್ನು ಕಮತಗಿ ಹುಚ್ಚೇಶ್ವರ ಸ್ವಾಮೀಜಿ ವಹಿಸುವರು. ಅತಿಥಿಗಳಾಗಿ ಎಚ್‌.ಕೆ. ಪಾಟೀಲ, ಅಪ್ಪಣ್ಣ ಇನಾಮತಿ, ರಾಜಣ್ಣ ಕೊರವಿ, ವಿಜಯ ಗುಡ್ಡದ, ಪ್ರಭು ದಂಡಾವತಿಮಠ, ಶಿವಯೋಗಿ ಸುರಕೋಡ, ಶೇಖಪ್ಪ ಅಂಗಡಿ, ಅಮರ ಗುಡಿಸಾಗರ, ಈಶ್ವರ ಕಾಳಪ್ಪನವರ ಭಾಗವಹಿಸುವರು.

ಡಾ|ಬಿ.ಆರ್‌. ಅಂಬೇಡ್ಕರ್‌ ಕಲಾ ತಂಡ ಹಾಗೂ ವಿರೂಪಾಕ್ಷಪ್ಪ ಗೂರನವರ ತಂಡದಿಂದ ಜಾನಪದ ಸಂಭ್ರಮ ಜರುಗುವುದು. ಮೇ 28 ರಂದು ಸಾಯಂಕಾಲ 4.30 ಕ್ಕೆ ಜಂಗಮೋತ್ಸವ ಹಾಗೂ ಸಾಯಂಕಾಲ 6.15 ಕ್ಕೆ ಜ|ಬೂದೀಶ್ವರ ಶ್ರೀಗಳ ರಥೋತ್ಸವ, ಸಾಯಂಕಾಲ 6.30 ಕ್ಕೆ ಧರ್ಮ ಚಿಂತನ ಗೋಷ್ಠಿಯ ಸಾನ್ನಿಧ್ಯವನ್ನು ಹಾಲಕೇರಿ ಅನ್ನದಾನೀಶ್ವರ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ವಹಿಸುವರು.

ಮುನವಳ್ಳಿ ಸೋಮಶೇಖರ ಮಠದ ಮುರುಘರಾಜೇದ್ರ ಸ್ವಾಮೀಜಿ, ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು, ಬಳಗಾನೂರಿನ ಶಿವಶಾಂತವೀರ ಶರಣರು ಗ್ರಂಥ ಬಿಡುಗಡೆ ಮಾಡುವರು. ಶಂಕರಗೌಡ ಬಿರಾದಾರ ಪುಸ್ತಕ ಪರಿಚಯ ಮಾಡುವರು. ಅತಿಥಿಗಳಾಗಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಡಿ.ಆರ್‌. ಪಾಟೀಲ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಶಿವಯ್ಯ ರೊಟ್ಟಿಮಠ,ನೀಲಮ್ಮ ರೊಟ್ಟಿಮಠ, ಸುಮಾ ರೊಟ್ಟಿಮಠ, ಅಣ್ಣಾಸಾಹೇಬ ಬಾಗಿ ಅವರನ್ನು ಸನ್ಮಾನಿಸಲಾಗುವುದು. ಶ್ರೀಕಾಂತ ಬಾಕಳೆ ಅವರಿಂದ ಸಂಗೀತ ಕಾರ್ಯಕ್ರಮ ಜರುಗುವುದು. ಶೇಖಪ್ಪ ರೋಣದ ಅವರಿಂದ ತುಲಾಭಾರ ಸೇವೆ ಜರುಗುವುದು. ಉಳುವಪ್ಪ ಅಂಗಡಿ ಅವರಿಂದ ಪ್ರಸಾದ ಸೇವೆ, ರಾತ್ರಿ 10.30ಕ್ಕೆ ಕಾಲು ಕೆದರಿದ ಹುಲಿ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.

 

ಮೇ 29 ರಂದು ಸಾಯಂಕಾಲ 5.30ಕ್ಕೆ ಅಭಿನವ ಬೂದೀಶ್ವರ ಶ್ರೀಗಳಿಂದ ಕಡುಬಿನ ಕಾಳಗ, ನಂತರ ನಡೆಯುವ ಧರ್ಮ ಚಿಂತನ ಗೋಷ್ಠಿಯ ಸಾನ್ನಿಧ್ಯವನ್ನು ಕುಂದರಗಿಯ ಅಮರ ಶಿದ್ಧೇಶ್ವರ ಸ್ವಾಮೀಜಿ, ಅಣ್ಣಿಗೇರಿಯ ಶಿವಕುಮಾರ ಸ್ವಾಮೀಜಿ, ನರಗುಂದದ ಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ವಹಿಸುವರು.

ಅನಿತಾ ವಿಜಯಕುಮಾರ ಗಡ್ಡಿ, ರಾಜು ಕೆಂಚನಗೌಡ್ರ, ರಾಜು ಮಟ್ಟಿ ಅವರ ಸನ್ಮಾನ ಜರುಗುವುದು. ಸಂಗಪ್ಪ ಬ್ಯಾಹಟ್ಟಿ ಅವರಿಂದ ಪ್ರಸಾದ ಸೇವೆ ಜರುಗುವುದು.

ಮೇ 29 ರಂದು ಸಂಜೆ 7 ಗಂಟೆಗೆ ಸಾಂಸ್ಕೃತಿ ಕ ಕಾರ್ಯಕ್ರಮ, ಮೇ 30 ರಂದು ಸಾಯಂಕಾಲ 7ಕ್ಕೆ ಅಮಾವಾಸ್ಯೆ ಜಾತ್ರಾ ಮಂಗಲೋತ್ಸವ ಹಾಗೂ ಜ| ಬೂದೀಶ್ವರ ವಿದ್ಯಾಪೀಠದ ಮಕ್ಕಳು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್‌ ವಿವಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.