ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು


Team Udayavani, Apr 7, 2021, 8:51 AM IST

ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು

ಗದಗ: ಸಾರಿಗೆ ನೌಕರರ ಮುಷ್ಕರದ ಮಧ್ಯೆಯೂ ಹೊಸಪೇಟೆ ಡಿಪೋಗೆ ಸೇರಿದ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ಓಡಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಮಂಗಳವಾರ ಹುಬ್ಬಳ್ಳಿಯಲ್ಲಿ ವಸತಿ ಮಾಡಿದ್ದ ಬಸ್ ಬುಧವಾರ ಬೆಳಗ್ಗೆ 6.30ಕ್ಕೆ ಹೊರಟು ಗದಗ ಮಾರ್ಗವಾಗಿ ಪ್ರಯಾಣ ಬೆಳೆಸಿತು. ಹತ್ತಾರು ಪ್ರಯಾಣಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸಿದರು.

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ

ಈ ಕುರಿತು ಪ್ರತಿಕ್ರಿಯಿಸಿದ ಬಸ್ ನಿರ್ವಾಹಕ ಈರಣ್ಣ ಜವಳಿ, ಇವತ್ತಿನಿಂದ ಮುಷ್ಕರವಿದೆ. ನಾವು ನಿನ್ನೆ 2ನೇ ಶಿಫ್ಟ್ ನಲ್ಲಿ ಹೊಸಪೇಟೆ- ಹುಬ್ಬಳ್ಳಿಗೆ ಟ್ರಿಪ್ ಹೋಗಿದ್ದೆವು. ಈಗ ಹೊಸಪೇಟೆ ಮರಳುತ್ತಿದ್ದೇವೆ. ಬಸ್ ನ್ನು ಹೊಸಪೇಟೆಗೆ ತಲುಪಿಸಿ, ನಮ್ಮ ಕರ್ತವ್ಯವನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ನಾ ಕೊಡೆ, ನೀ ಬಿಡೆ : ಇಂದಿನಿಂದ ಸಾರಿಗೆ ನೌಕರರ ಮುಷ್ಕರ; ಎಸ್ಮಾ ಜಾರಿ ಎಚ್ಚರಿಕೆ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.